• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಡಿಜಿಟಲ್‌ ಮಾಧ್ಯಮ ನಿಯಂತ್ರಣಕ್ಕೆ ಹೊಸ ನಿಯಮಾವಳಿ: ಹೈಕೋರ್ಟ್‌ ಮೆಟ್ಟಿಲೇರಿದ ದ ವೈರ್‌

by
March 9, 2021
in Uncategorized
0
ಡಿಜಿಟಲ್‌ ಮಾಧ್ಯಮ ನಿಯಂತ್ರಣಕ್ಕೆ ಹೊಸ ನಿಯಮಾವಳಿ: ಹೈಕೋರ್ಟ್‌ ಮೆಟ್ಟಿಲೇರಿದ ದ ವೈರ್‌
Share on WhatsAppShare on FacebookShare on Telegram

ಡಿಜಿಟಲ್‌ ಮಾಧ್ಯಮ, ಒಟಿಟಿ ಹಾಗೂ ಅಂತರ್ಜಾಲ ತಾಣಗಳಿಗೆ ನಿರ್ಬಂಧ ಹೇರುವ ಕೇಂದ್ರ ಸರ್ಕಾರದ ಹೊಸ ನಿಯಮಾವಳಿಗಳನ್ನು ಪ್ರಶ್ನಿಸಿ ʼThe Wireʼ ಸುದ್ದಿ ಜಾಲತಾಣ ಹಾಗೂ ಇತರರು ದೆಹಲಿ ಹೈಕೊರ್ಟ್‌ ಮೊರೆ ಹೋಗಿದ್ದಾರೆ.

ADVERTISEMENT

ದೆಹಲಿಯ ಮುಖ್ಯನ್ಯಾಯಾಧೀಶರಾದ ಜಸ್ಟೀಸ್‌ ಡಿ ಎನ್‌ ಪಟೇಲ್‌ ಅವರು, ಬುಧವಾರದಂದು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಿದ್ದಾರೆ. Foundation for Independent Journalist ಪರವಾಗಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ.

ಫೆಬ್ರುವರಿ 25ರಂದು ಜಾರಿಗೆ ತರಲಾಗಿದ್ದ ಈ ನಿಯಾಮವಳಿಗಳನ್ನು ಹಲವು ಪತ್ರಕರ್ತರು, ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರು ಟೀಕಿಸಿದ್ದರು. ಇದು ಪತ್ರಿಕಾ ಸ್ವಾತಂತ್ರ್ಯವನ್ನು ಹರಣ ಮಾಡುವ ಪ್ರಯತ್ನ ಎಂದು ಹೇಳಿದ್ದರು. ಈ ನಿಯಮಗಳನ್ನು ವಾಪಾಸ್‌ ಪಡೆಯುವಂತೆ Editors Guild of India ಒತ್ತಡವನ್ನೂ ಹೇರಿತ್ತು.

ಈ ಕುರಿತಾಗಿ ಮಾತನಾಡಿರುವ ದ ವೈರ್‌ನ ಸಿದ್ದಾರ್ಥ ವರದರಾಜನ್‌ ಅವರು, ಈ ನಿಯಮಗಳು ಸಾಮಾನ್ಯ ನಿಯಮಗಳಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ, ವಾಕ್‌ ಸ್ವಾತಂತ್ರ್ಯವನ್ನು ಹರಣ ಮಾಡುತ್ತಿವೆ. ಈಗಾಗಲೇ ಡಿಜಿಟಲ್‌ ಮಾಧ್ಯಮಗಳ ಮೇಲೆ ಹಲವು ಪ್ರಕರಣಗಳಿವೆ. ಕೆಲವು ಪ್ರಕರಣಗಳ ವಿರುದ್ದ ಬರೆಯದಂತೆ ನಿರ್ಬಂಧ ಹೇರಲಾಗಿದೆ. ಈಗಿರುವಂತಹ ನಿಯಮಗಳನ್ನೆ ಬಳಸಿ ಡಿಜಿಟಲ್‌ ಮಾಧ್ಯಮಗಳನ್ನು ನಿಯಂತ್ರಿಸಬಹುದಾಗಿದೆ.

“ವೆಬ್‌ಸೈಟ್‌ಗಳಲ್ಲಿ ಸುದ್ದಿಗಳು ಪ್ರಕಟ ಮಾಡಬಹುದೇ ಇಲ್ಲವೇ? ಸುದ್ದಿ ಜಾಲತಾಣಗಳು ಜನರ ಕುಂದು ಕೊರತೆಗಳಿಗೆ ಸ್ಪಂದಿಸುತ್ತಿವೆಯೇ ಇಲ್ಲವೇ? ಎಂಬುದನ್ನು ನಿರ್ಧರಿಸಲು ಕೇಂದ್ರದ ಅಧಿಕಾರಿಗಳು ತೀರ್ಪು ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ,” ಎಂದು ಸಿದ್ದಾರ್ಥ್‌ ಹೇಳಿದ್ದಾರೆ.

ಈ ಟೀಕೆಗಳನ್ನು ಅಲ್ಲಗೆಳೆದಿರುವ ಕೇಂದ್ರ ಕಾನೂನು ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್‌ ಅವರು, ನಾಗರಿಕರ ಹಿತ ರಕ್ಷಣೆಗಾಗಿ ಈ ನಿಯಮಗಳ ಅಗತ್ಯವಿದೆ ಎಂದುದ್ದಾರೆ.

Previous Post

ಕೋವಿಡ್‌19 ಹೆಚ್ಚಳ – ಮಾರ್ಚ್‌ 13 ರಿಂದ 31 ರವರೆಗೆ ಲಾಕ್‌ಡೌನ್‌ ಘೋಷಣೆ

Next Post

ಅಧಿಕಾರ ಉಳಿಸಲಿರುವ ಮಮತಾ, ಬಿಜೆಪಿಗೆ 100 ಕ್ಕೂ ಹೆಚ್ಚು ಸ್ಥಾನ: ಟೈಮ್ಸ್‌ ನೌ ಸಮೀಕ್ಷೆ

Related Posts

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ
Uncategorized

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ರಾಜ್ಯಪಾಲರ ನಡೆಯ ವಿರುದ್ಧ ಈಗಾಗಲೇ ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜ್ಯಪಾಲರನ್ನು‌ ಕೇಂದ್ರ ಸರ್ಕಾರ ತಕ್ಷಣ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರದ್ದು ಖಂಡನಾರ್ಹವಾದ ನಡೆಯಾಗಿದೆ ಎಂದು ಕಾಂಗ್ರೆಸ್‌...

Read moreDetails
ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

January 23, 2026
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

January 21, 2026
BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
Next Post
ಅಧಿಕಾರ ಉಳಿಸಲಿರುವ ಮಮತಾ, ಬಿಜೆಪಿಗೆ 100 ಕ್ಕೂ ಹೆಚ್ಚು ಸ್ಥಾನ: ಟೈಮ್ಸ್‌ ನೌ ಸಮೀಕ್ಷೆ

ಅಧಿಕಾರ ಉಳಿಸಲಿರುವ ಮಮತಾ, ಬಿಜೆಪಿಗೆ 100 ಕ್ಕೂ ಹೆಚ್ಚು ಸ್ಥಾನ: ಟೈಮ್ಸ್‌ ನೌ ಸಮೀಕ್ಷೆ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada