• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಸೀದಿ:ದೇವಸ್ಥಾನ ಕಿತ್ತಾಟಕ್ಕೆ ತಡೆ ಹಾಕಿದ ಸುಪ್ರೀಂಕೋರ್ಟ್..

ಪ್ರತಿಧ್ವನಿ by ಪ್ರತಿಧ್ವನಿ
December 14, 2024
in Top Story, ಇತರೆ / Others, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಭಾರತದಲ್ಲಿ ಸಾಕಷ್ಟು ಮಸೀದಿಗಳ ಜಾಗದಲ್ಲಿ ಶಿವನ ದೇವಸ್ಥಾನವಿದೆ ಅನ್ನೋ ಬಗ್ಗೆ ಈಗಾಗಲೇ ಹಲವಾರು ಕೋರ್ಟ್‌ಗಳಲ್ಲಿ ದಾವೆ ಹೂಡಲಾಗಿದೆ. ಅಯೋಧ್ಯೆಯ ಬಾಬರಿ ಮಸೀದಿ ಜಾಗ ಶ್ರೀರಾಮ ಜನಿಸಿದ ಜಾಗ ಎನ್ನುವ ಕಾರಣಕ್ಕೆ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್ ಅಂತಿಮವಾಗಿ ಬಾಬರಿ ಮಸೀದಿ ಜಾಗದಲ್ಲಿ ಶ್ರೀರಾಮನ ದಿವ್ಯ ಮಂದಿರ ಸ್ಥಾಪನೆಗೆ ಆದೇಶ ನೀಡಲಾಗಿತ್ತು.ಆ ಬಳಿಕ ಸಾಕಷ್ಟು ಮಸೀದಿಗಳ ಮೇಲೆ ಹಿಂದೂಪರ ಸಂಘಟನೆಗಳು ದೂರು ಸಲ್ಲಿಸಿದ್ದರು.

ADVERTISEMENT

ವಾರಣಾಸಿ ದೇಗುದ ಬಳಿಯ ಮಸೀದಿ ಸೇರಿದಂತೆ ಮಥುರಾದ ಶಾಹಿ ಈದ್ಗಾ ಮಸೀದಿ, ಸಂಭಲ್‌ನ ಶಾಹಿ ಜಾಮಾ ಮಸೀದಿ ಹೀಗೆ ದೇಶದ 10ಕ್ಕೂ ಹೆಚ್ಚು ಮಸೀದಿಗಳ ಮೂಲ ಪತ್ತೆಗಾಗಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಈಗಾಗಲೇ ಸಾಕಷ್ಟು ಅರ್ಜಿಗಳನ್ನು ಸಲ್ಲಿಸಲಾಗಿದೆ.ಆದರೆ ಇದೀಗ ಎಲ್ಲಾ ಪ್ರಕರಣಗಳಲ್ಲಿ ವಿಚಾರಣೆ, ಮಧ್ಯಂತರ ಆದೇಶ ಹಾಗು ಅಂತಿಮ ತೀರ್ಪು ನೀಡುವುದಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

D K SHIVAKUMAR : ಕೈನಾಯಕರನ್ನು ಬಿಟ್ಟು ಅದ್ದೂರಿ ಸಮಾವೇಶ ಹಮ್ಮಿಕೊಂಡಿರುವ ಡಿಕೆ ಶಿವಕುಮಾರ್ #pratidhvani

ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆ 1991 ಪ್ರಕಾರ 1947 ಆಗಸ್ಟ್ 15 ರಂದು ಯಾವ ಸ್ವರೂಪದಲ್ಲಿ ಇತ್ತು, ಅದೇ ರೀತಿ ಇರಬೇಕು ಎನ್ನುವುದು ನಿಯಮ.ಆದರೆ ರಾಮ ಜನ್ಮಭೂಮಿ ಬಾಬರಿ ಮಸೀದಿಯನ್ನು ಹೊರತುಪಡಿಸಿ ಈ ಕಾನೂನು ಮಾಡಲಾಗಿತ್ತು.ಹೀಗಾಗಿ ಉಳಿದ ಮಸೀದಿಗಳ ವಿಚಾರದಲ್ಲಿ ಕೋರ್ಟ್ ಮಧ್ಯಪ್ರವೇಶ ಮಾಡುವುದು ಹಾಗು ಮಸೀದಿಗಳ ಸಮೀಕ್ಷೆ ವಿಚಾರ ಕಾನೂನು ಬಾಹೀರವೇ..? ಅನ್ನೊ ಬಗ್ಗೆ ಸುಪ್ರೀಂಕೋರ್ಟ್ ಪರಿಶೀಲನೆ ಮಾಡಲಿದೆ. ಅಲ್ಲೀವರೆಗೂ ಹೊಸ ಪ್ರಕರಣ ಕೂಡ ದಾಖಲಿಸಿಕೊಳ್ಳದಂತೆ ಸೂಚನೆ ಕೊಡಲಾಗಿದೆ.

Tags: Babri Masjid area of ​​Ayodhyamosque-temple dispute.pro-Hindu organizationsRama in the Babri Masjid area.supreme courtthe Shahi Eidga Masjid in Mathurathe Shahi Jama Masjid in SambhalVaranasi temple
Previous Post

ಡಿಸೆಂಬರ್‌ 25ಕ್ಕೆ ಕನ್ನಡದಲ್ಲೂ ರಿಲೀಸ್‌ ಆಗಲಿದೆ ನಟ ಮೋಹನಲಾಲ್‌ ಚೊಚ್ಚಲ ನಿರ್ದೇಶನದ ಬರೋಜ್‌ ಚಿತ್ರ

Next Post

ಮುಡಾ ಹಗರಣ ಬೆನ್ನಲ್ಲೇ MUDAಗೆ ಪ್ರತ್ಯೇಕ ಕಾಯ್ದೆ ಜಾರಿಗೆ ನಿರ್ಧಾರ..!

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post

ಮುಡಾ ಹಗರಣ ಬೆನ್ನಲ್ಲೇ MUDAಗೆ ಪ್ರತ್ಯೇಕ ಕಾಯ್ದೆ ಜಾರಿಗೆ ನಿರ್ಧಾರ..!

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada