• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಇಂಡಿಯಾ ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ

ಪ್ರತಿಧ್ವನಿ by ಪ್ರತಿಧ್ವನಿ
May 12, 2024
in ದೇಶ
0
ಇಂಡಿಯಾ ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ
Share on WhatsAppShare on FacebookShare on Telegram

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸೇರಿದಂತೆ ಇಂಡಿಯಾ ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ತೃಣಮೂಲ ಕಾಂಗ್ರೆಸ್‌ ಪಕ್ಷ ಹಗರಣ ಮಾಡುವುದನ್ನೇ ಫುಲ್‌ ಟೈಮ್‌ ಬಿಸಿನೆಸ್‌ ಆಗಿ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿ (Narendra Modi) ಆಕ್ರೋಶ ವ್ಯಕ್ತಪಡಿಸಿದ್ದಾರೆ.
4ನೇ ಹಂತದ ಮತದಾನಕ್ಕೂ ಮುನ್ನಾದಿನ ಪಶ್ಚಿಮ ಬಂಗಾಳದಲ್ಲಿ (West Bengal) ನಡೆದ ನಾಲ್ಕು ಚುನಾವಣಾ ರ‍್ಯಾಲಿ ಉದ್ಧೇಶಿಸಿ ಅವರು ಮಾತನಾಡಿದ್ದಾರೆ. ಹಗರಣ ಮಾಡುವುದನ್ನೇ ಟಿಎಂಸಿ ಪೂರ್ಣ ಸಮಯದ ವ್ಯವಹಾರ ಮಾಡಿಕೊಂಡಿದೆ.

ಕಾಂಗ್ರೆಸ್ (Congress), ಇಂಡಿಯಾ ಒಕ್ಕೂಟ ಯಾವುದೇ ಪಕ್ಷವಾಗಿರಲಿ. ಅವರೆಲ್ಲರಿಗೂ ಭ್ರಷ್ಟಾಚಾರ ಮಾಡುವುದು ಸಾಮಾನ್ಯ ಗುಣವಾಗಿಬಿಟ್ಟಿದೆ. ಇಂಡಿಯಾ ಒಕ್ಕೂಟದಲ್ಲಿ ಹೆಚ್ಚಿನ ಮಿತ್ರಪಕ್ಷಗಳು ರಹಸ್ಯವಾಗಿ ಹಗರಣಗಳನ್ನು ಮಾಡುತ್ತಿದ್ದರೆ, ಟಿಎಂಸಿ ಮುಕ್ತ ಉದ್ಯಮವನ್ನಾಗಿಯೇ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

25,000 ಸಾವಿರ ಶಿಕ್ಷಕರ ನೇಮಕಾತಿ ಹಗರಣ, ಪೊಂಜಿ ಹಗರಣ, ಕಲ್ಲಿದ್ದಲು ಹಗರಣ, ಚಿಟ್ ಫಂಡ್ ಹಗರಣ, ಪಡಿತರ ಹಗರಣ ಮಾಡಿರುವ ಟಿಎಂಸಿ ರೈತರನ್ನೂ ಬಿಡದೇ ಲೂಟಿ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: congressIndiKolkataNarendra ModiWest Bengal
Previous Post

ಅಶ್ಲೀಲ ವಿಡಿಯೋ ಪ್ರಕರಣ; ಟೆಂಪಲ್ ರನ್ ನಡೆಸಿದ ಕಿರುತೆರೆ ನಟಿ

Next Post

ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ಸಿದ್ಧತೆ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ಸಿದ್ಧತೆ

ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ಸಿದ್ಧತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada