• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?

Any Mind by Any Mind
June 15, 2023
in ದೇಶ
0
ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?
Share on WhatsAppShare on FacebookShare on Telegram

ವಂದೇ ಭಾರತ್ ರೈಲುಗಳಿಗೆ ಜನರಿಂದ ಅತ್ಯುತ್ತಮವಾದ ಪ್ರತಿಕ್ರಿಯೆಗಳು ಬರುತ್ತಿವೆ. ಈ ರೈಲುಗಳು ಎಲ್ಲಾ ರೀತಿಯಾದ ಅತ್ಯುತ್ತಮ ವ್ಯವಸ್ಥೆಗಳನ್ನ ಹೊಂದಿದ್ದು, ಕಡಿಮೆ ವೆಚ್ಚದಲ್ಲಿ ವೇಗವಾಗಿ ಮತ್ತು ಐಷಾರಾಮಿಯಂತಹ ಪ್ರಯಾಣದ ಅನುಭೂತಿಯನ್ನು ಕೊಡುತ್ತದೆ. ಅದರಲ್ಲೂ ಕಡಿಮೆ ಸಮಯದಲ್ಲಿ ಅತಿ ವೇಗವಾಗಿ ಚಲಿಸುವ ಮುಖಾಂತರ ನಿರೀಕ್ಷೆಗೆ ಮೀರಿದ ವೇಗದಲ್ಲಿ ಪ್ರಯಾಣವನ್ನ ಮಾಡುತ್ತದೆ.

ADVERTISEMENT

ಆದರೆ ಇದೀಗ ಇದೇ ವಂದೇ ಭಾರತ್ ರೈಲುಗಳ ಬಗ್ಗೆ ಆರೋಪವೊಂದು ಕೇಳಿ ಬಂದಿದ್ದು ಕೇಂದ್ರ ಸರ್ಕಾರಕ್ಕೆ ಮತ್ತು ರೈಲು ಇಲಾಖೆಗೆ ಭಾರೀ ಮುಖಭಂಗವಾಗಿದೆ. ಇದರಿಂದ ಮೋದಿ ಸರ್ಕಾರ ವ್ಯಾಪಾಕವಾದ ಟೀಕೆಗೆ ಕೂಡ ಒಳಗಾಗುತ್ತಿದೆ.

ಅಷ್ಟಕ್ಕೂ ಇಲ್ಲಿ ಆಗಿದ್ದೇನು ಅಂದ್ರೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗ್ತಾ ಇತ್ತು, ಆ ವೈರಲ್ ವಿಡಿಯೋದಲ್ಲಿ ವಂದೇ ಭಾರತ್ ರೈಲಿನ ಬೋಗಿಯೊಳಗೆ ಮಳೆಯಿಂದ ನೀರು ಸೋರುತ್ತಿರುವ ದೃಶ್ಯವಿತ್ತು, ವಂದೇ ಭಾರತ್ ರೈಲಿನ ಒಳಗೆ ನೀರು ಸೋರುತ್ತಿರುವ ವೇಳೆ ಕೆಲವರು ನೀರು ಹರಿದು ಹೋಗದಂತೆ ತಡೆಯಲು ಪ್ಲಾಸ್ಟಿಕ್ ಡಬ್ಬಗಳನ್ನ ತಂದು ಇಡುತ್ತಿರುವುದನ್ನ ಕಾಣಬಾಹುದಾಗಿದೆ.

ಮೊದಮೊದಲು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನ ಹಂಚಿಕೊಳ್ಳಲಾಗಿತ್ತು, ಆಗ ಇದನ್ನ ಸುಳ್ಳು ಎಂದೇ ಭಾವಿಸಲಾಗಿತ್ತು, ಆದರೆ ಈ ವಿಡಿಯೋಗೆ ಕಮೆಂಟ್ ಮಾಡಿದ ಹಲವು ಮಂದಿಗಳು, ನಮಗೂ ಇದೇ ರೀತಿಯಾದ ಅನುಭವವಾಗಿದೆ, ನಾವು ಕೂಡ ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ಕೊಡುವುದನ್ನ ನೋಡಿದ್ದೇವೆ, ಎಂದು ಬರೆದುಕೊಂಡಿದ್ದಾರೆ. ಹೀಗಾಗು ಈ ವಿಡಿಯೋ ಇದೀಗ ಎಲ್ಲೇಡೆ ವೈರಲ್ ಆಗ್ತಾ ಇದ್ದು ಕೆಂದ್ರ ಮೋದಿ ಸರ್ಕಾರವನ್ನ ಮತ್ತೊಮ್ಮೆ ಮುಜುಗರಕ್ಕೆ ಈಡು ಮಾಡಲಾಗುತ್ತೊರೋದು ಮಾತ್ರ‌ ಸುಳ್ಳಲ್ಲ..

ಒಟ್ಟಾರೆಯಾಗಿ ಇದೀಗ ಕೇಂದ್ರದ ನಿರ್ಲಕ್ಷ್ಯ ಮತ್ತು ರೈಲ್ವೆ ಇಲಾಖೆಯ ಬೇಜವಬ್ದಾರಿತನದಿಂದ ಈ ರೀತಿಯ ಘಟನೆ‌ ನಡೆದಿದ್ದರೆ ಅವುಗಳನ್ನ ಸರಿಪಡಿ, ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಾದ ತೊಂದರೆಗಳು ಆಗದ ರೀತಿ ನೋಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನ ಸಾರ್ವಜನಿಕರು ವ್ಯಕ್ತ ಪಡಿಸುತ್ತಿದ್ದಾರೆ.

Tags: BJPCentral GovernmentrailVande BharatVande Bharat mess
Previous Post

ದುಬೈನಲ್ಲಿ ಮಾರಾಟಕ್ಕಿದೆ ಬರೋಬ್ಬರಿ 1675 ಕೋಟಿ ರೂ. ಮೌಲ್ಯದ ಮನೆ : ಇದರ ವಿಶೇಷತೆಯೇನು ಗೊತ್ತೇ?

Next Post

2023-24ನೇ ಸಾಲಿನ ಸಿಇಟಿ ಫಲಿತಾಂಶದಲ್ಲಿ ವಿಘ್ನೇಶ್​ಗೆ ಪ್ರಥಮ ಸ್ಥಾನ

Related Posts

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
0

ದುಬೈ ಏರ್​​ ಶೋ ಕಾರ್ಯಕ್ರಮದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. https://youtu.be/_-ETZQKXvgY?si=HJdmeaIp6arDY5i5 ತೇಜಸ್ ಯುದ್ಧ ವಿಮಾನ ಏರೋಬ್ಯಾಟಿಕ್ಸ್ ಪ್ರದರ್ಶಿಸಿ ನಂತರ ಇದ್ದಕ್ಕಿದ್ದಂತೆ...

Read moreDetails

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

November 20, 2025

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025
Next Post
2023-24ನೇ ಸಾಲಿನ ಸಿಇಟಿ ಫಲಿತಾಂಶದಲ್ಲಿ ವಿಘ್ನೇಶ್​ಗೆ ಪ್ರಥಮ ಸ್ಥಾನ

2023-24ನೇ ಸಾಲಿನ ಸಿಇಟಿ ಫಲಿತಾಂಶದಲ್ಲಿ ವಿಘ್ನೇಶ್​ಗೆ ಪ್ರಥಮ ಸ್ಥಾನ

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada