• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಾಗಮಂಗಲ ತಾಲೂಕಿನ ಚಿಕ್ಕವೀರಕೊಪ್ಪಲು ಗ್ರಾಮದ ಊರಹಬ್ಬದಲ್ಲಿ ಕೇಂದ್ರ ಸಚಿವರು ಭಾಗಿ

ಪ್ರತಿಧ್ವನಿ by ಪ್ರತಿಧ್ವನಿ
February 9, 2025
in ಕರ್ನಾಟಕ, ರಾಜಕೀಯ
0
ನಾಗಮಂಗಲ ತಾಲೂಕಿನ ಚಿಕ್ಕವೀರಕೊಪ್ಪಲು ಗ್ರಾಮದ ಊರಹಬ್ಬದಲ್ಲಿ ಕೇಂದ್ರ ಸಚಿವರು ಭಾಗಿ
Share on WhatsAppShare on FacebookShare on Telegram

ಮಂಡ್ಯ (ನಾಗಮಂಗಲ): ರಾಜಕೀಯ ಕಾರಣದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಾಳಾಗುವುದು ಬೇಡ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಳಕಳಿಯ ಮನವಿ ಮಾಡಿದರು.

ADVERTISEMENT

ನಾಗಮಂಗಲ ತಾಲೂಕಿನ ಚಿಕ್ಕವೀರಕೊಪ್ಪಲು ಗ್ರಾಮದಲ್ಲಿ ಊರಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು. ನೆರೆಹೊರೆಯವರು ಚೆನ್ನಾ ಎಂಬ ಭಾವನೆ ಎಲ್ಲರಲ್ಲಿಯೂ ಇತ್ತು. ಈ ಕಾರಣದಿಂದ ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಹಿಂದೆ ಹಳ್ಳಿಗಳು ಎಂದರೆ ನೆಮ್ಮದಿಯ ತಾಣಗಳು ಆಗಿದ್ದವು. ಯಾರದೇ ಮನೆಯಲ್ಲಿ ಶುಭ ಕಾರ್ಯಗಳು ನಡೆದರೆ ಇಡೀ ಊರಿಗೆ ಊರೇ ಸೇರುತ್ತಿತ್ತು. ಪಂಕ್ತಿ ಭೋಜನ ಇರುತ್ತಿತ್ತು. ಅಜ್ಜ, ಅಜ್ಜಿ, ತಂದೆ ತಾಯಿಯ ಜತೆ ಅಂತಹ ಶುಭ ಕಾರ್ಯಗಳಲ್ಲಿ ಪಾಲ್ಗೊಂಡ ನೆನಪು ನನಗಿನ್ನೂ ಹಚ್ಚ ಹಸಿರಾಗಿದೆ. ಹಾಗೆಯೇ ಯಾರಿಗೆ ಕಷ್ಟ ಬಂದರೂ ಇಡೀ ಊರೇ ಮಿಡಿಯುತ್ತಿತ್ತು. ಅಂತಹ ವಾತಾವರಣದಿಂದ ನಾವು ವಂಚಿತರಾಗಿದ್ದೇವೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಹಳ್ಳಿ ಹಬ್ಬಗಳು, ಜಾತ್ರೆಗಳು ಜನರನ್ನು ಒಂದು ಮಾಡುತ್ತವೆ. ಸಾಮರಸ್ಯ ಮೂಡಿಸುತ್ತಿವೆ. ನಿಮ್ಮಲ್ಲಿ ರಾಜಕೀಯ ಇರಲಿ, ಅದು ಚುಣಾವಣೆಗೆ ಸೀಮಿತವಾಗಿರಲಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಜಿ ಶಾಸಕರ ಸುರೇಶ್ ಗೌಡ, ಗ್ರಾಮದ ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಗ್ರಾಮಸ್ಥರು ಸಚಿವರನ್ನು ಆತ್ಮೀಯವಾಗಿ ಸನ್ಮಾನಿಸಿದರು.

ಇದಕ್ಕೂ ಮೊದಲು ಸಚಿವರು ಬೆಟ್ಟದಮಲ್ಲೇನಹಳ್ಳಿ ಗ್ರಾಮದ ಶ್ರೀ ಆದಿಶಕ್ತಿ ಹುಚ್ಚಮ್ಮದೇವಿ ದೇವಸ್ಥಾನಕ್ಕೆ ತೆರಳಿ ಅಮ್ಮನವರ ದರ್ಶನ ಪಡೆದರು.

Tags: ADGP chandrashekarCongress Governmentcorrupt ips officergovernor officeHD Kumaraswamyhr ranganathkannada newskannada news channelkumaraswamykumaraswamy latest newskumaraswamy newskumaraswamy today newsLokayukta IGPLokayukta investigationprobe governor gehlot's office staffPublic TVpublic tv kannadapublic tv kannada livepublic tv kannada newssiddaramaiah government
Previous Post

ಆಮ್‌ ಆದ್ಮಿಯ ಸೋಲೂ ಕಲಿಯಬೇಕಾದ ಪಾಠಗಳೂ

Next Post

ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಬಸವರಾಜ ಬೊಮ್ಮಾಯಿ

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post
ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಬಸವರಾಜ ಬೊಮ್ಮಾಯಿ

ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಬಸವರಾಜ ಬೊಮ್ಮಾಯಿ

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada