• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜಧಾನಿಗೆ ಎಂಟ್ರಿ ಕೊಟ್ಟ ಪೂರ್ವ ಮುಂಗಾರು..! ಡೇಂಜರ್​ ಸೂಚನೆ..

ಕೃಷ್ಣ ಮಣಿ by ಕೃಷ್ಣ ಮಣಿ
March 11, 2025
in ಕರ್ನಾಟಕ, ವಿಶೇಷ
0
ರಾಜಧಾನಿಗೆ ಎಂಟ್ರಿ ಕೊಟ್ಟ ಪೂರ್ವ ಮುಂಗಾರು..! ಡೇಂಜರ್​ ಸೂಚನೆ..
Share on WhatsAppShare on FacebookShare on Telegram

ಕಳೆದ ವರ್ಷ ಭಾರೀ ಮಳೆಯಾಗಿತ್ತು. ರೈತರು ಬೆಳೆಯುವುದಕ್ಕೂ ಸಾಧ್ಯವಿಲ್ಲದ ಹಾಗೆ ಮಳೆರಾಯ ಅಬ್ಬರಿಸಿದ್ದ. ಇದೀಗ ರಾಜ್ಯದಲ್ಲಿ ಬೇಸಿಗೆ ಆರಂಭ ಆಗಿದ್ದು, ರಾಜಧಾನಿಗೆ ಮಳೆರಾಯನ ಎಂಟ್ರಿಯಾಗಿದೆ. ಇಂದು ಸಂಜೆ ಆಗ್ತಿದ್ದ ಹಾಗೆ ಬೆಂಗಳೂರಿನಲ್ಲಿ ಮಳೆ ಸುರಿದಿದೆ.

ADVERTISEMENT

ಬಿಸಿಲಿನ ಬೇಗೆಯಲ್ಲಿ ಬಳಲಿದ್ದ ರಾಜಧಾನಿ ಜನರಿಗೆ ಮಳೆಯ ಸಿಂಚನ ಆಗಿದೆ. ತುಂತುರು ಮಳೆ ಶುರುವಾಗಿದ್ದು, ಬಿಸಿಲ ಬೇಗೆಗೆ ಮಳೆರಾಯ ತಂಪೆರೆದ ಎಂದು ಜನರು ಮಾತನಾಡುವಂತಾಗಿದೆ.. ನಗರದಾದ್ಯಂತ ಸಂಜೆ ವೇಳೆಗೆ ಮಳೆಯ ಆಗಮನ ಆಗಿದೆ.

Assembly Session: ಸದನದಲ್ಲಿ ಸಿಎಂ ಸಿದ್ದರಾಮಯ್ಯನಿಗೆ ಬೆವರಳಿಸಿದ ಉಮಾಶ್ರೀ.! #pratidhvani

ಕಾರ್ಪೊರೇಷನ್ ಸರ್ಕಲ್​, ಮೆಜೆಸ್ಟಿಕ್ ಸುತ್ತಮುತ್ತ ಮಳೆ ಸುರಿಯುತ್ತಿದೆ. ಕಚೇರಿ ಕೆಲಸ ಮುಗಿಸಿ ಮನೆ ಕಡೆಗೆ ಹೊರಟಿದ್ದವರಿಗೆ ಮಳೆ ರಾಯ ಅಡ್ಡಿ ಮಾಡಿದ್ದಾನೆ. ಪೂರ್ವ ಮುಂಗಾರು ಎಂಟ್ರಿ ಕೊಡೋದಾಗಿ ಹವಮಾನ ಇಲಾಖೆ ಮಾಹಿತಿ ಕೊಟ್ಟ ಬೆನ್ನಲ್ಲೇ ಮಳೆರಾಯನ ಆಗಮನ ಆಗಿದೆ.

ಇಂದಿನಿಂದ ಮೂರು ದಿನಗಳ ಮಳೆ ಬರೊದಾಗಿ ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಯುಗಾದಿ ಹಬ್ಬಕ್ಕೂ ಮೊದಲೇ ಮಳೆ ಬಂದಿರುವುದು ನೆಲ ತಣ್ಣಗಾಯ್ತು ಅನ್ನೋ ನೆಮ್ಮದಿ ಜೊತೆಗೆ ಸಾಕಷ್ಟು ಆರೋಗ್ಯ ಸಮಸ್ಯೆಗೆಳು ಎದುರಾಗುವ ಆತಂಕವೂ ಎದುರಾಗಿದೆ.

Tags: arizona monsoon lightningarizona monsoon seasonarizona monsoon thunderstormclimate change awarenessclimate change firebringerclimate change reportclimate chaosdangerous waves enters the cityglobal conference on climate changehuge swarms of crop-eating locusts enter india!monsoon in odishamonsoon season arizonapre monsoon effect |pre monsoon showerpre monsoon showerswalking in the rainweather forecast in the philippines
Previous Post

PWD ಮಿನಿಸ್ಟರ್​ ವಿರುದ್ಧ ಮಂಡ್ಯ ಶಾಸಕರ ಗುಟುರು..

Next Post

ದಾವಣಗೆರೆಯಲ್ಲಿ ಲಿಂಗಾಯತ ಸಮಾವೇಶ ಫಿಕ್ಸ್​.. ಗುಡುಗಿದ ರೇಣುಕಾಚಾರ್ಯ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ದಾವಣಗೆರೆಯಲ್ಲಿ ಲಿಂಗಾಯತ ಸಮಾವೇಶ ಫಿಕ್ಸ್​.. ಗುಡುಗಿದ ರೇಣುಕಾಚಾರ್ಯ

ದಾವಣಗೆರೆಯಲ್ಲಿ ಲಿಂಗಾಯತ ಸಮಾವೇಶ ಫಿಕ್ಸ್​.. ಗುಡುಗಿದ ರೇಣುಕಾಚಾರ್ಯ

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada