• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಿಕ್ಕಿರಿದು ತುಂಬಿದ್ದ ಬಸ್​​ನೊಳಗೆ ರೌಡಿಗಳಂತೆ ಬಡಿದಾಡಿಕೊಂಡ ಖಾಸಗಿ ಬಸ್ ಸಿಬಂದಿ.

ಪ್ರತಿಧ್ವನಿ by ಪ್ರತಿಧ್ವನಿ
October 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಗಳೂರು: ಬಸ್‌ನೊಳಗಡೆ ಪ್ರಯಾಣಿಕರು ಇದ್ದಾಗಲೇ ಖಾಸಗಿ ಬಸ್‌ಗಳ ಚಾಲಕ ಮತ್ತು ನಿರ್ವಾಹಕರು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನ ಬಲ್ಮಠದ ಬಳಿ ನಡೆದಿದೆ.ಬಸ್‌ನೊಳಗಡೆ ಇದ್ದ ವಿಡಿಯೋದಲ್ಲಿ ಇವರ ಹೊಡೆದಾಟದ ದೃಶ್ಯ ಸೆರೆಯಾಗಿದೆ.ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ADVERTISEMENT

ಓರ್ವ ಬಸ್ ಚಾಲಕ ಉಗುಳಿದ್ದು, ಮತ್ತೊಂದು ಬಸ್​ನ ನಿರ್ವಾಹಕನ ಮೇಲೆ ಬಿದ್ದಿದೆ ಎಂದು ಆರೋಪಿಸಿ ವಿಟ್ಲ-ಮಂಗಳೂರಿಗೆ ಬರುವ ಖಾಸಗಿ ಬಸ್ ಚಾಲಕ-ನಿರ್ವಾಹಕರ ನಡುವೆ ಈ ಹೊಡೆದಾಟ ನಡೆದಿದೆ. ಉಗುಳಿದ್ದು ತನ್ನ ಮೈಮೇಲೆ ಬಿದ್ದಿದೆ ಎಂದು ನಿರ್ವಾಹಕ ಮತ್ತೊಂದು ಬಸ್‌ನೊಳಗಡೆ ನುಗ್ಗಿ ಬಸ್​ ಡ್ರೈವರ್ ಅನ್ನು ಎಳೆದು ಹಾಕಿದ್ದಾನೆ.ಇದರಿಂದ ಇಬ್ಬರು ನಡುವೆ ಹೊಡೆದಾಟ ನಡೆದಿದೆ.ಈ ಹೊಡೆದಾಟ ದೃಶ್ಯ ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

In #Karnataka's #DakshinaKannada, a shocking incident of private bus staff brawling like rowdies has been reported in #Mangaluru's #Balmatta.

Staff members of two private buses, Celina (traveling between #Vittal and #Mangalore) and Dhatri (traveling between #Puttur and… pic.twitter.com/nYqaFWeO4l

— Hate Detector 🔍 (@HateDetectors) October 11, 2024

ಈ ವೇಳೆ ಓರ್ವ ಸ್ಕೂ ಡ್ರೈವರ್‌ನಲ್ಲಿ ಚುಚ್ಚಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಬಸ್‌ನೊಳಗಡೆ ಪ್ರಯಾಣಿಕರಿದ್ದಾಗಲೇ ಚಾಲಕ-ನಿರ್ವಾಹಕರು ರೌಡಿ ಕಾಳಗ ನಡೆಸಿದ್ದರಿಂದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ಅಷ್ಟೇ ಅಲ್ಲದೇ ಪ್ರಯಾಣಿಕರೊಂದಿಗೂ ರೌಡಿಗಳ ರೀತಿ ವರ್ತಿಸಿದ್ದಾರೆ.ಈ ಬಗ್ಗೆ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ನಗರ ಡಿಸಿಪಿ ದಿನೇಶ್ ಕುಮಾರ್ ತಿಳಿಸಿದ್ದಾರೆ.

Tags: fighting like rowdies insideovercrowded bus.private bus crewprivate bus staffsparking a fierce brawl.Viral Video
Previous Post

ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಮೇಲೆ ವಿಶ್ವಾಸವನ್ನು ಇಡುತ್ತಾರೆ:ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಚೆನ್ನೈ – ರೈಲಿನ ಬಾಗಿಲ ಬಳಿ ಡ್ಯಾನ್ಸ್ -ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿಧ್ಯಾರ್ಥಿ ಗಂಭೀರ

Related Posts

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ
ಇದೀಗ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

by ಪ್ರತಿಧ್ವನಿ
January 18, 2026
0

ಬಿಜೆಪಿಯವರಿಗೆ ಸಂಸ್ಕೃತಿ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ ಆಯೋಜಿಸಿ ಕಾಂಗ್ರೆಸ್‌ ವಿರುದ್ಧ ಆರೋಪಗಳನ್ನು...

Read moreDetails
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
Next Post
ಚೆನ್ನೈ – ರೈಲಿನ ಬಾಗಿಲ ಬಳಿ ಡ್ಯಾನ್ಸ್ -ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿಧ್ಯಾರ್ಥಿ ಗಂಭೀರ

ಚೆನ್ನೈ - ರೈಲಿನ ಬಾಗಿಲ ಬಳಿ ಡ್ಯಾನ್ಸ್ -ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿಧ್ಯಾರ್ಥಿ ಗಂಭೀರ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada