• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

NYAY ಯೋಜನೆಯೊಂದಿಗೆ ಲಾಕ್‌ಡೌನ್ ಜಾರಿಗೊಳಿಸುವುದಷ್ಟೇ ಉಳಿದಿರುವ ಏಕೈಕ ಮಾರ್ಗ –ರಾಹುಲ್ ಗಾಂಧಿ

Any Mind by Any Mind
May 4, 2021
in ದೇಶ
0
NYAY ಯೋಜನೆಯೊಂದಿಗೆ ಲಾಕ್‌ಡೌನ್ ಜಾರಿಗೊಳಿಸುವುದಷ್ಟೇ ಉಳಿದಿರುವ ಏಕೈಕ ಮಾರ್ಗ –ರಾಹುಲ್ ಗಾಂಧಿ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಈವರೆಗೆ ಕೈಗೊಂಡಿರುವ ಕ್ರಮಗಳಿಗೆ‌ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ತನ್ನ ನಿಷ್ಕ್ರಿಯತೆಯಿಂದ ಸರ್ಕಾರವು ಜನರ ಪ್ರಾಣಹಾನಿ ಮಾಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ADVERTISEMENT

“ದುರ್ಬಲ ವರ್ಗಗಳಿಗೆ NYAY ಯೋಜನೆಯ ರಕ್ಷಣೆಯೊಂದಿಗೆ ಸಂಪೂರ್ಣ ಲಾಕ್‌ಡೌನ್ ಮಾಡುವುದೇ ಕರೋನಾದ ಹರಡುವಿಕೆಯನ್ನು ತಡೆಯುವ ಏಕೈಕ ಮಾರ್ಗ” ಎಂದು ರಾಹುಲ್ ಗಾಂಧಿ ಇಂದು ಟ್ವೀಟ್ ಮಾಡಿದ್ದಾರೆ.

GOI doesn’t get it.

The only way to stop the spread of Corona now is a full lockdown- with the protection of NYAY for the vulnerable sections.

GOI’s inaction is killing many innocent people.

— Rahul Gandhi (@RahulGandhi) May 4, 2021

ಭಾರತ ಸರ್ಕಾರವು ತನ್ನ ನಿಷ್ಕ್ರಿಯತೆಯಿಂದಾಗಿ ಅಮಾಯಕ ಜನರನ್ನು ಕೊಲ್ಲುತ್ತಿದೆ ಎಂದು ರಾಹುಲ್‌ ಆರೋಪ ಮಾಡಿದ್ದಾರೆ.

ಭಾರತ ಸರ್ಕಾರದ ಕಾರ್ಯತಂತ್ರಗಳೆಲ್ಲವೂ ವಿಫಲವಾಗಿರುವುದರಿಂದ ಸಂಪೂರ್ಣ ಲಾಕ್‌ಡೌನ್‌ ಮಾಡದೆ ಬೇರೆ ಉಪಾಯವೇ ಇಲ್ಲವೆಂಬಂತ ಪರಿಸ್ಥಿತಿ ನಿರ್ಮಾಣವಾಗಿದೆ. ವೈರಸನ್ನು ಎಲ್ಲಾಕಡೆಯೂ ಹರಡಲು ಸರ್ಕಾರ ಬಿಟ್ಟಿದೆ. ಇದು ಭಾರತದ ವಿರುದ್ಧ ನಡೆದ ಅಪರಾಧ ಎಂದು ಅವರು ಹೇಳಿದ್ದಾರೆ.

I just want to make it clear that a lockdown is now the only option because of a complete lack of strategy by GOI.

They allowed, rather, they actively helped the virus reach this stage where there’s no other way to stop it.

A crime has been committed against India.

— Rahul Gandhi (@RahulGandhi) May 4, 2021

ಈ ಮೂಲಕ NYAY (ಕನಿಷ್ಟ ವೇತನ ಯೋಜನೆ)ಯ ಚರ್ಚೆಯನ್ನು ರಾಹುಲ್‌ ಗಾಂಧಿ ಮತ್ತೆ ಮುನ್ನೆಲೆಗೆ ತಂದಿದ್ದಾರೆ. 2019ರ ಸಾರ್ವತ್ರಿಕ ಚುನಾವಣೆಯ ವೇಳೆ ಕಾಂಗ್ರೆಸ್‌ ಈ ಮಹತ್ವದ ಯೋಜನೆಯನ್ನು ತನ್ನ ಪ್ರಣಾಳಿಕೆಯಲ್ಲಿ ಮುಖ್ಯ ಅಂಶವಾಗಿ ಅಳವಡಿಸಿಕೊಂಡಿತ್ತು. ಆರ್ಥಿಕ ಕೆಳಸ್ತರದ ಕುಟುಂಬಗಳಿಗೆ ವಾರ್ಷಿಕ 72,000 ರುಪಾಯಿ ಆದಾಯದ ಖಾತರಿಯನ್ನು ಈ ಯೋಜನೆ ನೀಡುತ್ತದೆ.

ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಕೇರಳದಲ್ಲಿ ಜಾರಿಗೆ ತರುವುದಾಗಿ ಕೇರಳ ಚುನಾವಣಾ ಮತ ಪ್ರಚಾರದ ವೇಳೆ ಭರವಸೆ ನೀಡಿದ್ದರು.

ನೋಟ್‌ ಬ್ಯಾನ್‌ ಹಾಗೂ ಜಿಎಸ್‌ಟಿ ಮತ್ತು ಇತ್ತೀಚಿನ ಕರೋನಾ ಸಾಂಕ್ರಾಮಿಕದ ಮೂಲಕ ಕುಸಿದಿರುವ ಭಾರತದ ಆರ್ಥಿಕತೆಯನ್ನು ಮೇಲೆತ್ತಲು ಇದೊಂದೇ ದಾರಿ ಎಂದು ರಾಹುಲ್‌ ಗಾಂಧಿ ಬಲವಾಗಿ ಪ್ರತಿಪಾದಿಸುತ್ತಿದ್ದಾರೆ.

ಕಳೆದ ವಾರ, ಗಾಂಧಿ ಅವರು ಕೋವಿಡ್ ಎರಡನೇ ತರಂಗದಲ್ಲಿ ಭಾರತದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದರೂ ಸಹ ಕೇಂದ್ರ ಸರ್ಕಾರ ಹೊಣೆಗಾರಿಕೆಯನ್ನು ಹೊತ್ತಿಲ್ಲ ಎಂದು ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದರು.

Previous Post

ಕೆಂಪುಕೋಟೆ’ಯಲ್ಲಿ ಕೇಸರಿ ಪಾರುಪಥ್ಯಕ್ಕೆ ನಾಂದಿಹಾಡಿತೆ ವಾಮ ತಂತ್ರ?

Next Post

ಪಶ್ಚಿಮ ಬಂಗಾಳ ಹಿಂಸಾಚಾರ: ದೇಶಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಪಶ್ಚಿಮ ಬಂಗಾಳ ಹಿಂಸಾಚಾರ: ದೇಶಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

ಪಶ್ಚಿಮ ಬಂಗಾಳ ಹಿಂಸಾಚಾರ: ದೇಶಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada