• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

Chetan by Chetan
July 20, 2025
in Top Story, ಇದೀಗ
0
ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ  ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 
Share on WhatsAppShare on FacebookShare on Telegram

ಬೆಂಗಳೂರಿನ (Bengaluru) ಭಾರತಿನಗರದಲ್ಲಿ ನಡೆದ ರೌಡಿಶೀಟರ್ (Rowdysheetar ) ಬಿಕ್ಲು ಶಿವ (Biklu shiva) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ತನಿಖೆ ನಡೆಸುತ್ತಿರುವ ಪೊಲೀಸರು ಜಗ್ಗ ಮತ್ತು ಶಿವನ ನಡುವೆ ವೈಷಮ್ಯ ಬೆಳೆಯಲು ಕಾರಣವೇನು ಎಂಬುದರ ಕುರಿತು ಮಾಹಿತಿ ಕಲೆಹಾಕಿದ್ದಾರೆ. 

ADVERTISEMENT

ಮೊದಲಿಂದಲೂ ಗೆಳೆಯರಾಗಿದ್ದ ಜಗದೀಶ್ ಮತ್ತು ಬಿಕ್ಲು ಮಧ್ಯೆ ವೈಶಮ್ಯ ಬೆಳೆದಿದ್ದು ಫೆಬ್ರವರಿಯಿಂದ ಎನ್ನಲಾಗಿದೆ.ಕಿತ್ತಗನೂರು ಜಮೀನು ಕಾಂಪೌಂಡ್ ಡೆಮಾಲಿಷನ್ ಮಾಡಿದ ಬಳಿಕ ಹಾವು ಈ ಇಬ್ಬರೂ ಮುಂಗೂಸಿಯಂತಾಗಿದ್ರು ಎಂಬ ಮಾಹಿತಿ ಲಭ್ಯವಾಗಿದೆ. 

ಕಿತ್ತಗನೂರು ಜಮೀನಿಗೆ ರವಿ ಕಾಂಪೌಂಡ್ ಹಾಕಿಸುತ್ತಿದ್ದ.ಈ ವೇಳೆ ಅಲ್ಲಿಗೆ ಬಿಕ್ಲು ಶಿವ ತಮ್ಮ ಹುಡಗರನ್ನು ಕರೆದುಕೊಂಡು ಹೋಗಿ ನಿರ್ಮಾಣವಾಗ್ತಿದ್ದ ಕಾಂಪೌಂಡ್ ಧ್ವಂಸ ಮಾಡಿದ್ದ. ಆಗ ರವಿ ಬೆನ್ನಿಗೆ ನಿಂತಿದ್ದವನೇ ಈ A1 ಜಗದೀಶ್ @ಜಗ್ಗ.ಅಂದಿನಿಂದ ಬಿಕ್ಲು ಶಿವ ಮತ್ತು ಜಗದೀಶ್ ಮಧ್ಯೆ ದ್ವೇಷ ಶುರುವಾಗಿತ್ತು. 

ಈ ಬೆಳವಣಿಗೆಯ ನಂತರ ಬಿಕ್ಲು ಶಿವಗೆ ಬೆದರಿಕೆ ಹಾಕುತ್ತಿದ್ದ ಜಗದೀಶ್ ಮತ್ತು ಬಂಧಿತ ಆರೋಪಿ ಕಿರಣ್ ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದರು. ಹೀಗಾಗಿ ಫೆಬ್ರವರಿ 18 ರಂದು ಅಂದಿನ ಕಮಿಷನರ್ ದಯಾನಂದ್ ಗೆ ಜೀವ ಬೆದರಿಕೆ ಇರೋದಾಗಿ ಬಿಕ್ಲು ಶಿವ ದೂರು ನೀಡಿದ್ದ.ಭಾರತಿನಗರ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ‌ 21 ರಂದು ಎಫ್ಐಆರ್ ದಾಖಲಾಗಿತ್ತು. 

ಆದ್ರೆ ಎಫ್ಐಆರ್ ಗೆ ಕೋರ್ಟ್ ನಿಂದ ಜಗದೀಶ್ ಸ್ಟೇ ತಂದಿದ್ದ.ಹೀಗಾಗಿ ರಾಮಮೂರ್ತಿನಗರ ಪೊಲೀಸ್ ಠಾಣೆಗೂ ಬಿಕ್ಲು ಶಿವ ದೂರು ನೀಡಿದ್ದ.ಆದ್ರೆ ಎನ್ ಸಿ‌ಆರ್ ದಾಖಲಿಸಿ ರಾಮಮೂರ್ತಿನಗರ ಪೊಲೀಸ್ರು ನಿರ್ಲಕ್ಷ್ಯ ವಹಸಿದ್ದರು. ಹೀಗಾಗಿ ಕಿತ್ತಗನೂರು ಜಮೀನು ವ್ಯಾಜ್ಯದಿಂದಲೇ ಬಿಕ್ಲು ಹತ್ಯೆಯಾಗಿದ್ದಾನೆ. 

Tags: ಕಿತ್ತಾಗನೂರುಜಗ್ಗಜಾಮೀನುಬಿಕ್ಲು ಶಿವಮರ್ಡರ್ರೌಡಿಶೀಟರ್
Previous Post

ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

Next Post

BREAKING NEWS : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ರಚನೆಗೆ ರಾಜ್ಯ ಸರ್ಕಾರ ಅಸ್ತು 

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post
BREAKING NEWS : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ರಚನೆಗೆ ರಾಜ್ಯ ಸರ್ಕಾರ ಅಸ್ತು 

BREAKING NEWS : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ - S.I.T ರಚನೆಗೆ ರಾಜ್ಯ ಸರ್ಕಾರ ಅಸ್ತು 

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada