• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದರ್ಶನ್ ವಾದ ಒಪ್ಪದ ಪೊಲೀಸರು.. ಖಾಕಿ ಎದುರು ಗನ್ ಸರೆಂಡರ್

ಕೃಷ್ಣ ಮಣಿ by ಕೃಷ್ಣ ಮಣಿ
January 22, 2025
in ಕರ್ನಾಟಕ, ಸಿನಿಮಾ
0
ದರ್ಶನ್ ವಾದ ಒಪ್ಪದ ಪೊಲೀಸರು.. ಖಾಕಿ ಎದುರು ಗನ್ ಸರೆಂಡರ್
Share on WhatsAppShare on FacebookShare on Telegram

ಕೊಲೆ ಆರೋಪಿ ಆಗಿರುವ ದರ್ಶನ್‌ಗೆ ಪೊಲೀಸರು ಗನ್‌ ಶಾಕ್ ಕೊಟ್ಟಿದ್ದಾರೆ. ನಟ ದರ್ಶನ್ ಗನ್ ಲೈಸೆನ್ಸ್‌ ಅನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.. ಕೊಲೆ ಕೇಸ್ ಮುಗಿಯುವ ತನಕ ನಟ ದರ್ಶನ್ ಗನ್​ ಬಳಸುವಂತಿಲ್ಲ. ಹೀಗಾಗಿ ಪಿಸ್ತೂಲ್‌ಗಳನ್ನ ಸರೆಂಡರ್ ಮಾಡುವಂತೆ ಪೊಲೀಸರು ಸೂಚಿಸಿದ್ದರು.. ಇದಕ್ಕೂ ಮೊದಲು ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ನಿಮ್ಮ ಗನ್‌ ಲೈಸೆನ್ಸ್‌ ಯಾಕೆ ರದ್ದು ಮಾಡಬಾರದು ಎಂದು ದರ್ಶನ್​ಗೆ ನೋಟಿಸ್‌ ನೀಡಲಾಗಿತ್ತು.

ADVERTISEMENT

ನಿಮ್ಮ ಗನ್ ಲೈಸೆನ್ಸ್ ಯಾಕೆ ರದ್ದು ಮಾಡಬಾರದು ಅಂತ ಕಾರಣ ಕೇಳಿ ಪೊಲಿಸರು ನೋಟಿಸ್ ಜಾರಿ ಮಾಡಿದ ಬಳಿಕ ದರ್ಶನ್‌ ಕೂಡ ಉತ್ತರ ಕೊಟ್ಟಿದ್ದರು. ಪೊಲಿಸರ ನೋಟಿಸ್​ಗೆ ದರ್ಶನ್ ಉತ್ತರ ಕೊಟ್ಟ ಬಳಿಕವೂ ಲೈಸೆನ್ಸ್‌ ರದ್ದು ಮಾಡುವ ನಿರ್ಧಾರ ಮಾಡಿದ್ದಾರೆ. ನಾನು ಸೆಲೆಬ್ರಿಟಿ ಆಗಿದ್ದು ನನಗೆ ಗನ್‌‌ ಅವಶ್ಯಕತೆ ಇದೆ. ನನ್ನ ಆತ್ಮರಕ್ಷಣೆಗೆ ಗನ್ ಅವಶ್ಯಕತೆ ಇದೆ ಎಂದು ಕೇಳಿಕೊಂಡಿದ್ರು. ಆದ್ರೆ ದರ್ಶನ್ ನೀಡಿದ ಕಾರಣಗಣನ್ನು ಪರಿಗಣಿಸದೇ ಇರಲು ಪೊಲೀಸರು ನಿರ್ಧಾರ ಮಾಡಿ, ತಾತ್ಕಾಲಿಕವಾಗಿ ಗನ್‌ ಲೈಸನ್ಸ್​ ರದ್ದು ಮಾಡಲಾಗಿದೆ.

Belagavi: ಇದು ಯಾವುದೇ ವ್ಯಕ್ತಿಯ ಕಾರ್ಯಕ್ರಮವಲ್ಲ..ಸಾಹುಕಾರ್​ಗೆ ಕೌಂಟರ್ ಕೊಟ್ರಾ DK Suresh? #pratidhvani

ನಟ ದರ್ಶನ್ ಗನ್ ಲೈಸೆನ್ಸ್ ರದ್ದುಗೊಳಿಸುವ ವಿಚಾರದ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಆ ವ್ಯಕ್ತಿ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.. ಹೀಗಾಗಿ ತಾತ್ಕಾಲಿಕವಾಗಿ ಲೈಸೆನ್ಸ್ ಒಪ್ಪಿಸಲು ಸೂಚನೆ ನೀಡಲಾಗಿತ್ತು. ಅದಕ್ಕೆ ಆತ ಕೂಡ ಉತ್ತರ ಕೂಡ ಬರೆದಿದ್ದ.. ಆದ್ರೆ ಆತ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ, ಗನ್ ವಾಪಸ್ ತಂದು ಒಪ್ಪಿಸುವಂತೆ ಸೂಚಿಸಲಾಗಿದೆ ಎಂದಿದ್ದರು

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತು ಮಾಡಿದ ಬಳಿಕ ರಾಜರಾಜೇಶ್ವರಿ ನಗರ ಠಾಣೆಗೆ ಒಪ್ಪಿಸಲಾಗಿದೆ. ತಮ್ಮ ಬಳಿ ಇದ್ದ ಎರಡು ಗನ್​ಗಳನ್ನ ತಾವೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಜರ್ಮನ್ ಮೇಡ್ ಪಿಸ್ತೂಲ್ ಬಳಸ್ತಿದ್ದ ದರ್ಶನ್, ಕಾರ್ಲ್ ವಾಲ್ಟೇರ್ ವಾಫೆನ್ ಫ್ಯಾಬ್ರಿಕ್ ಕಂಪನಿಯ ಪಿಸ್ತೂಲ್ ಅನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪಿಸ್ತೂಲ್ ಜೊತೆಗೆ 5 ಸಜೀವ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

Tags: actor darshan arrestedactor darshan case updatesDarshandarshan arrested in murder casedarshan baildarshan bail newsdarshan bail orderdarshan bail pleadarshan bail plea hearing argumentdarshan bail verdictDarshan Casedarshan case chargesheet detailsdarshan case updatesdarshan prime accused in renukaswamy casekannada actor darshan caseRenukaswamy Murder Casetv9 kannada darshan news
Previous Post

BJP ಯಲ್ಲಿ ಜೋರಾದ ಬಂಡಾಯ.. ರಾಜ್ಯ ಕಚೇರಿಯಲ್ಲಿ ವಿರೋಧಿಗಳ ಗುಟುರು..

Next Post

ಇಂದು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿ ಒಂದು ವರ್ಷ ! ಆದ್ರೆ ಆಚರಣೆ ಯಾಕಿಲ್ಲ ?! 

Related Posts

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ
ಕರ್ನಾಟಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

by ಪ್ರತಿಧ್ವನಿ
May 20, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ (Slum Development Board) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಭ್ರಷ್ಟಾಚಾರ,...

Read moreDetails
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
Next Post
ಇಂದು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿ ಒಂದು ವರ್ಷ ! ಆದ್ರೆ ಆಚರಣೆ ಯಾಕಿಲ್ಲ ?! 

ಇಂದು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿ ಒಂದು ವರ್ಷ ! ಆದ್ರೆ ಆಚರಣೆ ಯಾಕಿಲ್ಲ ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada