ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸೋನು ನಿಗಮ್ ಹಾಡಿರುವ ಹಾಡನ್ನು ನಮ್ಮ ಚಿತ್ರದಿಂದ ತೆಗೆದಿದ್ದೇವೆ “ಕುಲದಲ್ಲಿ ಕೀಳ್ಯಾವುದೋ” ಚಿತ್ರತಂಡ.

ಪ್ರತಿಧ್ವನಿ by ಪ್ರತಿಧ್ವನಿ
May 7, 2025
in ಇದೀಗ, ಕರ್ನಾಟಕ, ಸಿನಿಮಾ
0
Share on WhatsAppShare on FacebookShare on Telegram

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿಮಾಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಮತ್ತು ವಿದ್ಯಾ ಅವರು ನಿರ್ಮಿಸಿರುವ ಹಾಗೂ ರಾಮ್ ನಾರಾಯಣ್ ನಿರ್ದೇಶನದಲ್ಲಿ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ‌ – ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರತಂಡ ಪ್ರಸಕ್ತ ಗಾಯಕ ಸೋನು ನಿಗಮ್ ಅವರ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕುರಿತು ನಿರ್ಮಾಪಕರು ಹಾಗೂ‌ ನಿರ್ದೇಶಕರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ADVERTISEMENT

ಗಾಯಕ ಸೋನು ನಿಗಮ್ ಅವರು ಉತ್ತಮ ಗಾಯಕರು ಎಂಬುದರಲ್ಲಿ‌ ಯಾವುದೇ ಸಂಶಯವಿಲ್ಲ. ಆದರೆ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕನ್ನಡದ ಬಗ್ಗೆ ಆಡಿರುವ ಮಾತು ನಮಗೆ ತುಂಬಾ ಬೇಸರವಾಗಿದೆ. ನಮ್ಮ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಹಾಡೊಂದನ್ನು ಸೋನು ನಿಗಮ್ ಮೂರು ತಿಂಗಳ ಹಿಂದೆ ಹಾಡಿದ್ದರು. ಮನೋಮೂರ್ತಿ ಅವರು ಸಂಗೀತ ನೀಡಿರುವ ಹಾಗೂ ಯೋಗರಾಜ್ ಭಟ್ ಬರೆದಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವೂ ಆಗಿದೆ. ಆದರೆ ಸೋನು ನಿಗಮ್ ಅವರು ಕನ್ನಡಕ್ಕೆ ಮಾಡಿರುವ ಅವಮಾನವನ್ನು ಸಹಿಸದ ನಾವು ಅವರ ಧ್ವನಿಯಲ್ಲಿ ಮೂಡಿಬಂದಿರುವ ಹಾಡನ್ನು ತೆಗೆದು ಹಾಕಿದ್ದೇವೆ. ಇದೇ ಹಾಡನ್ನು ಕನ್ನಡದ ಗಾಯಕ ಚೇತನ್ ಅವರ ಬಳಿ‌ ಹಾಡಿಸಿದ್ದೇವೆ. ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ. ಇದಕ್ಕೆ ಸಂಗೀತ ನಿರ್ದೇಶಕ ಮನೋಮೂರ್ತಿ ಹಾಗೂ ಗೀತರಚನೆಕಾರ ಯೋಗರಾಜ್ ಭಟ್ ಅವರ ಒಪ್ಪಿಗೆ ಇದೆ ಎಂದು ನಿರ್ದೇಶಕ ರಾಮ್ ನಾರಾಯಣ್ ತಿಳಿಸಿದರು.

ಕನ್ನಡದ ಬಗ್ಗೆ ಮಾತು ಬಂದಾಗ ನಮಗೆ ಮೊದಲು ಕನ್ನಡ ಮುಖ್ಯ. ಆಮೇಲೆ ಮಿಕ್ಕಿದ್ದು.‌ ಸೋನು ನಿಗಮ್ ಅವರು ಉತ್ತಮ ಗಾಯಕರಾಗಿದ್ದು, ಅವರಿಂದ ಈ ರೀತಿಯ ವರ್ತನೆ ನಿರೀಕ್ಷಿಸಿರಲಿಲ್ಲ. ಘಟನೆ ನಡೆದು ಕೆಲವು ದಿನಗಳ ನಂತರ ಇತ್ತೀಚೆಗೆ ಅವರು ಕ್ಷಮೆ ಕೇಳಿದ ವಿಡಿಯೋ ನೋಡದೆ. ಅವರು ಒಲ್ಲದ ಮನಸ್ಸಿನಿಂದ ‌ಯಾರದೊ ಬಲವಂತಕ್ಕೆ ಕ್ಷಮೆ ಕೇಳಿದ ಹಾಗಿದೆ. ಈ ವಿಷಯದಿಂದ ನಮ್ಮ ಚಿತ್ರತಂಡಕ್ಕೆ ಬಹಳ ಬೇಸರವಾಗಿದೆ.‌ ಹಾಗಾಗಿ ಅವರ ಧ್ವನಿಯಲ್ಲಿ ಮೂಡಿಬಂದಿರುವ ಹಾಡನ್ನು ತೆಗೆದು ಹಾಕಿ , ಚೇತನ್ ಅವರಿಂದ ಅದೇ ಹಾಡನ್ನು ಹಾಡಿಸಿದ್ದೇವೆ. ಮುಂದೆ ನಾನಂತೂ ನನ್ನ ನಿರ್ಮಾಣದ ಚಿತ್ರಗಳಲ್ಲಿ ಅವರಿಂದ ಹಾಡಿಸುವುದಿಲ್ಲ ಎಂಬ ನಿರ್ಧಾರ ಮಾಡಿದ್ದೇನೆ ಎಂದು ನಿರ್ಮಾಪಕ ಸಂತೋಷ್ ಕುಮಾರ್ ತಿಳಿಸಿದರು. ‌

ಈಗಾಗಲೇ ಟೀಸರ್, ಹಾಡುಗಳ ಮೂಲಕ ಜನರನ್ನು ತಲುಪಿರುವ ಈ ಚಿತ್ರ ಮೇ 23 ರಂದು ಬಿಡುಗಡೆಯಾಗಲಿದೆ.

Tags: beautiful and hottest kannada actressesbeautiful kannada actressesbest kannada actorsbest sandalwood actorshighest paid kannada actorshottest kannada actresseskannada actresseskannada hot actressesmost popular kannada actorsmovies bartop 10 actorstop 10 beautiful kannada actressestop 10 kannada actressestop 10 most beautiful and hottest actressestop 10 most beautiful and hottest kannada actresses
Previous Post

ಭಾರತದ ಆಪರೇಷನ್ ಸಿಂಧೂರ್ ಬಗ್ಗೆ ಟ್ರಂಪ್ ಪ್ರತಿಕ್ರಿಯೆ..!

Next Post

ಆಪರೇಷನ್‌ ಸಿಂಧೂರ | ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Related Posts

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 
Top Story

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

by Chetan
May 16, 2025
0

ಇಸ್ರೇಲ್ (Israel) ಮತ್ತು ಹಮಾಸ್ (Hamas ) ನಡುವಿನ ಯುದ್ಧ ನಿಲ್ಲುವ ಯಾವುದೇ ಸೂಚನೆ ಕಾಣುತ್ತಿಲ್ಲ. ಇಂದು (ಮೇ 16) ಗಾಜಾ (Gaza) ಮೇಲೆ ಇಸ್ರೇಲ್ (Israel)...

Read moreDetails
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
Next Post

ಆಪರೇಷನ್‌ ಸಿಂಧೂರ | ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Recent News

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 
Top Story

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

by Chetan
May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada