• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ದೂರದ ದುಬೈನಲ್ಲಿ ಬಿಡುಗಡೆಯಾಯಿತು “ಕುದ್ರು” ಸಿನಿಮಾದ ಹಾಡುಗಳು

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಸಿನಿಮಾ
0
ದೂರದ ದುಬೈನಲ್ಲಿ ಬಿಡುಗಡೆಯಾಯಿತು “ಕುದ್ರು” ಸಿನಿಮಾದ ಹಾಡುಗಳು
Share on WhatsAppShare on FacebookShare on Telegram

ಇತ್ತೀಚೆಗೆ ದುಬೈ ಯಲ್ಲಿ ( Dubai ) ನಡೆದ ಆಟಿದೊಂಜಿ ದಿನ ಸಮಾರಂಭದಲ್ಲಿ ಕುದ್ರು ಸಿನಿಮಾ ( kudru cinema ) ಹಾಡುಗಳ ( Songs ) ವಿಡಿಯೋ ( Vinod ) ರಿಲೀಸ್ ಮಾಡಲಾಯಿತು. ಕತೆಗಾರ, ನಿರ್ದೇಶಕ ಹಾಗೂ ನಿರ್ಮಾಪಕರಾದ ಭಾಸ್ಕರ್ ನಾಯ್ಕ್, ನಾಯಕ ನಟ ಹರ್ಷಿತ್ ಶೆಟ್ಟಿ, ನಾಯಕಿರಾದ ಪ್ರಿಯಾ ಹೆಗ್ಡೆ, ಡೈನ ಡಿಸೋಜ ಸಮಾರಂಭದಲ್ಲಿ ಭಾಗವಹಿಸಿದ್ದರು. ಶ್ರೀಮತಿ ಸಂಧ್ಯಾ ಪ್ರಸಾದ್ ರವರು ಅತಿಥಿಗಳಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.

ADVERTISEMENT

ದಕ್ಷಿಣ ಕನ್ನಡದ ( Dakshina Kannada ) ಸಂಸ್ಕೃತಿಯನ್ನು UAE ಯಲ್ಲಿ ಎತ್ತಿ ಬಿಂಬಿಸುವ ಹಬ್ಬದಾಚರಣೆ (ಆಟಿದೊಂಜಿ ದಿನ) ಎಲ್ಲರ ಮನ ಗೆದ್ದಿತು. ಈ ಸಮಾರಂಭದಲ್ಲಿ “ಕುದ್ರು” ಸಿನಿಮಾದ ಟೈಟಲ್ ಸಾಂಗ್ ( Title ) ಹಾಗೂ ಫೇರ್ವೆಲ್ ಪಾರ್ಟಿ ಸಾಂಗ್ ( Farewell party Songs ) ಬಿಡುಗಡೆ ಮಾಡಲಾಯಿತು. ನಮ್ರಿತ ಮಲ್ಲ ರವರ ಈ ಹಾಡುಗಳಿಗೆ ಹೆಜ್ಜೆ ಹಾಕಿದರು.

“ಕುದ್ರು” ಚಿತ್ರದಲ್ಲಿ ದಕ್ಷಿಣ ಕನ್ನಡದ ಸುಂದರ ತಾಣಗಳನ್ನು ಹಾಗೂ ಕೋಲ, ಕಂಬಳ, ಯಕ್ಷಗಾನ ದಂತಹ ಕಲೆಗಳನ್ನು ಪರಿಚಯ ಮಾಡಿಸಿದ್ದಾರೆ ನಿರ್ದೇಶಕ ಭಾಸ್ಕರ್ ನಾಯ್ಕ್.

ಭಾಸ್ಕರ್ ನಾಯ್ಕ್ ರವರು ಸಿನೆಮಾ ಬಗ್ಗೆ ಮಾತನಾಡಿ, ‘ಕುದ್ರು’ ಒಂದು ಸಮಾಜಕ್ಕೆ ಒಳ್ಳೆಯ ನುಡಿ ಕೊಡುವ ಸಿನಿಮಾ, “ಆಯಿಲ್ ರಿಗ್” ನಲ್ಲಿ ಶೂಟ್ ಮಾಡಿದ ಮೊದಲ ಭಾರತೀಯ ಸಿನಿಮಾ “ಕುದ್ರು” ಎನ್ನುವ ಮೂಲಕ UAE ಜನರಿಗೆ ಇನ್ನೂ ಕುತೂಹಲ ಮೂಡಿಸಿದರು.
ಹರ್ಷಿತ್ ಶೆಟ್ಟಿ, ಪ್ರಿಯ ಹೆಗ್ಡೆ ಹಾಗೂ ಡೈನ ಡಿಸೋಜಾ ಮಾತನಾಡಿ ತಮ್ಮ ಪರಿಚಯದೊಂದಿಗೆ ಸಿನಿಮಾ ಕುರಿತಾದ ಅನುಭವ ಹಂಚಿಕೊಂಡರು. ಸ್ಥಳೀಯ ಉದ್ಯಮಿ ಮತ್ತು ಪ್ರಖ್ಯಾತ ಕಾರ್ಯ ನಿರ್ವಾಹಕ ರೊನಾಲ್ಡ್ ಒಲಿವೆರಾ ಸಮಾರಂಭದ ನಿರ್ವಾಹಣೆ ಮಾಡಿದ್ದರು.

‘ಫೋರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್’ ನ ಮಾಲೀಕರಾದ ಶ್ರೀ ಪ್ರವೀಣ್ ಶೆಟ್ಟಿ, ಉದ್ಯಮಿಗಳಾದ ಡಾ. ಡೇವಿಡ್ ಫ್ರಾಂಕ್ ಫೆರ್ನಾಂಡಿಸ್ ಹಾಗೂ ಶ್ರೀ ಜೋಸೆಫ್ ಮತಾಯಸ್ ಹಾಡುಗಳನ್ನು ಬಿಡುಗಡೆ ಮಾಡಿದರು.

ಗುರೂಜಿ ಹರೀಶ್, ಶ್ರೀ ಸುಹೈಲ್ ಕುದ್ರೋಳಿ, ‘ಸಂಧ್ಯಾ ಕ್ರಿಯೆಶನ್ಸ್’ ನ ವ್ಯವಸ್ಥಾಪಕ ಶ್ರೀ ಶೋಧನ್ ಪ್ರಸಾದ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags: dubaikannada new movieKFIsandalwood
Previous Post

ಜಗತ್ತು ಎದುರಿಸುತ್ತಿರುವ ಸವಾಲು ಪರಿಹರಿಸುವಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರ ನಿರತ : ಪ್ರಿಯಾಂಕ್‌ ಖರ್ಗೆ

Next Post

ನಾವು ಏನು ಮಾತು ಕೊಟ್ಟಿದ್ದೇವೋ ಅದರಂತೆ ನಾಲ್ಕು ಗ್ಯಾರಂಟಿ ಜಾರಿಗೊಳಿಸಿದ್ದೇವೆ ; ಸಚಿವ ಚಲುವರಾಯಸ್ವಾಮಿ

Related Posts

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?
ಸಿನಿಮಾ

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

by ಪ್ರತಿಧ್ವನಿ
February 1, 2026
0

ಬಿಗ್ ಬಾಸ್ 12 ರ ವಿಜೇತ ಗಿಲ್ಲಿ ನಟ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.ಅತೀ ಹೆಚ್ಚು ಓಟನ್ನು ಹೊಂದಿ ಬಿಗ್ ಬಾಸ್ ನಲ್ಲಿ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಬಿಗ್...

Read moreDetails
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

January 31, 2026
ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

January 30, 2026
DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

January 29, 2026
Next Post
ನಾವು ಏನು ಮಾತು ಕೊಟ್ಟಿದ್ದೇವೋ ಅದರಂತೆ ನಾಲ್ಕು ಗ್ಯಾರಂಟಿ ಜಾರಿಗೊಳಿಸಿದ್ದೇವೆ ; ಸಚಿವ ಚಲುವರಾಯಸ್ವಾಮಿ

ನಾವು ಏನು ಮಾತು ಕೊಟ್ಟಿದ್ದೇವೋ ಅದರಂತೆ ನಾಲ್ಕು ಗ್ಯಾರಂಟಿ ಜಾರಿಗೊಳಿಸಿದ್ದೇವೆ ; ಸಚಿವ ಚಲುವರಾಯಸ್ವಾಮಿ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada