• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಹುನಿರೀಕ್ಷಿತ ‘ಜವಾನ್’ ಚಿತ್ರದ ಟ್ರೇಲರ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in Top Story, ಸಿನಿಮಾ
0
ಜವಾನ್‌

ಶಾರೂಖ್‌ ಖಾನ್‌

Share on WhatsAppShare on FacebookShare on Telegram

ಮೊದಲ ನೋಟದಿಂದ ಪ್ರೇಕ್ಷಕರ ಗಮನವನ್ನು ತನ್ನೆಡೆಗೆ ಸೆಳೆದಂತಹ ಶಾರೂಖ್ ಖಾನ್ ಅಭಿನಯದ ಜವಾನ್ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಬಿಡುಗಡೆಗೆ ಇನ್ನೊಂದೇ ವಾರವಿದ್ದರೂ, ಚಿತ್ರದ ಟ್ರೇಲರ್ ಬಿಡುಗಡೆಯಾಗಿಲ್ಲ ಎಂದು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗಾಗಿ ಚಿತ್ರತಂಡದವರು ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಆ ಕುತೂಹಲವನ್ನು ತಣಿಸುತ್ತಾರೆ.

ADVERTISEMENT

ವಿಶೇಷವೆಂದರೆ, ಈ ಟ್ರೇಲರ್ ಬಿಡುಗಡೆ ಮಾಡಿರುವುದು ಚಿತ್ರದ ನಾಯಕಿ ನಯನತಾರಾ. ಇನ್ಸ್ಟಾಗ್ರಾಮ್ ನಲ್ಲಿ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ನಯನತಾರಾ ಸೋಷಿಯಲ್ ಮೀಡಿಯಾಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ನೆಚ್ಚಿನ ನಟಿಯ ಚಿತ್ರವೊಂದರ ಟ್ರೇಲರ್ ಬಿಡುಗಡೆ ಆಗಿರುವುದು ಖುಷಿಯಾದರೆ, ನಯನತಾರಾ ಸೋಷಿಯಲ್ ಮೀಡಿಯಾಗೆ ಬಂದಿರುವುದು ಅವರ ಅಭಿಮಾನಿಗಳ ಖುಷಿಯನ್ನು ಇನ್ನಷ್ಟು ಹೆಚ್ಚಿಸಿದೆ.

ಈ ಟ್ರೇಲರ್ ನಲ್ಲಿ ರೋಚಕವೆನಿಸುವಂತಹ ಸಾಹಸಮಯ ದೃಶ್ಯಗಳು, ಎದೆ ಝಲ್ಲೆನಿಸುವ ಆಕ್ಷನ್ ದೃಶ್ಯಗಳು ಹೆಚ್ಚಿದ್ದು, ‘ಜವಾನ್’ ಪ್ರಪಂಚವನ್ನು ತೆರೆದಿಟ್ಟಿದೆ. ಕಣ್ಣು ಸೆಳೆಯುವ ದೃಶ್ಯಗಳಿರುವ ಈ ಟ್ರೇಲರ್ ಪ್ರೇಕ್ಷಕರ ನಿರೀಕ್ಷೆಗಳನ್ನು ಇನ್ನಷ್ಟು ಹೆಚ್ಚಾಗಿಸಿದ್ದು, ಚಿತ್ರ ಬಿಡುಗಡೆಗೆ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ.

‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ನಡಿಯಲ್ಲಿ ಗೌರಿ ಖಾನ್ ನಿರ್ಮಿಸಿದರೆ, ಗೌರವ್ ವರ್ಮ ಸಹನಿರ್ಮಾಪಕರಾಗಿದ್ದಾರೆ. ಚಿತ್ರವು ಸೆ.07ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

Tags: JawaanJawaan TrailerNayanataraSharukh Khanಜವಾನ್‌ಜವಾಮ್‌ ಟ್ರೇಲರ್‌ನಯನತಾರಾಶಾರುಖ್ ಖಾನ್
Previous Post

ಮಂಗಳೂರು | ಎಸ್‌ಡಿಪಿಐ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್‌ ; ಪೊಲೀಸರಿಗೆ ದೂರು

Next Post

ಗಣಿಕಾರಿಕೆ ನಿಯಮ ಸರಳೀಕರಣ ಕೋರಿ ಕಲಬುರಗಿ ಜಿಲ್ಲಾ ಗಣಿಗಾರಿಕೆ ಸಂಘ ಸಚಿವ ಪ್ರಿಯಾಂಕ್‌ ಖರ್ಗೆಗೆ ಮನವಿ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಪ್ರಿಯಾಂಕ್‌ ಖರ್ಗೆ

ಗಣಿಕಾರಿಕೆ ನಿಯಮ ಸರಳೀಕರಣ ಕೋರಿ ಕಲಬುರಗಿ ಜಿಲ್ಲಾ ಗಣಿಗಾರಿಕೆ ಸಂಘ ಸಚಿವ ಪ್ರಿಯಾಂಕ್‌ ಖರ್ಗೆಗೆ ಮನವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada