• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜಾತಿಗಣತಿ ಮಾಡುವ ಅಧಿಕಾರವೇ ರಾಜ್ಯ ಸರ್ಕಾರಕ್ಕೆ ಇರಲಿಲ್ಲ..!!

ಕೃಷ್ಣ ಮಣಿ by ಕೃಷ್ಣ ಮಣಿ
May 1, 2025
in ಕರ್ನಾಟಕ, ರಾಜಕೀಯ
0
ಜಾತಿಗಣತಿ ಮಾಡುವ ಅಧಿಕಾರವೇ ರಾಜ್ಯ ಸರ್ಕಾರಕ್ಕೆ ಇರಲಿಲ್ಲ..!!
Share on WhatsAppShare on FacebookShare on Telegram

ಜನಗಣತಿ ಜೊತೆಗೆ ಜಾತಿಗಣತಿ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿರೋದು ಬಹಳ ಉತ್ತಮ ನಿರ್ಧಾರ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ‌ ವೈ ವಿಜಯೇಂದ್ರ ಹೇಳಿದ್ದಾರೆ. ಮೋದಿ ಸರ್ಕಾರ ಮಹತ್ವದ ನಿರ್ಧಾರ ತೆಗೆದು ಕೊಂಡಿದೆ. ನಿನ್ನೆಯ ಕ್ಯಾಬಿನೆಟ್ ನಂತರ ಜಾತಿ ಗಣತಿ ಘೋಷಣೆ ಮಾಡಿದ್ದಾರೆ. 1931 ನಂತರ ದೇಶದಲ್ಲಿ ಜಾತಿಗಣತಿ ಆಗಿರಲಿಲ್ಲ. ದೇಶದ ಪ್ರತಿಯೊಬ್ಬರಿಗೂ ನ್ಯಾಯ ಸಿಗಬೇಕು ಎನ್ನವುದು ಮೋದಿಯವರ ಉದ್ದೇಶ. ಜನಗಣತಿ ಜೊತೆ ಜಾತಿಗಣತಿ ಮಾಡುವ ನಿರ್ಧಾರವನ್ನ ದೇಶದಾದ್ಯಂತ ಸ್ವಾಗತ ಮಾಡಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಕೇಂದ್ರದಲ್ಲಿ ಕಾಂಗ್ರೆಸ್ ಅಷ್ಟೊಂದು ವರ್ಷ ಆಡಳಿತ ಮಾಡಿದ್ರೂ ಈ ನಿರ್ಣಯ ತೆಗೆದುಕೊಂಡಿರಲಿಲ್ಲ. ರಾಜ್ಯದ ಜಾತಿಗಣತಿ ವಿಚಾರವಾಗಿ ಸಿಎಂ‌ ಇನ್ನೂ ನಿರ್ಣಯ ತೆಗೆದುಕೊಂಡಿಲ್ಲ. ಸಮಾಜದ ಮೇಲೆ ವಿಷ ಬೀಜ ಬಿತ್ತಲು ಈ ಕುತಂತ್ರ ಮಾಡಿದ್ರು ಅಷ್ಟೆ. ಜಾತಿಗಣತಿಯನ್ನ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರಲಿಲ್ಲ. ಸಮಾಜದ ನಡುವೆ ಕಂದಕ ಸೃಷ್ಟಿ ಮಾಡುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡಿತ್ತು. ಪ್ರಧಾನಮಂತ್ರಿಗಳು ಘೋಷಣೆ ಮಾಡಿದ್ದಾರೆ ಎಂದರೆ, ಹಿಂದುಳಿದ ಸಮಾಜಕ್ಕೆ ನ್ಯಾಯ ಕೊಡಬೇಕು ಎನ್ನುವ ನಿರ್ಧಾರ ಇದು.

ಕಾಂಗ್ರೆಸ್ ಜಾತಿಗಣತಿ ವಿಚಾರದಲ್ಲಿ ಏನ್ ಬೊಬ್ಬೆ ಹೊಡಿತಿದೆ. ಕಾಂತರಾಜು ವರದಿಯ ಮೂಲ ಪ್ರತಿಯೇ ಇಲ್ಲದಿದ್ದಾಗ, ಜಯಪ್ರಕಾಶ್ ಹೆಗಡೆ ಯಾವ ಅದಾರದ ಮೇಲೆ ರಿಪೊರ್ಟ್ ಕೊಟ್ಟಿದ್ದಾರೆ. ಅವರೇ ಪತ್ರ ಬರೆದು ಮೂಲ ಪ್ರತಿ ಇಲ್ಲ ಎಂದಿದ್ದರು. ಈಗ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದು ಕೊಂಡಿದ್ದರಿಂದ, ಕೇಂದ್ರಕ್ಕೆ ಸಹಕಾರವನ್ನ ರಾಜ್ಯ ಸರ್ಕಾರ ಕೊಡಬೇಕು ಎಂದಿದ್ದಾರೆ. ಇನ್ನು ಪಾಕ್​ ವಿರುದ್ಧ ಯುದ್ದದ ವಿಚಾರವಾಗಿ ಮಾತನಾಡಿ, ಕೆಲವರು ಪ್ರಚಾರದ ಹುಚ್ಚಿಗಾಗಿ ಬೇರೆ ಬೇರೆ ಹೇಳಿಕೆ ಕೊಡ್ತಿದ್ದಾರೆ. ಪಹಲ್ಗಾಮ್ ಘಟನೆ ಬಗ್ಗೆ ಪ್ರತಿಯೊಬ್ಬ ಭಾರತೀಯರು ಒಂದಾಗಿದ್ದಾರೆ. ದುಷ್ಟರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದಯಕೊಳ್ಳಬೇಕೆನ್ನೋದು ಜನರ ಅಪೇಕ್ಷೆ ಎಂದಿದ್ದಾರೆ.

C. M. Ibrahim : ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಬರ್ತಾರ ? #pratidhvani
ಪಾಕಿಸ್ತಾನ್ ಜಿಂದಾಬಾದ್ ಹೇಳಿದ್ದಕ್ಕೆ ಮಂಗಳೂರಲ್ಲಿ ಗುಂಪು ಹತ್ಯೆ ನಡೆದಿರುವ ವಿಚಾರವಾಗಿ ಮಾತನಾಡಿ, ವಿಧಾನ ಸೌಧದಲ್ಲಿ ಜಿಂದಾಬಾದ್ ಘೋಷಣೆ ಕೂಗಿರೋರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗಕೈಗೊಂಡಿದ್ದರೆ, ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ. ರಾಜ್ಯ ಸರ್ಕಾರದ ಮುಸ್ಲಿಂ ಓಲೈಕೆಯಿಂದ ಇದು ನಡೆಯುತ್ತಿದೆ. ಈಗಾಗಲಾದರೂ ಎಚ್ಚೆತ್ತು ಕೊಳ್ಳಬೇಕು.. ಮಲ್ಲಿಕಾರ್ಜುನ್ ಖರ್ಗೆ ಹೇಳಿದ ಮೇಲೆ ಕೆಲವರಿಗೆ ಬುದ್ಧಿ ಬಂದಿದೆ. ಭಾರತದ ಪರವಾಗಿ ಹಿಂದೂಗಳ ಪರವಾಗಿ ಮಾತಾಡ್ತಿದ್ದಾರೆ. ಒಂದೊಳ್ಳೆ ಬೆಳವಣಿಗೆ ನಾವು ನೊಡ್ತಿದ್ದೇವೆ ಎಂದಿದ್ದಾರೆ.
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

12,692 ಮಂದಿ ಪೌರ ಕಾರ್ಮಿಕರು ಇನ್ಮುಂದೆ ಕಾಯಂ.. ಉಳಿದವರು…

Next Post

ʼಪಪ್ಪಿʼ ಸಿನಿಮಾ ಟ್ರೇಲರ್ ಗೆ ಪದ್ಮಾವತಿ ಫಿದಾ.. ಮಕ್ಕಳ ಅಭಿನಯ ಮೆಚ್ಚಿ ಸೈಕಲ್ ಗಿಫ್ಟ್‌ ಮಾಡಿದ ರಮ್ಯಾ!

Related Posts

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ....

Read moreDetails
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post

ʼಪಪ್ಪಿʼ ಸಿನಿಮಾ ಟ್ರೇಲರ್ ಗೆ ಪದ್ಮಾವತಿ ಫಿದಾ.. ಮಕ್ಕಳ ಅಭಿನಯ ಮೆಚ್ಚಿ ಸೈಕಲ್ ಗಿಫ್ಟ್‌ ಮಾಡಿದ ರಮ್ಯಾ!

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada