• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮನೆ ಅಂಗಳದಲ್ಲಿ ಮಲಗಿದ್ದ ಪತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪತ್ನಿ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ಕರ್ನಾಟಕ
0
ಮನೆ ಅಂಗಳದಲ್ಲಿ ಮಲಗಿದ್ದ ಪತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪತ್ನಿ
Share on WhatsAppShare on FacebookShare on Telegram

ಚಿತ್ರದುರ್ಗ: ಪತ್ನಿಯೇ ಪತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ.

ADVERTISEMENT

ಹೊಳಲ್ಕೆರೆ ತಾಲೂಕಿನ ಕಂಬದ ದೇವರಹಟ್ಟಿ ಗ್ರಾಮದಲ್ಲಿ ಈ ಘಟನೆ ಬುಧವಾರ ನಡೆದಿತ್ತು. ಮನೆ ಅಂಗಳದಲ್ಲಿ ಮಲಗಿದ್ದ ಕೃಷ್ಣಪ್ಪ(46)ನನ್ನು ಮದ್ಯರಾತ್ರಿ ಮಲಗಿದ್ದಲ್ಲೇ ತಲೆ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಲಾಗಿತ್ತು. ಯಾರೋ ದುಷ್ಕರ್ಮಿಗಳಿಬ್ಬರು ಕೊಲೆ ಮಾಡಿ ಎಸ್ಕೇಪ್ ಅಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದರು.

ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಸತ್ಯ ಹೊರ ಹಾಕಿದ್ದಾರೆ. ಮೃತನ ಪತ್ನಿಯೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಮೃತನ ಪತ್ನಿ ಕಮಲಮ್ಮಳ ಕಾಲು, ಕೈಗೆ ರಕ್ತದ ಕಲೆಗಳು ಕಂಡು ಬಂದಿವೆ. ಕಲ್ಲು ಹಾಕಲು ಎತ್ತಿಕೊಂಡು ಬರುವಾಗ ಬಳೆ ಚೂರು ಬಿದ್ದಿತ್ತು. ಹೀಗಾಗಿ, ಆರೋಪಿ ಪತ್ನಿ ಕಮಲಮ್ಮಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ಪತಿ ಕೃಷ್ಣಪ್ಪಗೆ ಅನೈತಿಕ ಸಂಬಂಧವಿತ್ತು, ದುಡಿದಿಟ್ಟಿದ್ದ ಹತ್ತು ಲಕ್ಷ ರೂ. ಹಣವನ್ನು ತನ್ನ ದುಶ್ಚಟಗಳಿಗೆ ಕಳೆದಿದ್ದ. ಜೊತೆಗೆ ಕುಡಿದು ಬಂದು ಕುಟುಂಬಸ್ಥರಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಮಕ್ಕಳು ಕೂಡ ಆತನ ಕಿರಿಕುಳಕ್ಕೆ ಬೇಸತ್ತಿದ್ದರು. ಮಗಳು ಅಪ್ಪನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಳು. ಹೀಗಾಗಿ, ನಾನೇ ಪತಿಯನ್ನು ಕೊಲೆ ಮಾಡಿದ್ದೇನೆಂದು ಆರೋಪಿ ಕಮಲಮ್ಮ ಒಪ್ಪಿಕೊಂಡಿದ್ದಾಳೆ‌.

Tags: ChitradurgaDeathhusbandmurderwife
Previous Post

ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಭಾವಚಿತ್ರ ಹಾಕಿ ಮೇಕೆ ಬಲಿ

Next Post

ಗ್ಯಾರೆಂಟಿಗಳಿಗೆ ಬೀಳುತ್ತಾ ಬ್ರೇಕ್ ?! ಗೃಹಲಕ್ಷ್ಮಿ & ಶಕ್ತಿ ಯೋಜನೆಗೆ ಗುಡ್ ಬೈ ಹೇಳಲಿದ್ಯಾ ರಾಜ್ಯ ಸರ್ಕಾರ ?! 

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಗ್ಯಾರೆಂಟಿಗಳಿಗೆ ಬೀಳುತ್ತಾ ಬ್ರೇಕ್ ?! ಗೃಹಲಕ್ಷ್ಮಿ & ಶಕ್ತಿ ಯೋಜನೆಗೆ ಗುಡ್ ಬೈ ಹೇಳಲಿದ್ಯಾ ರಾಜ್ಯ ಸರ್ಕಾರ ?! 

ಗ್ಯಾರೆಂಟಿಗಳಿಗೆ ಬೀಳುತ್ತಾ ಬ್ರೇಕ್ ?! ಗೃಹಲಕ್ಷ್ಮಿ & ಶಕ್ತಿ ಯೋಜನೆಗೆ ಗುಡ್ ಬೈ ಹೇಳಲಿದ್ಯಾ ರಾಜ್ಯ ಸರ್ಕಾರ ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada