• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!

ಪ್ರತಿಧ್ವನಿ by ಪ್ರತಿಧ್ವನಿ
May 27, 2026
in Uncategorized
0
ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!
Share on WhatsAppShare on FacebookShare on Telegram

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಉಪ ಮುಖ್ಯಮಂತ್ರಿ ಡಿ‌ ಕೆ‌‌ ಶಿವಕುಮಾರ್ ಅವರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಆಯ್ಕೆ ಆಗಲಿದ್ದಾರೆ ಎಂಬ ಊಹಾಪೋಹಗಳ ನಡುವೆ ಹಲವೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ADVERTISEMENT

ರಾಮನಗರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡಿಕೆ ಶಿವಕುಮಾರ್ ಪರ ಘೋಷಣೆಗಳು ಕೇಳಿಬಂದಿದ್ದು, “2023ರ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲು ಡಿಕೆಶಿಯವರ ಸಂಘಟನೆ ಶಕ್ತಿ ಪ್ರಮುಖ ಕಾರಣ” ಎಂದು ಅವರ ಬೆಂಬಲಿಗರು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸ್ಥಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್, “ಸಮಯ ಮತ್ತು ಮುಹೂರ್ತ ಉತ್ತರ ಕೊಡಲಿದೆ” ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದರು. ಈ ಹೇಳಿಕೆ ಬಳಿಕ ಅವರ ಬೆಂಬಲಿಗರು ರಾಜ್ಯದಾದ್ಯಂತ ಫ್ಲೆಕ್ಸ್‌ಗಳನ್ನು ಹಾಕಿ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಒತ್ತಾಯ ಹೆಚ್ಚಿಸಿದ್ದರು.

CM Siddaramaiah Resignation : ರಾಹುಲ್‌ ಗಾಂಧಿಯವ್ರೇ ನಿಮ್ಮ ಕಾಂಗ್ರೆಸ್‌ ಸರ್ವನಾಶವಾಗುತ್ತೆ.. #pratidhvani

ಇನ್ನೊಂದೆಡೆ, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಬಣಕ್ಕೆ ಸಾರ್ವಜನಿಕ ಹೇಳಿಕೆಗಳು ಮತ್ತು ಘೋಷಣೆಗಳನ್ನು ನಿಯಂತ್ರಣದಲ್ಲಿಡುವಂತೆ ಸೂಚನೆ ನೀಡಿದೆ ಎನ್ನಲಾಗಿದೆ. ನಾಯಕತ್ವ ಬದಲಾವಣೆ ವಿಚಾರವನ್ನು ಪಕ್ಷದ ಒಳಗೇ ಇತ್ಯರ್ಥಗೊಳಿಸುವವರೆಗೆ ಬೆಂಬಲಿಗರು ಅತಿಯಾದ ಸಂಭ್ರಮ ಅಥವಾ ಬಹಿರಂಗ ಒತ್ತಡ ತರುವಂತಿಲ್ಲ ಎಂದು ಹಿರಿಯ ನಾಯಕರು ಸೂಚಿಸಿದ್ದಾರೆ.ದೆಹಲಿಯಲ್ಲಿ ನಡೆದ ಸಭೆಗಳ ಬಳಿಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಉಪಹಾರ ಕೂಟವೂ ರಾಜಕೀಯ ಕುತೂಹಲಕ್ಕೆ ಕಾರಣವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Bengaluru PoliticsBreaking NewsCm changeCongress High CommandCongress LeadershipCongress workersDK Shivakumardk shivakumar supportersKarnataka CM RaceKarnataka CongressKarnataka GovernmentKarnataka PoliticsPolitical SpeculationpratidavaniRamanagara Politicssiddaramaiah
Previous Post

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

Related Posts

B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!
Uncategorized

B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

by ಪ್ರತಿಧ್ವನಿ
May 26, 2026
0

ನವದೆಹಲಿ : ರಾಜ್ಯದ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ದಿನವಿಡೀ ನಡೆದ ಸಭೆಗಳು ಮುಕ್ತಾಯಗೊಂಡಿದೆ. ಆದರೆ ಮಾಧ್ಯಮಗಳಲ್ಲಿ ಹಲವು ರೀತಿಯ ವರದಿಗಳು ಬರುತ್ತಿದ್ದವು,...

Read moreDetails
ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

May 22, 2026
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada