• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?

Any Mind by Any Mind
June 15, 2023
in ದೇಶ
0
ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?
Share on WhatsAppShare on FacebookShare on Telegram

ವಂದೇ ಭಾರತ್ ರೈಲುಗಳಿಗೆ ಜನರಿಂದ ಅತ್ಯುತ್ತಮವಾದ ಪ್ರತಿಕ್ರಿಯೆಗಳು ಬರುತ್ತಿವೆ. ಈ ರೈಲುಗಳು ಎಲ್ಲಾ ರೀತಿಯಾದ ಅತ್ಯುತ್ತಮ ವ್ಯವಸ್ಥೆಗಳನ್ನ ಹೊಂದಿದ್ದು, ಕಡಿಮೆ ವೆಚ್ಚದಲ್ಲಿ ವೇಗವಾಗಿ ಮತ್ತು ಐಷಾರಾಮಿಯಂತಹ ಪ್ರಯಾಣದ ಅನುಭೂತಿಯನ್ನು ಕೊಡುತ್ತದೆ. ಅದರಲ್ಲೂ ಕಡಿಮೆ ಸಮಯದಲ್ಲಿ ಅತಿ ವೇಗವಾಗಿ ಚಲಿಸುವ ಮುಖಾಂತರ ನಿರೀಕ್ಷೆಗೆ ಮೀರಿದ ವೇಗದಲ್ಲಿ ಪ್ರಯಾಣವನ್ನ ಮಾಡುತ್ತದೆ.

ADVERTISEMENT

ಆದರೆ ಇದೀಗ ಇದೇ ವಂದೇ ಭಾರತ್ ರೈಲುಗಳ ಬಗ್ಗೆ ಆರೋಪವೊಂದು ಕೇಳಿ ಬಂದಿದ್ದು ಕೇಂದ್ರ ಸರ್ಕಾರಕ್ಕೆ ಮತ್ತು ರೈಲು ಇಲಾಖೆಗೆ ಭಾರೀ ಮುಖಭಂಗವಾಗಿದೆ. ಇದರಿಂದ ಮೋದಿ ಸರ್ಕಾರ ವ್ಯಾಪಾಕವಾದ ಟೀಕೆಗೆ ಕೂಡ ಒಳಗಾಗುತ್ತಿದೆ.

ಅಷ್ಟಕ್ಕೂ ಇಲ್ಲಿ ಆಗಿದ್ದೇನು ಅಂದ್ರೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗ್ತಾ ಇತ್ತು, ಆ ವೈರಲ್ ವಿಡಿಯೋದಲ್ಲಿ ವಂದೇ ಭಾರತ್ ರೈಲಿನ ಬೋಗಿಯೊಳಗೆ ಮಳೆಯಿಂದ ನೀರು ಸೋರುತ್ತಿರುವ ದೃಶ್ಯವಿತ್ತು, ವಂದೇ ಭಾರತ್ ರೈಲಿನ ಒಳಗೆ ನೀರು ಸೋರುತ್ತಿರುವ ವೇಳೆ ಕೆಲವರು ನೀರು ಹರಿದು ಹೋಗದಂತೆ ತಡೆಯಲು ಪ್ಲಾಸ್ಟಿಕ್ ಡಬ್ಬಗಳನ್ನ ತಂದು ಇಡುತ್ತಿರುವುದನ್ನ ಕಾಣಬಾಹುದಾಗಿದೆ.

ಮೊದಮೊದಲು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನ ಹಂಚಿಕೊಳ್ಳಲಾಗಿತ್ತು, ಆಗ ಇದನ್ನ ಸುಳ್ಳು ಎಂದೇ ಭಾವಿಸಲಾಗಿತ್ತು, ಆದರೆ ಈ ವಿಡಿಯೋಗೆ ಕಮೆಂಟ್ ಮಾಡಿದ ಹಲವು ಮಂದಿಗಳು, ನಮಗೂ ಇದೇ ರೀತಿಯಾದ ಅನುಭವವಾಗಿದೆ, ನಾವು ಕೂಡ ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ಕೊಡುವುದನ್ನ ನೋಡಿದ್ದೇವೆ, ಎಂದು ಬರೆದುಕೊಂಡಿದ್ದಾರೆ. ಹೀಗಾಗು ಈ ವಿಡಿಯೋ ಇದೀಗ ಎಲ್ಲೇಡೆ ವೈರಲ್ ಆಗ್ತಾ ಇದ್ದು ಕೆಂದ್ರ ಮೋದಿ ಸರ್ಕಾರವನ್ನ ಮತ್ತೊಮ್ಮೆ ಮುಜುಗರಕ್ಕೆ ಈಡು ಮಾಡಲಾಗುತ್ತೊರೋದು ಮಾತ್ರ‌ ಸುಳ್ಳಲ್ಲ..

ಒಟ್ಟಾರೆಯಾಗಿ ಇದೀಗ ಕೇಂದ್ರದ ನಿರ್ಲಕ್ಷ್ಯ ಮತ್ತು ರೈಲ್ವೆ ಇಲಾಖೆಯ ಬೇಜವಬ್ದಾರಿತನದಿಂದ ಈ ರೀತಿಯ ಘಟನೆ‌ ನಡೆದಿದ್ದರೆ ಅವುಗಳನ್ನ ಸರಿಪಡಿ, ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಾದ ತೊಂದರೆಗಳು ಆಗದ ರೀತಿ ನೋಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನ ಸಾರ್ವಜನಿಕರು ವ್ಯಕ್ತ ಪಡಿಸುತ್ತಿದ್ದಾರೆ.

Tags: BJPCentral GovernmentrailVande BharatVande Bharat mess
Previous Post

ದುಬೈನಲ್ಲಿ ಮಾರಾಟಕ್ಕಿದೆ ಬರೋಬ್ಬರಿ 1675 ಕೋಟಿ ರೂ. ಮೌಲ್ಯದ ಮನೆ : ಇದರ ವಿಶೇಷತೆಯೇನು ಗೊತ್ತೇ?

Next Post

2023-24ನೇ ಸಾಲಿನ ಸಿಇಟಿ ಫಲಿತಾಂಶದಲ್ಲಿ ವಿಘ್ನೇಶ್​ಗೆ ಪ್ರಥಮ ಸ್ಥಾನ

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
Next Post
2023-24ನೇ ಸಾಲಿನ ಸಿಇಟಿ ಫಲಿತಾಂಶದಲ್ಲಿ ವಿಘ್ನೇಶ್​ಗೆ ಪ್ರಥಮ ಸ್ಥಾನ

2023-24ನೇ ಸಾಲಿನ ಸಿಇಟಿ ಫಲಿತಾಂಶದಲ್ಲಿ ವಿಘ್ನೇಶ್​ಗೆ ಪ್ರಥಮ ಸ್ಥಾನ

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada