• Home
  • About Us
  • ಕರ್ನಾಟಕ
Wednesday, November 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in ಇದೀಗ, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..
Share on WhatsAppShare on FacebookShare on Telegram
ADVERTISEMENT

 ಸಿಎಂ ಸಿದ್ದರಾಮಯ್ಯ ಟೀಕೆ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ಖಡಕ್ ಪ್ರತಿಕ್ರಿಯೆ ಈಗ ಚರ್ಚೆಗೆ ಗ್ರಾಸವಾಗಿದೆ. ಅಮಾವಾಸ್ಯೆ ಸೂರ್ಯ ಎಂದಿದ್ದ ಸಿಎಂಗೆ, “ಸೂರ್ಯನ ಪೂಜೆ ಮಾಡೋರಿಗೂ- ಚಂದ್ರನ ಪೂಜೆ ಮಾಡೋರಿಗೂ ವ್ಯತ್ಯಾಸ ತಿಳ್ಕೊಂಡು ಮುಂದೆ ಈ ರೀತಿಯ ಹೇಳಿಕೆ ಕೊಡಿ” ಎಂದು ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ.

Rahul Gandhi: ಬಿಹಾರದ ಎಲೆಕ್ಷನ್‌ ಪ್ರಚಾರದಲ್ಲಿ ರಾಹುಲ್‌ ಗಾಂಧಿ ಭಾಗಿ..! #tejashwiyadav #bihar

ಕಳೆದ ಎರಡೂವರೆ ವರ್ಷಗಳಲ್ಲಿ ಜನರ ತೆರಿಗೆ ಹಣವನ್ನು ಯಾವ ರೀತಿ ಖರ್ಚು ಮಾಡಲಾಗಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಂಬರುವ ಅಧಿವೇಶನದಲ್ಲಿ ಶ್ವೇತಪತ್ರ ಹೊರಡಿಸಬೇಕಿದೆ.ಈ ಮಾಹಿತಿ ತಿಳಿದುಕೊಳ್ಳುವುದು ಕನ್ನಡಿಗರ ಹಕ್ಕು ಎಂದು ಬಿಜೆಪಿ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರು ಪತ್ರಿಕೆಯ ಕಿವಿನುಡಿಯಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೆ ಪ್ರತಿ ಉತ್ತರ ಅರುಣ್‌ ಜಾವಗಲ್‌ ಅವರು ತಮ್ಮ ́ಎಕ್ಷ್‌ʼ ಖಾತೆಯಲ್ಲಿ ಬರೆದುಕೊಂಡಿರುವ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿಕೆಗೆ ಪ್ರತಿಕ್ರಿಯೆ ಹೀಗಿದೆ…

ತೇಜಸ್ವಿ ಸೂರ್ಯ ಸರಿಯಾಗಿ ಹೇಳಿದ್ದಾರೆ. ಸರಕಾರಗಳು ಜನರ ತೆರಿಗೆ ದುಡ್ಡಲ್ಲಿ ನಡೆಯುತ್ತಿರುವುದು ಜನರ ದುಡ್ಡು ಹೇಗೆ ಖರ್ಚು ಮಾಡಲಾಗುತ್ತಿದೆ ಅನ್ನೋದನ್ನು ಕರ್ನಾಟಕ ಸರಕಾರ ಜನರಿಗೆ ಪ್ರತಿ ಹಂತದಲ್ಲೂ ತಿಳಿಸಬೇಕು.

ಅದೇ ಮಾತು ಭಾರತ ಸರ್ಕಾರಕ್ಕು ಅನ್ವಯ ಆಗುತ್ತೆ. ಕರ್ನಾಟಕದ ಪ್ರತಿ 100ರೂಪಾಯಿ ತೆರಿಗೆ ದುಡ್ಡಲ್ಲಿ 98.5ರೂಪಾಯಿ ದೆಹಲಿ ಮತ್ತು ಹೊರ ರಾಜ್ಯಕ್ಕೆ ಹಂಚಲಾಗುತ್ತೆ. ಈ ದುಡ್ಡು ಹೇಗೆ ಖರ್ಚು ಮಾಡಲಾಗುತ್ತಿದೆ ಅನ್ನೋದನ್ನು ಭಾರತ ಸರ್ಕಾರ ಕರ್ನಾಟಕದ ಜನತೆಗೆ ತಿಳಿಸಬೇಕು ಎಂದು ಈ ಮೂಲಕ ಒತ್ತಾಯ ಮಾಡುತ್ತೇನೆ. ಈ ಮಾಹಿತಿ ಕನ್ನಡಿಗ ಹಕ್ಕು ಎಂದು ಅರುಣ್‌ ಜಾವಗಲ್‌ ಅವರು ತಮ್ಮ ಎಕ್ಷ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

YS Sharmila: ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಹೇಳಿದ ಮೊದಲ ವ್ಯಕ್ತಿ ಅವರೇ..! #rahulgandhi #pm

ತೇಜಸ್ವಿ ಸೂರ್ಯ ಸರಿಯಾಗಿ ಹೇಳಿದ್ದಾರೆ. ಸರಕಾರಗಳು ಜನರ ತೆರಿಗೆ ದುಡ್ಡಲ್ಲಿ ನಡೆಯುತ್ತಿರುವುದು ಜನರ ದುಡ್ಡು ಹೇಗೆ ಖರ್ಚು ಮಾಡಲಾಗುತ್ತಿದೆ ಅನ್ನೋದನ್ನು ಕರ್ನಾಟಕ ಸರಕಾರ ಜನರಿಗೆ ಪ್ರತಿ ಹಂತದಲ್ಲೂ ತಿಳಿಸಬೇಕು.

ಅದೇ ಮಾತು ಭಾರತ ಸರ್ಕಾರಕ್ಕು ಅನ್ವಯ ಆಗುತ್ತೆ. ಕರ್ನಾಟಕದ ಪ್ರತಿ 100ರೂಪಾಯಿ ತೆರಿಗೆ ದುಡ್ಡಲ್ಲಿ 98.5ರೂಪಾಯಿ ದೆಹಲಿ ಮತ್ತು… pic.twitter.com/NuUaOmZzLW

— ಅರುಣ್ ಜಾವಗಲ್ | Arun Javgal (@ajavgal) October 24, 2025
H Hanumegowda VS Satyanarayana : RSS ಬಗ್ಗೆ ಮಾಜಿ ಪ್ರಚಾರಕ ಹನುಮೇಗೌಡರ ಸ್ಫೋಟಕ ಹೇಳಿಕೆ..! #rss #bjp
Tags: BJPbyvijayendraCentral GovernmentcongressDKShivakumarkarnatakacmkarnatakapoliticskarnatakataxmpPMModirahulgandhirashokasiddaramaiahState GovernmentTejasvi SuryaYatnal
Previous Post

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

Next Post

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

Related Posts

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ
Top Story

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

by ಪ್ರತಿಧ್ವನಿ
November 11, 2025
0

ದೇಶದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ...

Read moreDetails
ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

November 11, 2025

ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!

November 11, 2025
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಚಾಲನೆ: ಏನಿದರ ವಿಶೇಷತೆ..?

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಚಾಲನೆ: ಏನಿದರ ವಿಶೇಷತೆ..?

November 11, 2025
ದೆಹಲಿ ಕಾರು ಸ್ಫೋಟ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು-ಸಿದ್ದರಾಮಯ್ಯ

ದೆಹಲಿ ಕಾರು ಸ್ಫೋಟ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು-ಸಿದ್ದರಾಮಯ್ಯ

November 11, 2025
Next Post
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

Recent News

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!
Top Story

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

by ಪ್ರತಿಧ್ವನಿ
November 12, 2025
ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ
Top Story

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

by ಪ್ರತಿಧ್ವನಿ
November 11, 2025
ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು
Top Story

ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

by ಪ್ರತಿಧ್ವನಿ
November 11, 2025
ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು
Top Story

ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

by ಪ್ರತಿಧ್ವನಿ
November 11, 2025
Top Story

ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!

by ಪ್ರತಿಧ್ವನಿ
November 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

November 12, 2025
ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

November 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada