• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಗದಗ: ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‍ಶಿಪ್ ಗೆ ಸಿಕ್ಕಿತು ಒಳ್ಳೆಯ ರೆಸ್ ಪಾನ್ಸ್

Any Mind by Any Mind
April 20, 2021
in ಕ್ರೀಡೆ
0
ಗದಗ: ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‍ಶಿಪ್ ಗೆ ಸಿಕ್ಕಿತು ಒಳ್ಳೆಯ ರೆಸ್ ಪಾನ್ಸ್
Share on WhatsAppShare on FacebookShare on Telegram

ಸೈಕ್ಲಿಂಗ್ ಫಡರೇಶನ್ ಆಫ್ ಇಂಡಿಯಾ, ರಾಜ್ಯ ಸೈಕ್ಲಿಂಗ್ ಸಂಸ್ಥೆ, ಜಿಲ್ಲಾ ಸೈಕ್ಲಿಂಗ್ ಸಂಸ್ಥೆ ಹಾಗೂ ಗ್ರಾ.ಪಂ ಅಸುಂಡಿ ಮತ್ತು ಬಿಂಕದಕಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ 17ನೇ ರಾಷ್ಟ್ರೀಯ ಸೀನಿಯರ್, ಜ್ಯೂನಿಯರ್ ಮತ್ತು ಸಬ್ ಜ್ಯೂನಿಯರ್ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‍ಶಿಪ್ ಕ್ರೀಡೆಯನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ಬಿಂಕದಕಟ್ಟಿಯಲಿರುವ ಅರಣ್ಯ ಇಲಾಖೆಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ನೂತನವಾಗಿ ನಿರ್ಮಿಸಿರುವ ಮೌಂಟೇನ್ ಬೈಕ್ ಟ್ರ್ಯಾಕ್‍ನಲ್ಲಿ ಫೆ.19 ರಿಂದ ಫೆ.21ರ ವರೆಗೆ ಈ ಕ್ರೀಡೆಯು ನಡೆಯುತ್ತಿವೆ.

ಉತ್ತರಾಖಂಡ, ಅರುಣಾಚಲ ಪ್ರದೇಶ, ಲಡಾಕ್ ಹೀಗೆ ದೂರದರಾಜ್ಯಗಳಿಂದ ಆಗಮಿಸಿರುವ ಸ್ಪರ್ಧಾರ್ಥಿಗಳ ಕಣ್ಣಲ್ಲಿ ಉತ್ಸಾಹದ ಚಿಲುಮೆ ಹೊಮ್ಮುತ್ತಿತ್ತು. ಸಾಲುಮರದ ತಿಮ್ಮಕ್ಕನ ಉದ್ಯಾನವನದಲ್ಲಿನ ಮರಗಳ ನೆರಳಲ್ಲಿ ಮುದ್ದು ಮಕ್ಕಳ ಆಟ ನೋಡಲು ಪಾಲಕರ ದಂಡೇ ನೆರೆದಿತ್ತು. 2.6 ಮತ್ತು 4.6 ಕಿ.ಮೀ ಟ್ರ್ಯಾಕ್ ಉದ್ದಕ್ಕೂ ಸ್ಪರ್ಧಾಳುಗಳನ್ನು ತರಬೇತಿದಾರರು ಮತ್ತು ಪೋಷಕರ ಚಪ್ಪಾಳೆ, ಸಿಳ್ಳೆ ಮೂಲಕ ಹುರಿದುಂಬಿಸುವಲ್ಲಿ ನಿರತವಾದ ದೃಶ್ಯ ಸಾಮಾನ್ಯವಾಗಿತ್ತು.

ರಾಜ್ಯದಿಂದ 38 ಜನ ಹಾಗೂ ಜಿಲ್ಲೆಯ 7 ಜನ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ದೇಶದ 28 ರಾಜ್ಯಗಳ 292 ಬಾಲಕರು, 94 ಬಾಲಕಿಯರು ಸೇರಿದಂತೆ ಒಟ್ಟು 386 ಸೈಕ್ಲಿಸ್ಟ್‍ಗಳು, 435 ತರಬೇತಿದಾರರು, ನಿರ್ಣಾಯಕರು ಮತ್ತು ವ್ಯವಸ್ಥಾಪಕರು ಪಾಲ್ಗೊಂಡಿದ್ದಾರೆ.

ADVERTISEMENT

ಫೆ18 ರಿಂದ ಗದಗದಲ್ಲಿ ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆ

ಬಿಂಕದಕಟ್ಟಿಯ ಸಾಲು ಮರದ ತಿಮ್ಮಕ್ಕ ಉದ್ಯಾನವನದಲ್ಲಿ ನಿರ್ಮಿಸಲಾದ ಸೈಕ್ಲಿಂಗ ಟ್ರ್ಯಾಕ್ ಸೈಕ್ಲಿಂಗ್ ಪಂಟರುಗಳಿಗೆ ಸವಾಲು ಹಾಕುವಂತೆ ನಿರ್ಮಿಸಲಾಗಿದೆ. ವಿವಿಧ ರಾಜ್ಯಗಳಿಂದ ಆಗಮಿಸಿದ ಸೈಕ್ಲಿಸ್ಟ್ ಗಳಿಗೆ ಮೂಲಭೂತ ಸೌಕರ್ಯ,ಊಟೋಪಚಾರ, ವಸತಿ, ಸಾರಿಗೆ ವ್ಯವಸ್ಥೆಯಲ್ಲಿ ಕೊರತೆಯಾಗದಂತೆ ಹಾಗೂ ಅವರ ಮನರಂಜನೆಗಾಗಿ ಪ್ರತಿದಿನ ಸಾಯಂಕಾಲ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆ ಮಾಡುವುದರ ಮೂಲಕ ಅಬಾಲವೃದ್ಧರನ್ನು ಸೆಳೆವುದರಲ್ಲಿ ಯಶಸ್ವಿಯಾದವು.

17ನೇ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಟ್ರ್ಯಾಕ್ ಅದ್ಭುತವಾಗಿದೆ. ಸೈಕ್ಲಿಂಗ್ ಮಜಾ ನೀಡಿತು. ರಾಷ್ಟ್ರೀಯ ಮಟ್ಟದ ಸ್ಪರ್ಧೆ ಜಿಲ್ಲೆಯಲ್ಲಿ ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಕಳೆದ ವರ್ಷದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದೆ. ಈ ವರ್ಷದ ಸ್ಪರ್ಧೆಯಲ್ಲಿ ಕರ್ನಾಟಕ ಸೈಕ್ಲಿಂಗ್ ಅಸೋಸಿಯೇಷನ್ ನೆರವಿನೊಂದಿಗೆ ಚಿನ್ನದ ಪದಕ ಗೆಲ್ಲಲು ಛಲದೊಂದಿಗೆ ಸತತ ಪ್ರಯತ್ನದಿಂದಲೇ ಸಾಧ್ಯವಾಯಿತು ಎಂದು ಮೈಸೂರಿನ ಕ್ಯಾರಿನ್ ಮಾರ್ಷಲ್ ಸಂತಸ ಹಂಚಿಕೊಂಡರು.



ರಾಷ್ಟ್ರ ಮಟ್ಟದ ಸೈಕ್ಲಿಂಗ್ ಸ್ಪರ್ಧೆ ಜಿಲ್ಲೆಯಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಈ ಸ್ಪರ್ಧೆಗಾಗಿ ಕಳೆದ ಒಂದು ತಿಂಗಳಿಂದ ಕಠಿಣ ಅಭ್ಯಾಸ ನಡೆಸಿದ್ದೇನೆ. ಫೆ.19ರಂದು ನಡೆದ 16 ವರ್ಷದೊಳಗಿನವರ ವಿಭಾಗದಲ್ಲಿ 3ನೇ ಸ್ಥಾನ ಪಡೆದಿದ್ದೇನೆ. ಮುಂಬರುವ ಸ್ಫರ್ಧೆಯು ರಾಜ್ಯದಲ್ಲಿ ನಡೆಯುವುದಾದರೆ ಚಿನ್ನದ ಪದಕ ಗೆಲ್ಲಲು ಪ್ರಯತ್ನಿಸುತ್ತೇನೆ ಎಂದು ಜಿಲ್ಲೆಯ ಕಡಕೊಳ ಗ್ರಾಮದ ಪವಿತ್ರಾ ಕುರ್ತಕೋಟಿ ಅನುಭವ ಹಂಚಿಕೊಂಡರು.

Previous Post

ಪ್ರವಾಸಿ ಜಿಲ್ಲೆಯಲ್ಲಿ ಹುಲಿಗಳ ಕಾಟ ; ಜೀವ ತೆತ್ತ ಇಬ್ಬರು ಅಮಾಯಕರು

Next Post

ಗಡಿ ಬಿಕ್ಕಟ್ಟು: 16 ತಾಸು ನಡೆದ ಭಾರತ-ಚೀನಾ ಸೇನಾ ಮಾತುಕತೆ!

Related Posts

Top Story

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
October 7, 2025
0

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ...

Read moreDetails
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

September 21, 2025
ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

September 18, 2025
Next Post
ಗಡಿ ಬಿಕ್ಕಟ್ಟು: 16 ತಾಸು ನಡೆದ ಭಾರತ-ಚೀನಾ ಸೇನಾ ಮಾತುಕತೆ!

ಗಡಿ ಬಿಕ್ಕಟ್ಟು: 16 ತಾಸು ನಡೆದ ಭಾರತ-ಚೀನಾ ಸೇನಾ ಮಾತುಕತೆ!

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada