• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿಕ್ಷಣ ಸಚಿವರ ಕೆಲಸವನ್ನು ಕಂದಾಯ ಸಚಿವರು ಮಾಡ್ತಿದ್ದಾರೆ ಎಂದರೆ ಇದು ಬಿಜೆಪಿಯ ನೈತಿಕ ಅದಃಪತನ!

Any Mind by Any Mind
June 24, 2022
in ಕರ್ನಾಟಕ
0
ಶಿಕ್ಷಣ ಸಚಿವರ ಕೆಲಸವನ್ನು ಕಂದಾಯ ಸಚಿವರು ಮಾಡ್ತಿದ್ದಾರೆ ಎಂದರೆ ಇದು ಬಿಜೆಪಿಯ ನೈತಿಕ ಅದಃಪತನ!
Share on WhatsAppShare on FacebookShare on Telegram

ಪರಿಷ್ಕೃತ ಪಠ್ಯಗಳನ್ನು ಸಮರ್ಥಿಸಲಾಗದ ಬಿಜೆಪಿಯ ನೈತಿಕ ಅದಃಪತನ ಎಷ್ಟಿದೆ ಎಂದರೆ, ಪಠ್ಯ ಪುಸ್ತಕಗಳ ಬಗ್ಗೆ ಶಿಕ್ಷಣ ಸಚಿವರ ಬದಲು ಕಂದಾಯ ಸಚಿವರು ಪತ್ರಿಕಾಗೋಷ್ಠಿ ನಡೆಸುವಷ್ಟು ಎಂದು ಬಿಜೆಪಿಗೆ ರಾಜ್ಯ ಕಾಂಗ್ರೆಸ್‌ ಟೀಕಿಸಿದೆ.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌,  ಪರಿಷ್ಕೃತ ಪಠ್ಯಗಳನ್ನು ಸಮರ್ಥಿಸಲಾಗದ ಬಿಜೆಪಿಯ ನೈತಿಕ ಅದಃಪತನ ಎಷ್ಟಿದೆ ಎಂದರೆ, ಪಠ್ಯ ಪುಸ್ತಕಗಳ ಬಗ್ಗೆ ಶಿಕ್ಷಣ ಸಚಿವರ ಬದಲು ಕಂದಾಯ ಸಚಿವರು ಪತ್ರಿಕಾಗೋಷ್ಠಿ ನಡೆಸುವಷ್ಟು! ಆರ್ ಅಶೋಕ್ ಅವರೇ, ನಿಮ್ಮ ಇಲಾಖೆ ಕೆಲಸಗಳ ಬಗ್ಗೆ ಮಾತಾಡಿ, ನಿಮ್ಮದಲ್ಲದ್ದು ನಿಮಗೇಕೆ? ಬಿಜೆಪಿ ಜಾತಿ ಲೆಕ್ಕ ಹಾಕಿ ಚೂ ಬಿಡುತ್ತದೆ ಎನ್ನಲು ಇದೇ ನಿದರ್ಶನ ಎಂದು ಕಿಡಿಕಾರಿದೆ.

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು, ಅವರು ನೀಡಿದ ತೀರ್ಪನ್ನು ಧಿಕ್ಕರಿಸಿ, ಶಾಸಕರನ್ನು ಕುರಿಗಳಂತೆ ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯುವ ಬಿಜೆಪಿಗರೇ ನಿಮಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ತಿಳಿದಿದೆಯೇ? ಇನ್ನು ಯಾವ ಮುಖ ಇಟ್ಟುಕೊಂಡು ಬಿಜೆಪಿ ಮತ್ತು ಮೋದಿ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಎನ್ನುತ್ತೀರಿ ಎಂದು ಹೇಳಿದೆ.

ಜಾತಿಗಳ ನಡುವೆ ವಿಷಬೀಜ ಬಿತ್ತಿದೆ, ಧರ್ಮಗಳ ನಡುವೆ ವೈಮಸ್ಸು ತೂರಿಸಿದೆ, ತಿರಂಗದ ಬದಲಿಗೆ ಭಗವಾಧ್ವಜವನ್ನು ರಾಷ್ಟ್ರ ಧ್ವಜ ಬದಲಿಸುವ ಕನಸು ಕಂಡಿದೆ. ಈಗ ಕರ್ನಾಟಕವನ್ನು ತುಂಡು ಮಾಡಲು ಹೊಂಚು ಹಾಕಿದೆ ಬಿಜೆಪಿ. ಒಡೆದಾಳುವ ನೀತಿ ಹೊಂದಿರುವ ನಿಜವಾದ ‘ತುಕಡೆ ಗ್ಯಾಂಗ್’ ಬಿಜೆಪಿ ಹೊರತು ಬೇರೆ ಯಾರಿಲ್ಲ ಎಂದು ವಾಗ್ದಾಳಿ ನಡೆಸಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮೊದಲ ಮಹಿಳಾ ರಾಷ್ಟ್ರಪತಿ, ಪ್ರಧಾನಿ, ಲೋಕಸಭೆ ಸ್ಪೀಕರ್ ಎಲ್ಲರೂ ಕಾಂಗ್ರೆಸ್ ನವರೇ : ಬಿಜೆಪಿಗೆ ಕಾಂಗ್ರೆಸ್ ಟಾಂಗ್

Next Post

ಜಗತ್ತಿನಲ್ಲೇ ಅತಿ ದೊಡ್ಡ ಬ್ಯಾಕ್ಟಿರಿಯಾ ಪತ್ತೆ: ಬರಿಕಣ್ಣಿಗೂ ಕಾಣುತ್ತೆ!

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಜಗತ್ತಿನಲ್ಲೇ ಅತಿ ದೊಡ್ಡ ಬ್ಯಾಕ್ಟಿರಿಯಾ ಪತ್ತೆ: ಬರಿಕಣ್ಣಿಗೂ ಕಾಣುತ್ತೆ!

ಜಗತ್ತಿನಲ್ಲೇ ಅತಿ ದೊಡ್ಡ ಬ್ಯಾಕ್ಟಿರಿಯಾ ಪತ್ತೆ: ಬರಿಕಣ್ಣಿಗೂ ಕಾಣುತ್ತೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada