• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮುಸ್ಲಿಂ ವ್ಯಾಪಾರಿಗಳ ಉಪಸ್ಥಿತಿ ಇಲ್ಲದೇ ಕಾಪು ಜಾತ್ರೆ ಆರಂಭ, ಮುಕ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
March 23, 2022
in ಇದೀಗ
0
ಮುಸ್ಲಿಂ ವ್ಯಾಪಾರಿಗಳ ಉಪಸ್ಥಿತಿ ಇಲ್ಲದೇ ಕಾಪು ಜಾತ್ರೆ ಆರಂಭ, ಮುಕ್ತಾಯ
Share on WhatsAppShare on FacebookShare on Telegram

ಉಡುಪಿ ಜಿಲ್ಲೆಯ ಕಾಪು ಸೌಹಾರ್ದತೆಗೆ ಹೆಸರಾದ ಊರು. ವಿಶ್ವ ಪ್ರಸಿದ್ಧಿ ಪಡೆದ ಶಂಕರಪುರ ಮಲ್ಲಿಗೆಯನ್ನು ಈ ಊರಿನಲ್ಲಿ ಕ್ರಿಶ್ಚಿಯನ್ನರು ಹೆಚ್ಚಾಗಿ ಬೆಳೆಯುತ್ತಾರೆ, ಈ ಮಲ್ಲಿಗೆ ಹೂವನ್ನು ಮುಸ್ಲಿಂಮರು ವ್ಯಾಪಾರ ನಡೆಸುತ್ತಾರೆ, ಹಿಂದೂಗಳು ಖರೀದಿಸಿ ತಾಯಿ  ಮಾರಿ ಅಮ್ಮನಿಗೆ ಅರ್ಪಿಸುತ್ತಾರೆ. ಹೀಗಿದ್ದ ಸೌಹಾರ್ದತೆಯ ಕೊಂಡಿ ಇದೇ ಮೊದಲ ಬಾರಿಗೆ ಕಳಚಿದೆ. ಕಾಪು ಮಾರಿಗುಡಿ ಜಾತ್ರೆಯು ಮೊದಲ ಬಾರಿಗೆ ಮುಸ್ಲಿಂ ವ್ಯಾಪಾರಿಗಳ ಉಪಸ್ಥಿತಿ ಇಲ್ಲದೇ ಬುಧವಾರ ಮುಕ್ತಾಯವಾಗಿದೆ.

ADVERTISEMENT

ಕಾಪು ಮಾರಿ ಅಮ್ಮನ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅನುಮತಿ ನೀಡುವಂತೆ ಜಾತ್ರೆ ಆರಂಭವಾಗುವ ಕೊನೆಯ ಕ್ಷಣದವರೆಗೂ ಮುಸ್ಲಿಂ ವ್ಯಾಪಾರಿಗಳ ಮನವಿಗೆ ದೇವಸ್ಥಾನದ ಆಡಳಿತ ಮಂಡಳಿ  ಒಪ್ಪಿಗೆ ಸೂಚಿಸಿದ ಕಾರಣ ಮುಸ್ಲಿಂ ವ್ಯಾಪಾರಿಗಳ ಉಪಸ್ಥಿತಿ ಇಲ್ಲದೇ ಇಂದು ಜಾತ್ರೆ ಮುಗಿದೇ ಹೋಗಿದೆ.

ದೇವಸ್ಥಾನ ಆವರಣದಲ್ಲಿ ಹೆಚ್ಚಾಗಿ ಇಲ್ಲಿ ಮುಸ್ಲಿಮರು  ಕುರಿ-ಕೋಳಿ ಮಾರಾಟ ಮಾಡಲು ಬರುತ್ತಾರೆ. ತಾಯಿಗೆ ಕುರಿ ಮತ್ತು ಕೋಳಿಯನ್ನು ಅರ್ಪಿಸುವುದೇ ಮಾರಿ ಪೂಜೆಯ ಪ್ರಧಾನ ಆಚರಣೆ. ಆದರೆ ಈ ವರ್ಷ ಸಂಪೂರ್ಣ ಬದಲಾಗಿದ್ದು, ಮುಸ್ಲಿಮರ ಬದಲಾಗಿ ಹಿಂದೂ ವ್ಯಾಪಾರಿಗಳೇ ಕೋಳಿ ಮಾರಾಟ ಮಳಿಗೆ, ಹೂ ಹಣ್ಣು ಅಂಗಡಿಗಳನ್ನು ತೆರೆದಿದ್ದರು. ಎಲ್ಲ ಮಳಿಗೆಗಳಿಗೂ ಕೇಸರಿ ಧ್ವಜಗಳನ್ನು ಹಾಕಲಾಗಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ತಾಯಿಗೆ ಅರ್ಪಿಸುವ ಮಲ್ಲಿಗೆ ಹೂವಿನ ವ್ಯಾಪಾರದಲ್ಲಿ ಮುಸ್ಲಿಮರ ಮುಂಚೂಣಿಯಲ್ಲಿ ಇರುತ್ತಿದ್ದರು. ಆದರೆ ಈ ಬಾರಿ ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು.

Tags: BJPCongress PartyCovid 19ಕಾಪು ಜಾತ್ರೆ ಆರಂಭಬಿಜೆಪಿಮುಕ್ತಾಯಮುಸ್ಲಿಂ ವ್ಯಾಪಾರಿಗಳ
Previous Post

ವಿದ್ಯಾರ್ಥಿಗಳು ಮತ್ತು ರಾಜಕಾರಣ : ಭಗತ್ ಸಿಂಗ್ (1928)

Next Post

ಹರ್ಷ ಕೊಲೆ ಪ್ರಕರಣ: ಮುಸ್ಲಿಂ ಹೆಸರಿನಲ್ಲಿ ಬಿಜೆಪಿ MLCಗೆ ಬೆದರಿಕೆ ಹಾಕಿದ್ದ ಹಿಂದೂ ಯುವಕ ಬಂಧನ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಹರ್ಷ ಕೊಲೆ ಪ್ರಕರಣ: ಮುಸ್ಲಿಂ ಹೆಸರಿನಲ್ಲಿ ಬಿಜೆಪಿ MLCಗೆ ಬೆದರಿಕೆ ಹಾಕಿದ್ದ ಹಿಂದೂ ಯುವಕ ಬಂಧನ

ಹರ್ಷ ಕೊಲೆ ಪ್ರಕರಣ: ಮುಸ್ಲಿಂ ಹೆಸರಿನಲ್ಲಿ ಬಿಜೆಪಿ MLCಗೆ ಬೆದರಿಕೆ ಹಾಕಿದ್ದ ಹಿಂದೂ ಯುವಕ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada