• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೇಶದ ಕೃಷಿಕರ ಸಮಸ್ಯೆಗಳಿಗೆ ಸ್ಪಂದಿಸಿ‌ ಮಾರ್ಗದರ್ಶನ ನೀಡಬೇಕು: ಎನ್ ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
November 6, 2023
in Top Story, ಕರ್ನಾಟಕ
0
ದೇಶದ ಕೃಷಿಕರ ಸಮಸ್ಯೆಗಳಿಗೆ ಸ್ಪಂದಿಸಿ‌ ಮಾರ್ಗದರ್ಶನ ನೀಡಬೇಕು: ಎನ್ ಚಲುವರಾಯಸ್ವಾಮಿ
Share on WhatsAppShare on FacebookShare on Telegram

ರಾಯಚೂರು: ದೇಶದ ಕೃಷಿ ಕ್ಷೇತ್ರ ಹೆಚ್ಚಿನ ಪ್ರಾಕೃತಿಕ ಸವಾಲುಗಳನ್ನು ಎದುರಿಸುತ್ತಿದ್ದು ಅದನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲಾ ಕೃಷಿ ಅಭಿಯಂತರರು ಸಹ ನೆರವಾಗಬೇಕು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕರೆ ನೀಡಿದ್ದಾರೆ.

ADVERTISEMENT

ರಾಯಚೂರು ಕೃಷಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಕೃಷಿ ಅಭಿಯಂತರರ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಕೃಷಿಕರ ಸಮಸ್ಯೆಗಳಿಗೆ ಸ್ಪಂದಿಸಿ‌ ಮಾರ್ಗದರ್ಶನ, ನೆರವು ನೀಡಬೇಕು. ಕೃಷಿ ತಜ್ಞರು, ಪದವಿದರರೂ ಕೃಷಿ ಹಾಗೂ ಅದಕ್ಕೆ ಪೂರಕವಾದ ಚಟುವಟಿಕೆಗಳಲ್ಲಿ ತೊಡಗಿ ಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.

ದೇಶದಲ್ಲಿ ಬರ ಪರಿಸ್ಥಿತಿ ರೈತರನ್ನು ಸಂಕಷ್ಟಕ್ಕೆ ‌ದೂಡಿದೆ. ನಿರೀಕ್ಷಿತ ಫಲ ಸಿಗುತ್ತಿಲ್ಲ ಇದಕ್ಕೆ ಕೃಷಿ ವಿಜ್ಞಾನಿಗಳು ಪರಿಹಾರ ಕಂಡು ಹಿಡಿಯಬೇಕು. ಮಿತ ನೀರು, ಅವಧಿ ಹಾಗೂ ಕಡಿಮೆ ವೆಚ್ಚದಲ್ಲಿ ಉತ್ತಮ ಫಸಲು ಪಡೆಯಲು ಅನುಕೂಲವಾಗುವ ತಳಿ,ತಂತ್ರಜ್ಞಾನ ಸಂಶೋಧನೆ ಮಾಡಿ ವರ್ಗಾಯಿಸಬೇಕು ಎಂದು ಚಲುವರಾಯಸ್ವಾಮಿ ಹೇಳಿದರು. ನಾಲ್ಕು ಕೃಷಿ ವಿಶ್ವವಿದ್ಯಾಲಯಗಳ ಜವಾಬ್ದಾರಿ ಹಿಂದೆಂದಿಗಿಂತಲೂ ಹೆಚ್ಚಿದ್ದು ಅದನ್ನು ಅರಿತು‌ ಕಾರ್ಯ ನಿರ್ವಹಿಸಿ ಎಂದು ಸಚಿವರು ಕಿವಿ ಮಾತು ಹೇಳಿದರು.

ಕೃಷಿ ಇಂಜಿನಿಯರಿಂಗ್ ಗೆ ಪ್ರತ್ಯೇಕ ನಿರ್ದೇಶನಾಲಯ ಪ್ರರಾಂಭಕ್ಕೆ ಬೇಡಿಕೆ ಇದ್ದು ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವರು ಹೇಳಿದರು. ಸಿರಿಧಾನ್ಯಗಳ ಬೆಳೆ ಲಾಭದಾಯಕವಾಗಿದೆ .ಸರ್ಕಾರವೂ ಪ್ರೋತ್ಸಾಹ ಧನ ನೀಡುತ್ತಿದ್ದು ರೈತರಿಗೆ ಹೆಚ್ಚಿನ ಜಾಗೃತಿ‌ ಮೂಡಿಸಬೇಕು ಎಂದರು. ನಮ್ಮ ಸರ್ಕಾರ ಕೃಷಿ ಹಾಗೂ ರೈತರಿಗೆ ಹೆಚ್ಚಿನ ಆದ್ಯತೆ ನೀಡುತಿದ್ದು ಮುಂದಿನ ದಿನಗಳಲ್ಲಿ ಅವರಿಗೆ ಇನ್ನಷ್ಟು ಶಕ್ತಿ ತುಂಬಲಾಗುವುದು ಎಂದು ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಸಣ್ಣ ನೀರಾವರಿ,ವಿಜ್ಞಾನ ತಂತ್ರಜ್ಞಾನ ಸಚಿವರಾದ ಬೋಸ್ ರಾಜ್ ಅವರು ಮಾತನಾಡಿ ಕೃಷಿ ಅಭಿಯಂತರರ ಪ್ರಾಮುಖ್ಯತೆ ಹಾಗೂ ಜವಾಬ್ದಾರಿಗಳು ,ಸಮಾಜಕ್ಕೆ ಅವರ ಕೊಡುಗೆ ಬಗ್ಗೆ ವಿವರಿಸಿದರು. ಶಾಸಕರಾದ ಹಂಪಯ್ಯ ನಾಯಕ್ ನವದೆಹಲಿಯ ಭಾರತೀಯ ಕೃಷಿ ಅಭಿಯಂತರರ ಸಂಘದ ಅಧ್ಯಕ್ಷರಾದ ಡಾ ಎಸ್.ಎನ್ ಶಾ, ಪ್ರಧಾನ ಕಾರ್ಯದರ್ಶಿ ಡಾ ಪಿ.ಕೆ ಸಾಹು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ ಹನುಮಂತಪ್ಪ ಮತ್ತಿತರು ಹಾಜರಿದ್ದರು

Tags: #farmerAgricultural University HallChaluvanarayanaswamyKarnatakarayachuru
Previous Post

Byrathi Suresh | ಫೆರಿಫರಲ್ ರಿಂಗ್ ರಸ್ತೆ ಕೂಡ ನಿರ್ಮಾಣ ಆಗಬೇಕಿದೆ |  @PratidhvaniNews 

Next Post

Siddaramaiah: ರೈತರಿಗೆ ಗುಡ್​ನ್ಯೂಸ್​ ಕೊಟ್ಟ ಸಿಎಂ ಸಿದ್ದರಾಮಯ್ಯ.. | Pratidhvani | Power Supply | kjgeorge

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

June 12, 2025

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

June 11, 2025

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

June 11, 2025
Next Post

Siddaramaiah: ರೈತರಿಗೆ ಗುಡ್​ನ್ಯೂಸ್​ ಕೊಟ್ಟ ಸಿಎಂ ಸಿದ್ದರಾಮಯ್ಯ.. | Pratidhvani | Power Supply | kjgeorge

Please login to join discussion

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada