• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೇಶದಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ ಕೇಸ್ ಗಳ ಸಂಖ್ಯೆ – ಕೇರಳದಲ್ಲೇ ಅತಿ ಹೆಚ್ಚು ಪ್ರಕರಣ ! 

Chetan by Chetan
May 31, 2025
in Top Story, ಇದೀಗ, ಕರ್ನಾಟಕ, ದೇಶ
0
ದೇಶದಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ ಕೇಸ್ ಗಳ ಸಂಖ್ಯೆ – ಕೇರಳದಲ್ಲೇ ಅತಿ ಹೆಚ್ಚು ಪ್ರಕರಣ ! 
Share on WhatsAppShare on FacebookShare on Telegram

ಈ ಬಾರಿಯ ಮಳೆಗಾಳದ ಆರಂಭದಲ್ಲೇ ಮಹಾಮಾರಿ ಕೊರೋನಾ (Covid 19) ರಾಜ್ಯ ಸೇರಿದಂತೆ ದೇಶಾದ್ಯಂತ ಭೀತಿ ಸೃಷ್ಟಿಸಲು ಆರಂಭಿಸಿದೆ. ಕರ್ನಾಟಕ (Karnataka) ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 

ADVERTISEMENT

ಇಂದು ದೇಶದಲ್ಲಿ ಕೊರೊನಾ ಸಕ್ರಿಯ ಕೇಸ್ ಗಳ ಸಂಖ್ಯೆ  ಬರೊಬ್ಬರಿ 2,710 ಕ್ಕೆ ಏರಿಕೆಯಾಗಿದೆ. ಇಡೀ ದೇಶದಲ್ಲೇ ಹೋಲಿಕೆ ಮಾಡಿದಾಗ ಕೇರಳ (Kerala), ಮಹಾರಾಷ್ಟ್ರದಲ್ಲಿ (Maharashtra) ಹೆಚ್ಚಿನ ಕೊರೊನಾ ಸಕ್ರಿಯ ಕೇಸ್ ಗಳು ಪತ್ತೆಯಾಗಿದೆ. ದಕ್ಷಿಣ ಭಾರತದ ಬಹುತೇಕ ಕೇಸ್ ಗಳು ಈ ಭಾಗದಲ್ಲೇ ದಾಖಲಾಗಿವೆ. 

ಇದಕ್ಕೆ ಕಾರಣವೆಂದರೆ ವಿದೇಶಗಳಿಗೆ ಹೋಗಿ ಬರುವ ಜನರ ಸಂಖ್ಯೆ ಕೇರಳದಲ್ಲಿ ಹೆಚ್ಚಾಗಿರುವ ಕಾರಣ, ಟ್ರಾವೆಲ್ ಹಿಸ್ಟರಿ ಇರುವ ಅನೇಕರಲ್ಲಿ ಕೊರೊನಾ ಪಾಸಿಟಿವ್ ರಿಪೋರ್ಟ್ ದಾಖಲಾಗಿದೆ. ಹೀಗಾಗಿ ಕೇರಳದಲ್ಲಿ ಕೊರೊನಾ ಸಕ್ರಿಯ ಕೇಸ್ ಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. 

ಇನ್ನು ಕರ್ನಾಟಕದಲ್ಲೂ ದಿನೇ ದಿನೇ ಕೇಸ್ ಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅಗತ್ಯ ಮುಂಜಾಗ್ರತಾ ಕ್ರಮ, ಟೆಸ್ಟ್ ಗಳ ಸಂಖ್ಯೆಯಲ್ಲಿ ಹೆಚ್ಚಳ ಸೇರಿದಂತೆ ಒಂದಷ್ಟು ಕ್ರಮಣಗಳನ್ನು ಕೈಗೊಳ್ಳಲಾಗಿದ್ದು, ಕೇರಳದಿಂದ ರಾಜ್ಯಕ್ಕೆ ಆಗಮಿಸುವವರ ಮೇಲೆ ಸರ್ಕಾರ ಈಗಿಂದಲೇ ಕಣ್ಣಿಡಬೇಕಿದೆ. 

Tags: Covid 19ಕರ್ನಾಟಕ ಕೋವಿಡ್ ಪ್ರಕರಣಗಳುಕೇರಳಕೊರೋನಾಕೋವಿಡ್ testingಮಹಾಮಾರಿಮಹಾರಾಷ್ಟ್ರ
Previous Post

ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ – 42 ಸಾವಿರ ಸೈನಿಕರ ನಿಯೋಜನೆ ! 

Next Post

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದ.ಕನ್ನಡದಲ್ಲಿ ಶಾಂತಿಭಂಗ ಆಗುತ್ತೆ – ಜಿಲ್ಲೆ ಹೊಡೆದು ರಾಜಕಾರಣ ಮಾಡ್ತೀರಾ : ಶೋಭಾ ಕರಂದ್ಲಾಜೆ 

Related Posts

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
0

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಸರ್ಕಾರವು (Congress Government) ರಾಜ್ಯದ ಖಜಾನೆಯನ್ನು ಲೂಟಿ ಮಾಡಿ ತನ್ನ ಹೈಕಮಾಂಡ್‌(High Command) ನಾಯಕರನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ...

Read moreDetails
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
Next Post
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದ.ಕನ್ನಡದಲ್ಲಿ ಶಾಂತಿಭಂಗ ಆಗುತ್ತೆ – ಜಿಲ್ಲೆ ಹೊಡೆದು ರಾಜಕಾರಣ ಮಾಡ್ತೀರಾ : ಶೋಭಾ ಕರಂದ್ಲಾಜೆ 

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದ.ಕನ್ನಡದಲ್ಲಿ ಶಾಂತಿಭಂಗ ಆಗುತ್ತೆ - ಜಿಲ್ಲೆ ಹೊಡೆದು ರಾಜಕಾರಣ ಮಾಡ್ತೀರಾ : ಶೋಭಾ ಕರಂದ್ಲಾಜೆ 

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada