• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!

ಪ್ರತಿಧ್ವನಿ by ಪ್ರತಿಧ್ವನಿ
October 25, 2025
in Uncategorized
0
ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!
Share on WhatsAppShare on FacebookShare on Telegram

ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಮಿತಿ ಮೀರಿದ್ದು, ಇಬ್ಬರೂ ನಾಯಕರು ಪರಸ್ಪರ ಏಕವಚನದಲ್ಲೇ ಪರಸ್ಪರ ಬೈದಾಡಿಕೊಂಡಿದ್ದಾರೆ. ಈ ಕುರಿತು

ADVERTISEMENT

ಪ್ರತಾಪ ಸಿಂಹ ಮತ್ತು ಪ್ರದೀಪ ಈಶ್ವರ ನನಗೆ ಅತ್ಯಾಪ್ತರು. ಅವರಿಬ್ಬರೂ ರಾಜಕೀಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಷಯ ಬಿಟ್ಟು ವೈಯಕ್ತಿಕವಾಗಿ ಪರಸ್ಪರ ನಿಂದಿಸಿಕೊಳ್ಳುವುದನ್ನು ನೋಡಿ, ನಾನು ಕುಬ್ಜನಾಗಿ ಹೋಗಿದ್ದೇನೆ. “ಭಟ್ರೇ, ನಿಮ್ಮ ಶಿಷ್ಯರು ಬೀದಿ ಜಗಳವಾಡುವುದನ್ನು ನೋಡಿ ಸುಮ್ಮನಿದ್ದೀರಲ್ಲ?” ಎಂದು ಬೀದಿಯಲ್ಲಿ ಹೋಗುವವರೂ ನನ್ನನ್ನು ಪ್ರಶ್ನಿಸುವಂತಾಗಿದೆ.

Pradeep Eshwar : ಪ್ರತಾಪ್‌ ಸಿಂಹ ಹೇಳಿಕೆಗೆ ತಿರುಗೇಟು ಕೊಟ್ಟ ಶಾಸಕ ಪ್ರದೀಪ್‌ ಈಶ್ವರ್‌..! #prathapsimha

ಇಷ್ಟು ದಿನಗಳ ಕಾಲ ನಾನು ಅವರ ರಾಜಕೀಯ ನಿಲುವು-ಒಲವುಗಳ ಬಗ್ಗೆ ಏನನ್ನೂ ಹೇಳದೇ ಅಂತರ ಕಾಯ್ದುಕೊಂಡಿದ್ದೆ. ಅವರವರ ರಾಜಕೀಯ ಅವರವರಿಗೆ ಅಂತ ಸುಮ್ಮನೆ ಇದ್ದೆ. ಅದು ನನಗೆ ಸಂಬಂಧಪಡದ ವಿಷಯ ಕೂಡ. ಆದರೆ ಬರಬರುತ್ತಾ ಇಬ್ಬರು ವೈಯಕ್ತಿಕ ನಿಂದನೆಯಲ್ಲಿ ತೊಡಗಿ ಹಳಿ ತಪ್ಪುತ್ತಿದ್ದಾರೆ ಅನಿಸಲಾರಂಭಿಸಿತು.

ನನಗೆ ಇಬ್ಬರೂ ಬೇಕಾದವರೇ. ನಾನು ಇಬ್ಬರ ಶ್ರೇಯಸ್ಸನ್ನು ಬಯಸುವವನು. ಇಬ್ಬರೂ ಶರಂಪರ ಜಗಳವಾಡುವುದನ್ನು ನೋಡಿ ಸುಮ್ಮನಿದ್ದರೆ, ನಾನು ನೈತಿಕ ಹೊಣೆಗಾರಿಕೆಯಿಂದ ವಿಮುಖನಾಗುತ್ತಿದ್ದೇನೆ ಎಂದು ಎರಡು ದಿನಗಳಿಂದ ನನಗೆ ಬಲವಾಗಿ ಅನಿಸುತ್ತಿದೆ.

PratapSimha on Pradeep Eshwar: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್​ಗೆ ಪ್ರತಾಪ್ ಸಿಂಹ ವಾರ್ನಿಂಗ್#pratidhvani

ಇಬ್ಬರಲ್ಲೂ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ – ಇಬ್ಬರೂ ರಾಜಕೀಯ ಮತ್ತು ಜನಪರ ವಿಷಯಗಳ ಬಗ್ಗೆ ಚರ್ಚೆ ಮಾಡಿ, ವಾದ-ಸಂವಾದ ಮಾಡಿ, ಒಳ್ಳೆಯದೇ. ದಯವಿಟ್ಟು ನಿಮ್ಮ ಜಗಳದಲ್ಲಿ ನಿಮ್ಮ ತಂದೆ-ತಾಯಿಗಳನ್ನು ಎಳೆಯಬೇಡಿ. ಅಂದರೆ ನಿಮ್ಮ ನಿಮ್ಮ ವೈಯಕ್ತಿಕ ಮತ್ತು ತೀರಾ ಕ್ಷುಲ್ಲಕ ವಿಷಯಗಳನ್ನು ಪ್ರಸ್ತಾಪಿಸಿ ಕಿತ್ತಾಡಬೇಡಿ. ಇಬ್ಬರೂ ಯುವ ನಾಯಕರಾಗಿ ಈಗಾಗಲೇ ನಿಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದ್ದೀರಿ, ಭರವಸೆ ಮೂಡಿಸಿದ್ದೀರಿ. ಆ ಕುರಿತು ನನಗೆ ನಿಮ್ಮಿಬ್ಬರ ಬಗ್ಗೆ ಅತೀವ ಅಭಿಮಾನವಿದೆ. ನಿಮ್ಮಿಬ್ಬರಿಗೂ ಸುದೀರ್ಘವಾದ ರಾಜಕೀಯ ಜೀವನವಿದೆ, ಇನ್ನೂ ಉತ್ತಮ ಭವಿಷ್ಯವಿದೆ. ಜನರ ನಿರೀಕ್ಷೆಯೂ ನಿಮ್ಮಿಬ್ಬರ ಮೇಲೆ ಜಾಸ್ತಿಯಿದೆ. ಒಮ್ಮೆ ಸಮಾಧಾನದಿಂದ ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ. ಈ ನಿಂದನೆಯನ್ನು ಇಲ್ಲಿಗೆ ನಿಲ್ಲಿಸಿ, ಸಾಕು.

BM Patil: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದೇನು..! #siddaramaiah #congress

Tags: BJPbyvijayendraCMSiddaramaiahcongressDKShivakumarexmpJournalistkarnatakacmKPCCMLAPradeep Ishwarprathap simharashokasiddaramaiahVishweshwar Bhat
Previous Post

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

Next Post

ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?- ಸಚಿವ ಪ್ರಿಯಾಂಕ್‌ ಖರ್ಗೆ..

Related Posts

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

by ಪ್ರತಿಧ್ವನಿ
November 17, 2025
0

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್...

Read moreDetails

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

November 6, 2025
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
Next Post
ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?- ಸಚಿವ ಪ್ರಿಯಾಂಕ್‌ ಖರ್ಗೆ..

ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?- ಸಚಿವ ಪ್ರಿಯಾಂಕ್‌ ಖರ್ಗೆ..

Recent News

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!
Top Story

ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

by ಪ್ರತಿಧ್ವನಿ
November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?
Top Story

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

by ಪ್ರತಿಧ್ವನಿ
November 17, 2025
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ
Top Story

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

by ಪ್ರತಿಧ್ವನಿ
November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆ: ಇಲ್ಲಿದೆ ಮಹತ್ವದ ಅಪ್ಡೇಟ್‌
Top Story

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆ: ಇಲ್ಲಿದೆ ಮಹತ್ವದ ಅಪ್ಡೇಟ್‌

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು

November 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada