ADVERTISEMENT
  • Home
  • About Us
  • ಕರ್ನಾಟಕ
Saturday, May 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕನ್ನಡಿಗರನ್ನು ಕೆಣಕಿ ಕಂಗಾಲಾದ ಗಾಯಕ.. ಸೋನು ಮಾಡಿದ್ದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
May 3, 2025
in ಕರ್ನಾಟಕ, ಸಿನಿಮಾ
0
ಕನ್ನಡಿಗರನ್ನು ಕೆಣಕಿ ಕಂಗಾಲಾದ ಗಾಯಕ.. ಸೋನು ಮಾಡಿದ್ದೇನು..?
Share on WhatsAppShare on FacebookShare on Telegram

ಕನ್ನಡದಲ್ಲೇ ಸಾಕಷ್ಟು ಹಾಡುಗಳನ್ನು ಹಾಡಿ, ಸಾಕಷ್ಟು ಹೆಸರು ಮಾಡಿ.. ಒಳ್ಳೆ ಹಣವನ್ನೂ ಮಾಡಿಕೊಂಡು ಆ ಬಳಿಕ ಕನ್ನಡಿಗರನ್ನೇ ಹಿಯ್ಯಾಳಿಸುವುದು ಹಿಂದಿ ಭಾಷಿಕರಿಗೆ ಪಿತ್ರಾರ್ಜಿತ ಆಸ್ತಿ ಎನ್ನುವಂತಾಗಿದೆ. ಹೇಳೋದು ವೇದಾಂತ, ತಿನ್ನೋದು ಬದನೇಕಾಯಿ ಅಂತಾರಲ್ಲ ಹಾಗೆ ಗಾಯಕ ಸೋನು ನಿಗಮ್​​ ಮಾಡಿದ್ದಾರೆ.

ADVERTISEMENT

ಕನ್ನಡಿಗರಿಂದಲೇ ಮನೆ ಮಾತಾದ ಗಾಯಕ ಸೋನು ನಿಗಮ್​​, ಈಗ ಕನ್ನಡಿಗರ ಬಗ್ಗೆ ನಾಲಿಗೆ ಹರಿಬಿಡುವ ಮೂಲಕ ಸುದ್ದಿಯಾಗಿದ್ದಾರೆ. ನಾನು ಹಿಂದಿನ ಜನ್ಮದಲ್ಲಿ ಕನ್ನಡದ ಮಗನಾಗಿ ಹುಟ್ಟಿದ್ದೆ ಅಂತಾ ಹಿಂದೊಮ್ಮೆ ಕನ್ನಡಿಗರನ್ನ ಕೊಂಡಾಡಿದ್ದ ಗಾಯಕ ಸೋನು ನಿಗಮ್​, ಕನ್ನಡ ಕನ್ನಡ ಎಂದಿದ್ದಕ್ಕೆ ಕಾಶ್ಮೀರದ ಪಹಲ್ಗಾಮ್ ದಾಳಿ ಆಯ್ತು ಅಂತಾ ಹೇಳುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಬೇಕಾಗಿದೆ.

ಜೀವನದಿ ಚಿತ್ರದಿಂದ ಆರಂಭವಾದ ಸೋನು ನಿಗಮ್​ ಗಾನಯಾನ, ಇತ್ತೀಚಿನ ಕೃಷ್ಣಂ ಪ್ರಣಯ ಸಖಿ ಚಿತ್ರದ ಹೇ ಗಗನ ಅನ್ನೋ ಹಾಡಿ​​ನಲ್ಲೂ ಮುಂದುವರಿದಿದೆ. ಸೋನು ನಿಗಮ್​ ಸ್ಟಾರ್ ಪಟ್ಟಕ್ಕೆ ಏರಲು ಕನ್ನಡಿಗರ ಪಾತ್ರವೂ ಇದೆ. ಇದೀಗ ಅಹಂನಿಂದ ಕನ್ನಡದ ಬಗ್ಗೆ ಅಪಹಾಸ್ಯ ಮಾಡಿದ್ದಾರೆ. ಕನ್ನಡಿಗರನ್ನ ಕೆಣಕುವ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ಕನ್ನಡದ ಹಾಡು ಹೇಳಿ ಅಂದಿದ್ದಕ್ಕೆ ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದಿದ್ದಾರೆ.

ಸೋನು ನಿಗಮ್​ ಹೇಳಿಕೆಗೆ ಕನ್ನಡಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಕನ್ನಡ ಹಾಡು ಹಾಡುವಂತೆ ಕೇಳಿದ್ದಕ್ಕೂ, ಭಯೋತ್ಪಾದಕರ ದಾಳಿಗೂ ಏನು ಸಂಬಂಧ. ಕನ್ನಡಿಗರನ್ನ ಅವಮಾನಿಸಿದ ಸೋನು ನಿಗಮ್​ ಅವರನ್ನು ಕನ್ನಡ ಚಿತ್ರೋದ್ಯಮದಿಂದ ದೂರ ಇಡಿ. ಜೊತೆಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿ ಅಂತಾ ಕರವೇ ಅಧ್ಯಕ್ಷ ನಾರಾಯಣ ಗೌಡ ಆಕ್ರೋಶ ಹೊರ ಹಾಕಿದ್ದಾರೆ..

ಸೋನು ನಿಗಮ್ ಒಬ್ಬ ಸಾಂಸ್ಕೃತಿಕ ಭಯೋತ್ಪಾದಕ, ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸ್ತಿಯಾ? ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲವಾದ್ರೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ. ಕನ್ನಡ‌ ಚಲನಚಿತ್ರ ಮಂಡಳಿ, ನಿರ್ಮಾಪಕ ಸಂಘಕ್ಕೆ ನಾನು ಆಗ್ರಹಿಸುತ್ತೇನೆ. ಸೋನು ನಿಗಮ್ ಅವರಿಂದ ಕನ್ನಡ ಹಾಡು ಹಾಡಿಸಬೇಡಿ. ನಮ್ಮಲ್ಲೇ ಪ್ರತಿಭಾವಂತ ಕನ್ನಡ ಗಾಯಕರಿದ್ದಾರೆ. ಅಂಥವರಿಗೆ ಅವಕಾಶ ಕೊಡಿ ಎಂದು ಒತ್ತಾಯ ಮಾಡಿದ್ದಾರೆ.

Narendra modi:ಮೋದಿಗೆ ಆಂಧ್ರದ ಮೇಲೆ ಇರುವ ಪ್ರೀತಿ ಕರ್ನಾಟಕದ ಮೇಲೆ ಯಾಕೆ ಇಲ್ಲ#pratidhvani

ಸೋನು ನಿಗಮ್‌ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕರವೇ ದೂರು ನೀಡಿದೆ. ಕನ್ನಡಪರ ಹೋರಾಟಗಾರರು, ಕನ್ನಡಿಗರನ್ನು ಅವಮಾನ ಮಾಡಿರುವ ಸೋನು ನಿಗಮ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ದೂರು ನೀಡಲು ಕರವೇ ತಯಾರಿ ಮಾಡಿಕೊಂಡಿದೆ. ಕನ್ನಡಿಗರನ್ನು ಕೆಣಕಿ ಉಳಿದವರುಂಟೇ ಎನ್ನುವಂತಾಗಿದೆ ಸೋನು ನಿಗಮ್​ ಪರಿಸ್ಥಿತಿ.

Tags: #sonu nigam bengali songsguarantee news kannadaimitating sonu nigamKannadakannada daily newskannada latest newskannada newskannada songskannada top newskannada viral newsKannadigasmani sharma kannada songssonu nigamsonu nigam fabulous speechsonu nigam hitssonu nigam kannada songssonu nigam kannada speechsonu nigam marathi songssonu nigam mimicrysonu nigam odia songssonu nigam songstrending news kannada
Previous Post

ಪಾಸ್​ ಆದ ಮಕ್ಕಳ ಸಂಭ್ರಮ ನಾಚಿಸಿದ ಫೇಲ್​ ಆದ ಕುಟುಂಬ ಸಂಭ್ರಮ

Next Post

ನೈಸ್ ರೋಡ್ ನಲ್ಲಿ ಮರ್ಡರ್ ..?! ವಕೀಲ ಜಗದೀಶ್ ಸಾವು ಕೊಲೆಯೋ..? ಅಪಘಾತವೋ..?! 

Related Posts

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
0

https://youtu.be/HvjSUDPcbes ಬೆಂಗಳೂರಿನಲ್ಲಿ ನೆಡೆದ ದುರ್ಘಟನೆ ನಡೆದಿದೆ ಇದೇ ತಿಂಗಳು ಮೇ 21ರಂದು ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಗಳಾದ ಶಶಾಂಕ್ ದಂಪತಿ ಗಳುಹಾಗೂ ಜೆಪ್ಟೋ ಎಂಬಾಲ್ಲಿ ಡೆಲಿವರಿ ಬಾಯ್...

Read moreDetails
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

May 24, 2025

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

May 24, 2025
Next Post
ನೈಸ್ ರೋಡ್ ನಲ್ಲಿ ಮರ್ಡರ್ ..?! ವಕೀಲ ಜಗದೀಶ್ ಸಾವು ಕೊಲೆಯೋ..? ಅಪಘಾತವೋ..?! 

ನೈಸ್ ರೋಡ್ ನಲ್ಲಿ ಮರ್ಡರ್ ..?! ವಕೀಲ ಜಗದೀಶ್ ಸಾವು ಕೊಲೆಯೋ..? ಅಪಘಾತವೋ..?! 

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 
Top Story

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

by Chetan
May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 
Top Story

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

by Chetan
May 24, 2025
Top Story

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

by ಪ್ರತಿಧ್ವನಿ
May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 
Top Story

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

by Chetan
May 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada