• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೇಶದಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ ಕೇಸ್ ಗಳ ಸಂಖ್ಯೆ – ಕೇರಳದಲ್ಲೇ ಅತಿ ಹೆಚ್ಚು ಪ್ರಕರಣ ! 

Chetan by Chetan
May 31, 2025
in Top Story, ಇದೀಗ, ಕರ್ನಾಟಕ, ದೇಶ
0
ದೇಶದಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ ಕೇಸ್ ಗಳ ಸಂಖ್ಯೆ – ಕೇರಳದಲ್ಲೇ ಅತಿ ಹೆಚ್ಚು ಪ್ರಕರಣ ! 
Share on WhatsAppShare on FacebookShare on Telegram

ಈ ಬಾರಿಯ ಮಳೆಗಾಳದ ಆರಂಭದಲ್ಲೇ ಮಹಾಮಾರಿ ಕೊರೋನಾ (Covid 19) ರಾಜ್ಯ ಸೇರಿದಂತೆ ದೇಶಾದ್ಯಂತ ಭೀತಿ ಸೃಷ್ಟಿಸಲು ಆರಂಭಿಸಿದೆ. ಕರ್ನಾಟಕ (Karnataka) ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 

ADVERTISEMENT

ಇಂದು ದೇಶದಲ್ಲಿ ಕೊರೊನಾ ಸಕ್ರಿಯ ಕೇಸ್ ಗಳ ಸಂಖ್ಯೆ  ಬರೊಬ್ಬರಿ 2,710 ಕ್ಕೆ ಏರಿಕೆಯಾಗಿದೆ. ಇಡೀ ದೇಶದಲ್ಲೇ ಹೋಲಿಕೆ ಮಾಡಿದಾಗ ಕೇರಳ (Kerala), ಮಹಾರಾಷ್ಟ್ರದಲ್ಲಿ (Maharashtra) ಹೆಚ್ಚಿನ ಕೊರೊನಾ ಸಕ್ರಿಯ ಕೇಸ್ ಗಳು ಪತ್ತೆಯಾಗಿದೆ. ದಕ್ಷಿಣ ಭಾರತದ ಬಹುತೇಕ ಕೇಸ್ ಗಳು ಈ ಭಾಗದಲ್ಲೇ ದಾಖಲಾಗಿವೆ. 

ಇದಕ್ಕೆ ಕಾರಣವೆಂದರೆ ವಿದೇಶಗಳಿಗೆ ಹೋಗಿ ಬರುವ ಜನರ ಸಂಖ್ಯೆ ಕೇರಳದಲ್ಲಿ ಹೆಚ್ಚಾಗಿರುವ ಕಾರಣ, ಟ್ರಾವೆಲ್ ಹಿಸ್ಟರಿ ಇರುವ ಅನೇಕರಲ್ಲಿ ಕೊರೊನಾ ಪಾಸಿಟಿವ್ ರಿಪೋರ್ಟ್ ದಾಖಲಾಗಿದೆ. ಹೀಗಾಗಿ ಕೇರಳದಲ್ಲಿ ಕೊರೊನಾ ಸಕ್ರಿಯ ಕೇಸ್ ಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. 

ಇನ್ನು ಕರ್ನಾಟಕದಲ್ಲೂ ದಿನೇ ದಿನೇ ಕೇಸ್ ಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅಗತ್ಯ ಮುಂಜಾಗ್ರತಾ ಕ್ರಮ, ಟೆಸ್ಟ್ ಗಳ ಸಂಖ್ಯೆಯಲ್ಲಿ ಹೆಚ್ಚಳ ಸೇರಿದಂತೆ ಒಂದಷ್ಟು ಕ್ರಮಣಗಳನ್ನು ಕೈಗೊಳ್ಳಲಾಗಿದ್ದು, ಕೇರಳದಿಂದ ರಾಜ್ಯಕ್ಕೆ ಆಗಮಿಸುವವರ ಮೇಲೆ ಸರ್ಕಾರ ಈಗಿಂದಲೇ ಕಣ್ಣಿಡಬೇಕಿದೆ. 

Tags: Covid 19ಕರ್ನಾಟಕ ಕೋವಿಡ್ ಪ್ರಕರಣಗಳುಕೇರಳಕೊರೋನಾಕೋವಿಡ್ testingಮಹಾಮಾರಿಮಹಾರಾಷ್ಟ್ರ
Previous Post

ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ – 42 ಸಾವಿರ ಸೈನಿಕರ ನಿಯೋಜನೆ ! 

Next Post

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದ.ಕನ್ನಡದಲ್ಲಿ ಶಾಂತಿಭಂಗ ಆಗುತ್ತೆ – ಜಿಲ್ಲೆ ಹೊಡೆದು ರಾಜಕಾರಣ ಮಾಡ್ತೀರಾ : ಶೋಭಾ ಕರಂದ್ಲಾಜೆ 

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದ.ಕನ್ನಡದಲ್ಲಿ ಶಾಂತಿಭಂಗ ಆಗುತ್ತೆ – ಜಿಲ್ಲೆ ಹೊಡೆದು ರಾಜಕಾರಣ ಮಾಡ್ತೀರಾ : ಶೋಭಾ ಕರಂದ್ಲಾಜೆ 

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದ.ಕನ್ನಡದಲ್ಲಿ ಶಾಂತಿಭಂಗ ಆಗುತ್ತೆ - ಜಿಲ್ಲೆ ಹೊಡೆದು ರಾಜಕಾರಣ ಮಾಡ್ತೀರಾ : ಶೋಭಾ ಕರಂದ್ಲಾಜೆ 

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada