• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in ಇದೀಗ, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..
Share on WhatsAppShare on FacebookShare on Telegram
ADVERTISEMENT

 ಸಿಎಂ ಸಿದ್ದರಾಮಯ್ಯ ಟೀಕೆ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ಖಡಕ್ ಪ್ರತಿಕ್ರಿಯೆ ಈಗ ಚರ್ಚೆಗೆ ಗ್ರಾಸವಾಗಿದೆ. ಅಮಾವಾಸ್ಯೆ ಸೂರ್ಯ ಎಂದಿದ್ದ ಸಿಎಂಗೆ, “ಸೂರ್ಯನ ಪೂಜೆ ಮಾಡೋರಿಗೂ- ಚಂದ್ರನ ಪೂಜೆ ಮಾಡೋರಿಗೂ ವ್ಯತ್ಯಾಸ ತಿಳ್ಕೊಂಡು ಮುಂದೆ ಈ ರೀತಿಯ ಹೇಳಿಕೆ ಕೊಡಿ” ಎಂದು ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ.

Rahul Gandhi: ಬಿಹಾರದ ಎಲೆಕ್ಷನ್‌ ಪ್ರಚಾರದಲ್ಲಿ ರಾಹುಲ್‌ ಗಾಂಧಿ ಭಾಗಿ..! #tejashwiyadav #bihar

ಕಳೆದ ಎರಡೂವರೆ ವರ್ಷಗಳಲ್ಲಿ ಜನರ ತೆರಿಗೆ ಹಣವನ್ನು ಯಾವ ರೀತಿ ಖರ್ಚು ಮಾಡಲಾಗಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಂಬರುವ ಅಧಿವೇಶನದಲ್ಲಿ ಶ್ವೇತಪತ್ರ ಹೊರಡಿಸಬೇಕಿದೆ.ಈ ಮಾಹಿತಿ ತಿಳಿದುಕೊಳ್ಳುವುದು ಕನ್ನಡಿಗರ ಹಕ್ಕು ಎಂದು ಬಿಜೆಪಿ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರು ಪತ್ರಿಕೆಯ ಕಿವಿನುಡಿಯಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೆ ಪ್ರತಿ ಉತ್ತರ ಅರುಣ್‌ ಜಾವಗಲ್‌ ಅವರು ತಮ್ಮ ́ಎಕ್ಷ್‌ʼ ಖಾತೆಯಲ್ಲಿ ಬರೆದುಕೊಂಡಿರುವ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿಕೆಗೆ ಪ್ರತಿಕ್ರಿಯೆ ಹೀಗಿದೆ…

ತೇಜಸ್ವಿ ಸೂರ್ಯ ಸರಿಯಾಗಿ ಹೇಳಿದ್ದಾರೆ. ಸರಕಾರಗಳು ಜನರ ತೆರಿಗೆ ದುಡ್ಡಲ್ಲಿ ನಡೆಯುತ್ತಿರುವುದು ಜನರ ದುಡ್ಡು ಹೇಗೆ ಖರ್ಚು ಮಾಡಲಾಗುತ್ತಿದೆ ಅನ್ನೋದನ್ನು ಕರ್ನಾಟಕ ಸರಕಾರ ಜನರಿಗೆ ಪ್ರತಿ ಹಂತದಲ್ಲೂ ತಿಳಿಸಬೇಕು.

ಅದೇ ಮಾತು ಭಾರತ ಸರ್ಕಾರಕ್ಕು ಅನ್ವಯ ಆಗುತ್ತೆ. ಕರ್ನಾಟಕದ ಪ್ರತಿ 100ರೂಪಾಯಿ ತೆರಿಗೆ ದುಡ್ಡಲ್ಲಿ 98.5ರೂಪಾಯಿ ದೆಹಲಿ ಮತ್ತು ಹೊರ ರಾಜ್ಯಕ್ಕೆ ಹಂಚಲಾಗುತ್ತೆ. ಈ ದುಡ್ಡು ಹೇಗೆ ಖರ್ಚು ಮಾಡಲಾಗುತ್ತಿದೆ ಅನ್ನೋದನ್ನು ಭಾರತ ಸರ್ಕಾರ ಕರ್ನಾಟಕದ ಜನತೆಗೆ ತಿಳಿಸಬೇಕು ಎಂದು ಈ ಮೂಲಕ ಒತ್ತಾಯ ಮಾಡುತ್ತೇನೆ. ಈ ಮಾಹಿತಿ ಕನ್ನಡಿಗ ಹಕ್ಕು ಎಂದು ಅರುಣ್‌ ಜಾವಗಲ್‌ ಅವರು ತಮ್ಮ ಎಕ್ಷ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

YS Sharmila: ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಹೇಳಿದ ಮೊದಲ ವ್ಯಕ್ತಿ ಅವರೇ..! #rahulgandhi #pm

ತೇಜಸ್ವಿ ಸೂರ್ಯ ಸರಿಯಾಗಿ ಹೇಳಿದ್ದಾರೆ. ಸರಕಾರಗಳು ಜನರ ತೆರಿಗೆ ದುಡ್ಡಲ್ಲಿ ನಡೆಯುತ್ತಿರುವುದು ಜನರ ದುಡ್ಡು ಹೇಗೆ ಖರ್ಚು ಮಾಡಲಾಗುತ್ತಿದೆ ಅನ್ನೋದನ್ನು ಕರ್ನಾಟಕ ಸರಕಾರ ಜನರಿಗೆ ಪ್ರತಿ ಹಂತದಲ್ಲೂ ತಿಳಿಸಬೇಕು.

ಅದೇ ಮಾತು ಭಾರತ ಸರ್ಕಾರಕ್ಕು ಅನ್ವಯ ಆಗುತ್ತೆ. ಕರ್ನಾಟಕದ ಪ್ರತಿ 100ರೂಪಾಯಿ ತೆರಿಗೆ ದುಡ್ಡಲ್ಲಿ 98.5ರೂಪಾಯಿ ದೆಹಲಿ ಮತ್ತು… pic.twitter.com/NuUaOmZzLW

— ಅರುಣ್ ಜಾವಗಲ್ | Arun Javgal (@ajavgal) October 24, 2025
H Hanumegowda VS Satyanarayana : RSS ಬಗ್ಗೆ ಮಾಜಿ ಪ್ರಚಾರಕ ಹನುಮೇಗೌಡರ ಸ್ಫೋಟಕ ಹೇಳಿಕೆ..! #rss #bjp
Tags: BJPbyvijayendraCentral GovernmentcongressDKShivakumarkarnatakacmkarnatakapoliticskarnatakataxmpPMModirahulgandhirashokasiddaramaiahState GovernmentTejasvi SuryaYatnal
Previous Post

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

Next Post

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada