• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ʻಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ಲೀಕ್‌.. ಚಿತ್ರತಂಡಕ್ಕೆ ಬೇಸರ..!

Any Mind by Any Mind
May 9, 2023
in ಸಿನಿಮಾ
0
ʻಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ಲೀಕ್‌.. ಚಿತ್ರತಂಡಕ್ಕೆ ಬೇಸರ..!
Share on WhatsAppShare on FacebookShare on Telegram

ಟಾಲಿವುಡ್‌ನ(tollywood) ಡಾರ್ಲಿಂಗ್‌ ಪ್ರಭಾಸ್‌(prabhas) ನಟನೆಯ ʻಆದಿಪುರುಷ್‌ʼ(adipurush) ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ಚಿತ್ರದಲ್ಲಿ ನಟ ಪ್ರಭಾಸ್‌ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ನಟಿ ಕೃತಿ ಸನೋನ್‌(kruti sanon) ಸೀತೆಯಾಗಿ ಪ್ರಭಾಸ್‌ಗೆ ಜೋಡಿಯಾಗಿದ್ದಾರೆ. ನಟ ಸೈಫ್‌ ಅಲಿ ಖಾನ್‌(saif ali khan) ರಾವಣನಾಗಿ ತೆರೆ ಮೇಲೆ ಅಬ್ಬರಿಸಲಿದ್ದಾರೆ.

ADVERTISEMENT

ʻಆದಿಪುರುಷ್‌ʼ(adipurush) ಚಿತ್ರತಂಡ, ಚಿತ್ರದ ಟ್ರೇಲರ್‌ರನ್ನ(trailer) ಸ್ಪೆಶಲ್‌ ಆಗಿ ರಿಲೀಸ್‌ ಮಾಡ್ಬೇಕು, ಟ್ರೇಲರ್‌ ಮೂಲಕ ಧೂಳೆಬ್ಬಿಸಬೇಕು ಅಂತೆಲ್ಲ ಪ್ಲ್ಯಾನ್‌ ಮಾಡಿಕೊಂಡಿತ್ತು. ಆದ್ರೀಗ ಚಿತ್ರತಂಡಕ್ಕೆ ಕೆಲ ಕಿಡಿಗೇಡಿಗಳಿಂದ ತೀವ್ರ ಬೇಸರವಾಗಿದೆ.  

ಹೌದು.. ಮೇ 8ರ ಸಂಜೆಯೇ ಅಭಿಮಾನಿಗಳಿಗಾಗಿ ವಿಶೇಷವಾಗಿ ʻಆದಿಪುರುಷ್‌ʼ(adipurush) ಸಿನಿಮಾದ ಟ್ರೇಲರ್​ ಪ್ರದರ್ಶನ ಮಾಡಲಾಯ್ತು. ಹೈದರಾಬಾದ್​ನ ಆಯ್ದ ಕೆಲವು ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಬಿತ್ತರವಾದ ಟ್ರೇಲರ್​ ನೋಡಿ ಫ್ಯಾನ್ಸ್​ ಖುಷಿಪಟ್ಟರು. ಆದರೆ ಕೆಲವರು ಅದನ್ನ ರೆಕಾರ್ಡ್​ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ(social media) ಹರಿಬಿಟ್ಟಿದ್ದಾರೆ. ಇದರಿಂದ ಚಿತ್ರತಂಡಕ್ಕೆ ಬೇಸರವಾಗಿದೆ.

ಮೇ 9ರ ಸಂಜೆ 5 ಗಂಟೆಗೆ ಟ್ರೇಲರ್(trailer)​ ರಿಲೀಸ್​ ಮಾಡುವುದಾಗಿ ಈ ಮೊದಲು ಚಿತ್ರತಂಡ ಘೋಷಿಸಿತ್ತು. ಆದರೆ ಲೀಕ್​ ಬಿಸಿ ತಟ್ಟಿರುವುದರಿಂದ ಮೂರು ಗಂಟೆ ಮುಂಚಿತವಾಗಿ ಅಂದರೆ 1.53ಕ್ಕೆ ಟ್ರೇಲರ್​ ರಿಲೀಸ್​ ಮಾಡಲು ಚಿತ್ರತಂಡ(film team) ಮುಂದಾಗಿದೆ. ಟಿ-ಸೀರಿಸ್​ ಯೂಟ್ಯೂಬ್​ ಚಾನೆಲ್‌ ಮೂಲಕ ‘ಆದಿಪುರುಷ್​’(adipurush) ಟ್ರೇಲರ್​ ರಿಲೀಸ್​ ಆಗಲಿದೆ.

Tags: #adipurush#adipurushteam#darlingprabhas#krutisnon#launch#pratidhvani#pratidhvanidigital#pratidhvaninews#saifalikhan#today#tollywood#trailer
Previous Post

ನ್ಯಾಚುರಲ್ ಕ್ವೀನ್‌ ಸಾಯಿ ಪಲ್ಲವಿಗೆ ಹುಟ್ಟಹಬ್ಬದ ಸಂಭ್ರಮ‌

Next Post

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ : ಚುನಾವಣಾ ಇಲಾಖೆಯಿಂದ ಸಕಲ ಸಿದ್ಧತೆ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

November 3, 2025
ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

November 3, 2025
Next Post
ಸರ್ವೇ ಹೆಸರಲ್ಲಿ ಕನ್ನಡಿಗರನ್ನು ಮೋಸ ಮಾಡಲಾಗ್ತಿದ್ಯಾ..? ಏನಿದು ಲೆಕ್ಕಾಚಾರ

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ : ಚುನಾವಣಾ ಇಲಾಖೆಯಿಂದ ಸಕಲ ಸಿದ್ಧತೆ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada