• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ ಚಿತ್ರ ..

ಪ್ರತಿಧ್ವನಿ by ಪ್ರತಿಧ್ವನಿ
April 1, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ ಡಾ||ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ಚಿತ್ರ .

ADVERTISEMENT

ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ|ರಾಜಕುಮಾರ್ ಮಗಳು,‌ ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ – ತಂದೆ ಲಕ್ಷ್ಮೀ ಹಾಗೂ ಗೋವಿಂದರಾಜು ಅವರು ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌. ಹಿರಿಯ ನಿರ್ಮಾಪಕ ಎಸ್‌‌ ಎ ಚಿನ್ನೇಗೌಡ, ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿ.ಮಾದೇಶ್ ನಿರ್ಮಾಣದ, ಅಶೋಕ್ ಕಡಬ ನಿರ್ದೇಶಿಸಿರುವ ಈ ಚಿತ್ರ ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ನಿಂಬಿಯಾ ಬನದ‌ ಮ್ಯಾಗ” ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ಎಂದು ಮಾತನಾಡಿದ ನಾಯಕ ಷಣ್ಮುಖ,‌ “ನಿಂಬಿಯಾ ಬನದ ಮ್ಯಾಗ” ಚಿತ್ರ ಮಲೆನಾಡಿನ ಮಡಿಲಲ್ಲಿ ನಡೆಯುವ ಸುಂದರ ದೃಶ್ಯ ಕಾವ್ಯ. ಅಮ್ಮ‌ – ಮಗನ ಬಾಂಧವ್ಯದ ಕಥೆ. ಅಶೋಕ್ ಕಡಬ ನಿರ್ದೇಶನ, ವಿ.ಮಾದೇಶ ಅವರ ನಿರ್ಮಾಣ ಹಾಗೂ ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ತಂದೆ, ತಾಯಿ, ದೊಡ್ಡಪ್ಪ,‌ ಚಿಕ್ಕಮ್ಮ‌ ಹಾಗೂ ನನ್ನ ಪತ್ನಿ ಸೇರಿದಂತೆ ಅನೇಕ ಕುಟುಂಬ ಸದಸ್ಯರು ಇಂದಿನ ಸಮಾರಂಭಕ್ಕೆ ಆಗಮಿಸಿದ್ದಾರೆ. ನನ್ನ ಸೋದರಮಾವಂದಿರಾದ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್,‌ ಗೀತಾ ಶಿವರಾಜಕುಮಾರ್,‌ ಮಂಗಳಾ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್,‌ ಶ್ರೀಮುರಳಿ ಹೀಗೆ ಕುಟುಂಬ ಸದಸ್ಯರೆಲ್ಲರು ನನ್ನ ಚಿತ್ರಕ್ಕೆ ಶುಭ ಕೋರಿದ್ದಾರೆ. ನಿಮ್ಮೆಲ್ಲರಿಗೂ ಧನ್ಯವಾದ ಎಂದರು.

ಮಲೆನಾಡ ಭಾಗದ ಬೆಂಗಾಡಿಯಲ್ಲಿ ಮೇಲ್ ಬೈಲ್ ದೊಡ್ಡ ಮನೆಯ ನಾಲ್ಕು ವರ್ಷದ ಮಗು ಅಚ್ಚು ( ಅಚ್ಚಣ್ಣ ) ಕಾಣೆಯಾಗಿದೆ. ಆ ತಾಯಿ ಇಂದಲ್ಲ ನಾಳೆ ಮಗು ಬಂದೆ ಬರುತ್ತೆ ಅನ್ನೋ ನಂಬಿಕೆಯಲ್ಲೇ ಕಾಯುತ್ತಿದ್ದಾಳೆ.
ಕಾಲ ಉರುಳಿದಂತೆ 25 ವರ್ಷದ ನಂತರ ಮೇಲ್ ಬೈಲ್ ದೊಡ್ಡಮನೆಯಲ್ಲಿ ಸಂತೋಷದ ವಾತಾವರಣ. ಕಾರಣ ಕಳೆದು ಹೋದ ಮಗ ಅಚ್ಚಣ್ಣ ಬಂದಿದ್ದಾನೆ. ಮುಂದೆ ಏನೂ ಎಂಬುದು ” ನಿಂಬಿಯಾ ಬನಾದ ಮ್ಯಾಗ – ಪೇಜ್ – 1″ ಚಿತ್ರದ ಕಥಾ ಸಾರಾಂಶ . ಭಾಗ 2. ಸಹ ಬರಲಿದೆ. ಷಣ್ಮುಖ ಅವರು ಮೊದಲ ಬಾರಿಗೆ ನಾಯಕನಾಗಿ‌ ನಟಿಸಿದ್ದಾರೆ. ತನುಶ್ರೀ ಈ ಚಿತ್ರದ ನಾಯಕಿ. 25 ವರ್ಷಗಳ ನಂತರ “ಮೇಘಮಾಲೆ” ಖ್ಯಾತಿಯ ಸುನಾದ್ ರಾಜ್ ಸಹ ಇದರಲ್ಲಿ ಅಭಿನಯಿಸಿದ್ದಾರೆ. ಆರೋನ್ ಕಾರ್ತಿಕ್ ಸಂಗೀತ ನೀಡಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಪಳನಿ ಡಿ ಸೇನಾಪತಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸಿದ್ದು ಕಾಂಚನಹಳ್ಳಿ ಛಾಯಾಗ್ರಹಣ, ರವಿತೇಜ ಸಂಕಲನ ಹಾಗೂ ಮದನ್ ಹರಿಣಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಏಪ್ರಿಲ್ 4 ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದರು ನಿರ್ದೇಶಕ ಅಶೋಕ್ ಕಡಬ.‌

ನಿರ್ಮಾಪಕ ವಿ.ಮಾದೇಶ್, ನಾಯಕಿ ತನುಶ್ರೀ, ಚಿತ್ರದಲ್ಲಿ ನಟಿಸಿರುವ “ಮೇಘಮಾಲೆ” ಖ್ಯಾತಿಯ ಸುನಾದ್‌ರಾಜ್, ಸಂದೀಪ್ ಮಲಾನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Tags: kannada movie reviewnimbiya banada myaganimbiya banada myaga first looknimbiya banada myaga kannada movienimbiya banada myaga kannada movie official trailernimbiya banada myaga kannada movie teaser and trailernimbiya banada myaga movienimbiya banada myaga official teasernimbiya banada myaga page 1 official trailer and teasernimbiya banada myaga teasernimbiya banda myaga movie teasershanmukha govindraj
Previous Post

ಯಶಸ್ವಿ 50 ದಿನಗಳನ್ನು ಪೂರೈಸಿ ಶತದಿನೋತ್ಸವದತ್ತ ಜನ ಮೆಚ್ಚಿದ “ಫಾರೆಸ್ಟ್” .

Next Post

ಬಿಜೆಪಿಯವರು ಮೊದಲು ಕೇಂದ್ರದ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!

Related Posts

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
0

ಮೇಷ ರಾಶಿಯ ಇಂದಿನ ಭವಿಷ್ಯ ವಾರದ ಮೊದಲ ದಿನವೇ ನಿಮಗೆ ಕೆಲಸದ ಒತ್ತಡ ಹೆಚ್ಚಿರಬಹುದು, ಆದರೆ ನಿಮ್ಮ ಚುರುಕುತನದಿಂದ ಸಂಜೆಯ ವೇಳೆಗೆ ಎಲ್ಲಾ ಕಾರ್ಯಗಳನ್ನು ಯಶಸ್ವಿಯಾಗಿ ಮುಗಿಸುವಿರಿ....

Read moreDetails
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post

ಬಿಜೆಪಿಯವರು ಮೊದಲು ಕೇಂದ್ರದ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!

Recent News

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada