• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
January 23, 2026
in Top Story, ಕರ್ನಾಟಕ, ರಾಜಕೀಯ
0
BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದ್ದು, 2025–26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕದಲ್ಲಿ ಬೆಳೆದ ಕಡಲೆ ಕಾಳು ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ (MSP) ಅಡಿಯಲ್ಲಿ ಖರೀದಿಸಲು ಕೇಂದ್ರ ಕೃಷಿ ಸಚಿವಾಲಯ ಅನುಮತಿ ನೀಡಿದೆ.

ADVERTISEMENT
Gilli Meets Siddaramaiah: BiggBoss ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟನಿಗೆ ಸನ್ಮಾನ ಮಾಡಿದ್ರು ಸಿಎಂ

ಕರ್ನಾಟಕದ ಪ್ರಸ್ತಾವನೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆಯಡಿ (Price Support Scheme) ಯೋಜನೆಯಡಿ ಕ್ವಿಂಟಾಲ್‌ಗೆ ₹5,875 ಕನಿಷ್ಠ ಬೆಂಬಲ ಬೆಲೆಯಲ್ಲಿ ಕಡಲೆ ಕಾಳು ಖರೀದಿಗೆ ಒಪ್ಪಿಗೆ ಸೂಚಿಸಿದೆ. ಈ ನಿರ್ಧಾರದಿಂದ ರಾಜ್ಯದ ಸಾವಿರಾರು ಕಡಲೆ ಬೆಳೆಗಾರರಿಗೆ ನೇರವಾಗಿ ಲಾಭವಾಗಲಿದೆ.

 

 

ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ರೈತರು ಹಿಂಗಾರಿನಲ್ಲಿ ಬೆಳೆದ ಕಡಲೆ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ (MSP) ಅಡಿಯಲ್ಲಿ ಖರೀದಿಗೆ ಕೇಂದ್ರ ಕೃಷಿ ಸಚಿವಾಲಯ ಅನುಮತಿ ನೀಡಿದೆ.

ಇದನ್ನೂ ಓದಿ: ʼನೆಲೆ ಇಲ್ಲದೆ ಬಿಲ ಹುಡುಕುವ ಸ್ಥಿತಿʼ: ಕೊತ್ವಾಲ್ ಶಿಷ್ಯ ಎಂದ ಜನಾರ್ದನ ರೆಡ್ಡಿಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

ನಾನು ಕೇಂದ್ರ ಕೃಷಿ ಸಚಿವರಲ್ಲಿ ಕರ್ನಾಟಕದಲ್ಲಿ 2025-26ರ ಹಿಂಗಾರು ಬೆಳೆಯಲ್ಲಿ ಬೆಳೆದ ಕಡಲೆ ಕಾಳು ಬೆಳೆಯನ್ನು ರಾಜ್ಯದ ಪ್ರಸ್ತಾವನೆಯಂತೆ ಬೆಂಬಲ ಬೆಲೆ ಯೋಜನೆಯಡಿ (Price Support Scheme – PSS) ಭಾರತ ಸರ್ಕಾರದ ಕೃಷಿ ಸಚಿವಾಲಯಕ್ಕೆ ಖರೀದಿಗೆ ಅನುಮತಿ ನೀಡುವಂತೆ ವಿನಂತಿಸಿದ್ದೆ, ತಕ್ಷಣವೇ ಕೇಂದ್ರ ಸಚಿವರು ನನ್ನ ವಿನಂತಿಯ ಮೇರೆಗೆ ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆಯಲ್ಲಿ (5875/quintol) ಖರೀದಿಗೆ ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯದ ಕೃಷಿಕರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ಕೇಂದ್ರ ಸರ್ಕಾರ ನೀಡಿದೆ ಎಂದಿದ್ದಾರೆ.

Bigboss winner Gillinata met CM Siddaramaiah ಸಿದ್ದರಾಮಯ್ಯನ ಭೇಟಿ ಮಾಡಿದ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ನಟ.!

ಇನ್ನು ಕರ್ನಾಟಕ ರಾಜ್ಯದಿಂದ 101340 MT ಕಡಲೆ ಕಾಳು ಬೆಳೆಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಕೃಷಿ ಸಚಿವಾಲಯ ಅನುಮತಿ ನೀಡಿದ್ದು, ರಾಜ್ಯ ಸರ್ಕಾರ ಈ ಕೂಡಲೇ ಈಗ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದ್ಯಂತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ವಿನಂತಿಸುತ್ತೇನೆ.

HD Kumaraswamy on Assembly Session : ಕಾಂಗ್ರೆಸ್‌ ಸರ್ಕಾರದ ವಿರದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ..!

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ರೈತರ ಹಿತಕಾಪಾಡಲು ತ್ವರಿತವಾಗಿ ನಿರ್ಣಯವನ್ನು ಕೈಗೊಳ್ಳುತ್ತಿದ್ದು, ರಾಜ್ಯದ ರೈತರ ಸಮಸ್ಯೆಗೆ ಸತತವಾಗಿ ಸ್ಪಂದಿಸಿ ಬೆಳೆಗಳ ಖರೀದಿಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವರಾದ ಶಿವರಾಜಸಿಂಗ್ ಚವ್ಹಾಣಗೆ ಸಚಿವ ಪ್ರಹ್ಲಾದ್‌ ಜೋಶಿ ಧನ್ಯವಾದ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಕಡಲೆ ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯಲಿದ್ದು, ಸಾಲದ ಒತ್ತಡದಲ್ಲಿದ್ದ ರೈತರಿಗೆ ಆರ್ಥಿಕ ನೆಮ್ಮದಿ ಸಿಗಲಿದೆ. ಜೊತೆಗೆ ಹಿಂಗಾರು ಬೆಳೆಗಳ ಬೆಲೆ ಸ್ಥಿರತೆಗೂ ಈ ಕ್ರಮ ಸಹಕಾರಿಯಾಗಲಿದೆ.

Tags: BJPCentral GovernmentcongressFarmersIndiaKaranatakaKarnataka FarmersKarnataka PoliticsPoliticsprahalad joshi
Previous Post

ʼನೆಲೆ ಇಲ್ಲದೆ ಬಿಲ ಹುಡುಕುವ ಸ್ಥಿತಿʼ: ಕೊತ್ವಾಲ್ ಶಿಷ್ಯ ಎಂದ ಜನಾರ್ದನ ರೆಡ್ಡಿಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

Next Post

Viral News: ಜೈಲಿನಲ್ಲಿ ಲವ್: ಮದುವೆಯಾಗಲು ಪೆರೋಲ್ ಪಡೆದ ಜೀವಾವಧಿ ಶಿಕ್ಷೆಯ ಕೈದಿಗಳು

Related Posts

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
0

ಜೆಡಿಎಸ್ Janata Dal (Secular) ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ “ಒಂಟಿಯಾಗಿ ಸ್ಪರ್ಧಿಸುತ್ತೇವೆ” ಎಂಬ ಘೋಷಣೆ ಮಾಡಿದೆ. ಪಕ್ಷದ ನಾಯಕರು ಇದನ್ನು ಧೈರ್ಯದ ಹೆಜ್ಜೆ, ಸ್ವತಂತ್ರ ರಾಜಕೀಯದ ಸಂಕೇತ...

Read moreDetails
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
Next Post
Viral News: ಜೈಲಿನಲ್ಲಿ ಲವ್: ಮದುವೆಯಾಗಲು ಪೆರೋಲ್ ಪಡೆದ ಜೀವಾವಧಿ ಶಿಕ್ಷೆಯ ಕೈದಿಗಳು

Viral News: ಜೈಲಿನಲ್ಲಿ ಲವ್: ಮದುವೆಯಾಗಲು ಪೆರೋಲ್ ಪಡೆದ ಜೀವಾವಧಿ ಶಿಕ್ಷೆಯ ಕೈದಿಗಳು

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada