• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

The Siddu Government Gave a shock to the BJP | ಬಿಜೆಪಿಗೆ ಶಾಕ್ ಕೊಟ್ಟ ಸಿದ್ದು ಸರ್ಕಾರ..!

Any Mind by Any Mind
May 22, 2023
in Top Story, ಇದೀಗ
0
The Siddu Government Gave a shock to the BJP | ಬಿಜೆಪಿಗೆ ಶಾಕ್ ಕೊಟ್ಟ ಸಿದ್ದು ಸರ್ಕಾರ..!
Share on WhatsAppShare on FacebookShare on Telegram

ರಾಜ್ಯದಲ್ಲಿ ನೂತನ ಸರ್ಕಾರ ಬಂದಿದೆ, ಈಗಾಗ್ಲೆ ಹೊಸ ಅಧಿಕಾರಿಗಳ ನೇಮಕ ಪ್ರಕೃಯೆ ಸೇರಿದ ಹಾಗೆ ಕಾರ್ಯಾಂಗದಲ್ಲಿ ಹೊಸ ಬದಲಾವಣೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುನ್ನುಡಿಯನ್ನ ಬರೆದಿದೆ.

ADVERTISEMENT

ಇದು ಪ್ರತಿ ಬಾರಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಾಡುವ ಸಹಜವಾದ ಪ್ರಕ್ರಿಯೆಗಳು, ಆದ್ರೆ ಈ ಪ್ರಕ್ರಿಯೆಗಳಿಗೆ ಒಂದಷ್ಟು ಸಮಯವಕಾಶವನ್ನ ತೆಗೆದುಕೊಳ್ಳುವ ಕೆಲಸವನ್ನ ಕೆಲವೊಂದು ಸರ್ಕಾರಗಳು ಮಾಡುತ್ತವೆ. ಆದ್ರೆ ಈ ಬಾರಿ ಕಾಂಗ್ರೆಸ್ ಈ ಎಲ್ಲಾ ಪ್ರಕ್ರಿಯೆಗಳಿಗೆ ಚುರುಕು‌ ನೀಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದೆ.

ಹೌದು.. ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೆ ಒಳಪಡುವ ನಿಗಮ/ ಮಂಡಳಿ/ ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಂದಿನ ಹಣ ಬಿಡುಗಡೆ ಹಾಗು ಪಾವತಿಗಳನ್ನ ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಆದೇಶವನ್ನು ಹೊರಡಿಸಿದೆ

ಇದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಕಾಮಗಾರಿಗಳಿಗೆ ಹಾಗೂ ಹಳೆ ಯೋಜನೆಗಳಿಗೆ ಸಂಪೂರ್ಣ ತಡೆ ಹಿಡಿದಂತಾಗುತ್ತದೆ. ಇದೀಗ ಸೋಲಿನ ರುಚಿ ಕಂಡಿರುವ ಬಿಜೆಪಿಗೆ ಮತ್ತೊಂದು ಬಹುದೊಡ್ಡ ಆಘಾತವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದೆ

Tags: Basavaraj BommaiBJPBJP GovernmentbjpkarnatakacmsiddaramiahCongress PartyDKShivakumarKPCC presidentlatestnewslivenews
Previous Post

Anjanadri Hill | ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆ ಮೂಲಕ ತೆರಳಿ ಹರಕೆ ತೀರಿಸಿದ ನೂತನ ಶಾಸಕರ ಅಭಿಮಾನಿಗಳು..!

Next Post

Siddaramaiah is the CM for five years : ಅಧಿಕಾರ ಹಂಚಿಕೆ ಮಾತುಕತೆ ಆಗಿಲ್ಲ : ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ; ಎಂ.ಬಿ.ಪಾಟೀಲ್‌

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
Siddaramaiah is the CM for five years : ಅಧಿಕಾರ ಹಂಚಿಕೆ ಮಾತುಕತೆ ಆಗಿಲ್ಲ : ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ; ಎಂ.ಬಿ.ಪಾಟೀಲ್‌

Siddaramaiah is the CM for five years : ಅಧಿಕಾರ ಹಂಚಿಕೆ ಮಾತುಕತೆ ಆಗಿಲ್ಲ : ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ; ಎಂ.ಬಿ.ಪಾಟೀಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada