• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದರ್ಶನ್ ವಾದ ಒಪ್ಪದ ಪೊಲೀಸರು.. ಖಾಕಿ ಎದುರು ಗನ್ ಸರೆಂಡರ್

ಕೃಷ್ಣ ಮಣಿ by ಕೃಷ್ಣ ಮಣಿ
January 22, 2025
in ಕರ್ನಾಟಕ, ಸಿನಿಮಾ
0
ದರ್ಶನ್ ವಾದ ಒಪ್ಪದ ಪೊಲೀಸರು.. ಖಾಕಿ ಎದುರು ಗನ್ ಸರೆಂಡರ್
Share on WhatsAppShare on FacebookShare on Telegram

ಕೊಲೆ ಆರೋಪಿ ಆಗಿರುವ ದರ್ಶನ್‌ಗೆ ಪೊಲೀಸರು ಗನ್‌ ಶಾಕ್ ಕೊಟ್ಟಿದ್ದಾರೆ. ನಟ ದರ್ಶನ್ ಗನ್ ಲೈಸೆನ್ಸ್‌ ಅನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.. ಕೊಲೆ ಕೇಸ್ ಮುಗಿಯುವ ತನಕ ನಟ ದರ್ಶನ್ ಗನ್​ ಬಳಸುವಂತಿಲ್ಲ. ಹೀಗಾಗಿ ಪಿಸ್ತೂಲ್‌ಗಳನ್ನ ಸರೆಂಡರ್ ಮಾಡುವಂತೆ ಪೊಲೀಸರು ಸೂಚಿಸಿದ್ದರು.. ಇದಕ್ಕೂ ಮೊದಲು ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ನಿಮ್ಮ ಗನ್‌ ಲೈಸೆನ್ಸ್‌ ಯಾಕೆ ರದ್ದು ಮಾಡಬಾರದು ಎಂದು ದರ್ಶನ್​ಗೆ ನೋಟಿಸ್‌ ನೀಡಲಾಗಿತ್ತು.

ADVERTISEMENT

ನಿಮ್ಮ ಗನ್ ಲೈಸೆನ್ಸ್ ಯಾಕೆ ರದ್ದು ಮಾಡಬಾರದು ಅಂತ ಕಾರಣ ಕೇಳಿ ಪೊಲಿಸರು ನೋಟಿಸ್ ಜಾರಿ ಮಾಡಿದ ಬಳಿಕ ದರ್ಶನ್‌ ಕೂಡ ಉತ್ತರ ಕೊಟ್ಟಿದ್ದರು. ಪೊಲಿಸರ ನೋಟಿಸ್​ಗೆ ದರ್ಶನ್ ಉತ್ತರ ಕೊಟ್ಟ ಬಳಿಕವೂ ಲೈಸೆನ್ಸ್‌ ರದ್ದು ಮಾಡುವ ನಿರ್ಧಾರ ಮಾಡಿದ್ದಾರೆ. ನಾನು ಸೆಲೆಬ್ರಿಟಿ ಆಗಿದ್ದು ನನಗೆ ಗನ್‌‌ ಅವಶ್ಯಕತೆ ಇದೆ. ನನ್ನ ಆತ್ಮರಕ್ಷಣೆಗೆ ಗನ್ ಅವಶ್ಯಕತೆ ಇದೆ ಎಂದು ಕೇಳಿಕೊಂಡಿದ್ರು. ಆದ್ರೆ ದರ್ಶನ್ ನೀಡಿದ ಕಾರಣಗಣನ್ನು ಪರಿಗಣಿಸದೇ ಇರಲು ಪೊಲೀಸರು ನಿರ್ಧಾರ ಮಾಡಿ, ತಾತ್ಕಾಲಿಕವಾಗಿ ಗನ್‌ ಲೈಸನ್ಸ್​ ರದ್ದು ಮಾಡಲಾಗಿದೆ.

Belagavi: ಇದು ಯಾವುದೇ ವ್ಯಕ್ತಿಯ ಕಾರ್ಯಕ್ರಮವಲ್ಲ..ಸಾಹುಕಾರ್​ಗೆ ಕೌಂಟರ್ ಕೊಟ್ರಾ DK Suresh? #pratidhvani

ನಟ ದರ್ಶನ್ ಗನ್ ಲೈಸೆನ್ಸ್ ರದ್ದುಗೊಳಿಸುವ ವಿಚಾರದ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಆ ವ್ಯಕ್ತಿ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.. ಹೀಗಾಗಿ ತಾತ್ಕಾಲಿಕವಾಗಿ ಲೈಸೆನ್ಸ್ ಒಪ್ಪಿಸಲು ಸೂಚನೆ ನೀಡಲಾಗಿತ್ತು. ಅದಕ್ಕೆ ಆತ ಕೂಡ ಉತ್ತರ ಕೂಡ ಬರೆದಿದ್ದ.. ಆದ್ರೆ ಆತ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ, ಗನ್ ವಾಪಸ್ ತಂದು ಒಪ್ಪಿಸುವಂತೆ ಸೂಚಿಸಲಾಗಿದೆ ಎಂದಿದ್ದರು

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತು ಮಾಡಿದ ಬಳಿಕ ರಾಜರಾಜೇಶ್ವರಿ ನಗರ ಠಾಣೆಗೆ ಒಪ್ಪಿಸಲಾಗಿದೆ. ತಮ್ಮ ಬಳಿ ಇದ್ದ ಎರಡು ಗನ್​ಗಳನ್ನ ತಾವೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಜರ್ಮನ್ ಮೇಡ್ ಪಿಸ್ತೂಲ್ ಬಳಸ್ತಿದ್ದ ದರ್ಶನ್, ಕಾರ್ಲ್ ವಾಲ್ಟೇರ್ ವಾಫೆನ್ ಫ್ಯಾಬ್ರಿಕ್ ಕಂಪನಿಯ ಪಿಸ್ತೂಲ್ ಅನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪಿಸ್ತೂಲ್ ಜೊತೆಗೆ 5 ಸಜೀವ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

Tags: actor darshan arrestedactor darshan case updatesDarshandarshan arrested in murder casedarshan baildarshan bail newsdarshan bail orderdarshan bail pleadarshan bail plea hearing argumentdarshan bail verdictDarshan Casedarshan case chargesheet detailsdarshan case updatesdarshan prime accused in renukaswamy casekannada actor darshan caseRenukaswamy Murder Casetv9 kannada darshan news
Previous Post

BJP ಯಲ್ಲಿ ಜೋರಾದ ಬಂಡಾಯ.. ರಾಜ್ಯ ಕಚೇರಿಯಲ್ಲಿ ವಿರೋಧಿಗಳ ಗುಟುರು..

Next Post

ಇಂದು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿ ಒಂದು ವರ್ಷ ! ಆದ್ರೆ ಆಚರಣೆ ಯಾಕಿಲ್ಲ ?! 

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಇಂದು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿ ಒಂದು ವರ್ಷ ! ಆದ್ರೆ ಆಚರಣೆ ಯಾಕಿಲ್ಲ ?! 

ಇಂದು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿ ಒಂದು ವರ್ಷ ! ಆದ್ರೆ ಆಚರಣೆ ಯಾಕಿಲ್ಲ ?! 

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada