• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಪ್ರತಿಪಾದಿಸುವುದು ಸಂವಿಧಾನದ ಪೀಠಿಕೆ ; ಸಚಿವ ಸಂತೋಷ್ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
September 15, 2023
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಪ್ರತಿಪಾದಿಸುವುದು ಸಂವಿಧಾನದ ಪೀಠಿಕೆ ; ಸಚಿವ ಸಂತೋಷ್ ಲಾಡ್
Share on WhatsAppShare on FacebookShare on Telegram

ಧಾರವಾಡದ ಸೃಜನಾ ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಇಂದು ಆಯೋಜಿಸಲಾಗಿದ್ದ ಭಾರತದ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸನ್ಮಾನ್ಯ ಶ್ರೀ ಸಂತೋಷ್ ಲಾಡ್ ರವರು ಭಾಗವಹಿಸಿ ದೇಶದ ಸಂವಿಧಾನದ ಕುರಿತಾಗಿ ಹೆಮ್ಮೆಯಿಂದ ಮಾತನಾಡಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿದ ಅವರು, ದೇಶ ಸಮಗ್ರತೆ ಮತ್ತು ಐಕ್ಯತೆಯನ್ನು ಪ್ರತಿಪಾದಿಸುವ ಸಂವಿಧಾನದ ಪೀಠಿಕೆಯನ್ನು ಏಕಕಾಲಕ್ಕೆ ಸಾಮೂಹಿಕವಾಗಿ ಓದುವ ಮುಖಾಂತರ, ಇಡೀ ಜಗತ್ತಿಗೆ ಭಾರತದ ಸಂವಿಧಾನದ ಮಹತ್ವವನ್ನು ಸಾರಬೇಕು ಎಂದರು,

ಇನ್ನು ಈ ವಿಶೇಷ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು, ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ದಿಗ್ಗಜರು ಹಾಗೂ ಜಿಲ್ಲಾ ಆಡಳಿತದ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮುಖಂಡರು ಪಾಲ್ಗೊಂಡಿದ್ದರು.

Tags: cmsiddaramiahDKShivakumarIndian ConstitutionKarnatakaPreamble of Indian Constitutionsanthosh lad
Previous Post

ಒಡಿಶಾದಲ್ಲಿ ಕಾಣಿಸಿಕೊಂಡ ‘ಸ್ಕ್ರಬ್ ಟೈಫಸ್’ ಜ್ವರ; 6 ಮಂದಿ ಸಾವು..!

Next Post

ಹಣಕ್ಕಾಗಿ ಪೀಡಿಸಿ ಬ್ಲೇಡ್‌ನಿಂದ ಗರ್ಭಿಣಿ ಪತ್ನಿಯ ಕತ್ತು ಸೀಳಿ ಕೊಂದ ಪತಿ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post
ಹಣಕ್ಕಾಗಿ ಪೀಡಿಸಿ ಬ್ಲೇಡ್‌ನಿಂದ ಗರ್ಭಿಣಿ ಪತ್ನಿಯ ಕತ್ತು ಸೀಳಿ ಕೊಂದ ಪತಿ

ಹಣಕ್ಕಾಗಿ ಪೀಡಿಸಿ ಬ್ಲೇಡ್‌ನಿಂದ ಗರ್ಭಿಣಿ ಪತ್ನಿಯ ಕತ್ತು ಸೀಳಿ ಕೊಂದ ಪತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada