• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
June 20, 2025
in Uncategorized
0
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Share on WhatsAppShare on FacebookShare on Telegram

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ

ADVERTISEMENT

ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ

ಭೂಮಿ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದೇನೆ ಎಂದ ಕೇಂದ್ರ ಸಚಿವರು

ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

HD Kumaraswamy: ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ- HDK #pratidhvani

ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದು ಅವರು ಹೇಳಿದರು.

ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಅವರು; ಓ ಅದಾ..? ನಿಮಗೆ ಅಚ್ಚರಿನಾ? ಅಚ್ಚರಿನಾ? ಅದು ನಿರಂತರವಾಗಿ ನಡೆಯುತ್ತಿದೆ. ಸೈಟ್ ಕೊಡಬೇಕಾದರೆ, ದುಡ್ಡು ಕೊಡಬೇಕಾದರೆ ಕಮಿಷನ್ ನಡೆಯುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದು ನಡೆಯುತ್ತಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ. ಕೃಷ್ಣಭೈರೇಗೌಡರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ ಎಂದು ಅವರು ಪ್ರಶ್ನಿಸಿದರು.

ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದು ಅವರು ಕಿಡಿಕಾರಿದರು.

Tags: audio viralBR PATILbr patil audiobr patil audio viralbr patil audio viral casebr patil sarfaraz khan audiobr patil speaking with housing minister secretarybr patil speaks about housing board irregularitiesbr patil viral audiocongress mla br patilcongress mla br patil audio casecongress mla br patil audio viralmla br patil audio alleging about housing board irregularitiesmla br patil viral audiotv5 kannada br patil audio
Previous Post

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

Next Post

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Related Posts

Uncategorized

KJ George: ಇಂಧನ ಸಚಿವ ಜಾರ್ಜ್‌ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ

by ಪ್ರತಿಧ್ವನಿ
August 7, 2025
0

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗಿರುವ ದೂರಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ...

Read moreDetails
Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!

Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!

August 2, 2025

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

July 19, 2025

ಸಹಿಸಿಕೊಳ್ಳೋ ಯೋಗ್ಯತೆಯಿಲ್ಲ ಅಂದ್ರೆ ರಾಜಕಾರಣಕ್ಕೆ ಯಾಕೆ ಬರಬೇಕು?

July 19, 2025
ದೊಡ್ಡ ತೂಗುಸೇತುವೆ

ದೊಡ್ಡ ತೂಗುಸೇತುವೆ

July 18, 2025
Next Post

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada