• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಿತ್ರರಂಗಕ್ಕಿಂತ ರಂಗಭೂಮಿ ಸುರಕ್ಷಿತವಾಗಿದೆ:ಪ್ರಕಾಶ್‌ ಬೆಳವಾಡಿ

ಪ್ರತಿಧ್ವನಿ by ಪ್ರತಿಧ್ವನಿ
September 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಇಂದಿನ ಕನ್ನಡ ಚಿತ್ರರಂಗಕ್ಕಿಂತಲೂ ರಂಗಭೂಮಿ ಚೆನ್ನಾಗಿದೆ, ಸುರಕ್ಷಿತವಾಗಿದೆ ಎಂದು ಹಿರಿಯ ನಟ, ಬರಹಗಾರ ಪ್ರಕಾಶ್‌ ಬೆಳವಾಡಿ ಅಭಿಪ್ರಾಯ ಪಟ್ಟರು.ನಗರದ ಖಾಸಗಿ ಹೋಟೆಲಿನಲ್ಲಿ ಆಯೋಜಿಸಿದ್ದ ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ, ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕ ಚಿತ್ರಮಂದಿರಕ್ಕೆ ಬರುತ್ತಿಲ್ಲ.ಆದರೆ ರಂಗಭೂಮಿಯಲ್ಲಿ ಇಂದಿಗೂ ನಮ್ಮ ಕೆಲಸಕ್ಕೆ ಬೇಕಾದ ಬೆಂಬಲ ಸಿಗುತ್ತಿದೆ, ಚಿತ್ರರಂಗದಲ್ಲೂ ಇಂತಹ ವಾತಾವರಣ ಮತ್ತೆ ಬೇಗ ಬರಲಿ ಎಂದು ಆಶಿಸಿದರು.

ADVERTISEMENT

ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರ ಭಾರತ-ಬಾಂಗ್ಲಾ ನಡುವಿನ ಯುದ್ಧದ ಸಂದರ್ಭದಲ್ಲಿ ನಡೆಯುವ ಒಂದು ಕಥಾ ಭಾಗವಾಗಿದೆ.ಇದರಲ್ಲಿ ಎರಡೇ ಪ್ರಮುಖ ಪಾತ್ರಗಳಿವೆ.ಚಿತ್ರವನ್ನು ಸಾಧ್ಯವಾದಷ್ಟು ನೈಜವಾಗಿ ಚಿತ್ರಿಸಲು ಪ್ರಯತ್ನಿಸಿದ್ದೇವೆ.ಚಿತ್ರಮಂದಿರಕ್ಕೆ ಬಂದು ಚಿತ್ರ ನೋಡಿ ಬೆಂಬಲಿಸಿ ಎಂದರು.

ನಿರ್ದೇಶಕ ಕೆ.ಶಿವರುದ್ರಯ್ಯ ಮಾತನಾಡುತ್ತಾ, ಇದು ಚಾಲ್ಸ್‌ ಡಿಕನ್ಸ್‌ ಕಾದಂಬರಿ ಆಧಾರಿತ ಕಥೆ.ಮೊದಲನೆ ಮಹಾಯುದ್ಧದ ಸಂದರ್ಭದಲ್ಲಿ ಮೈಸೂರಿನ ಮಹಾರಾಜರು ಯೂರೋಪಿನ ಸೇನೆಗೆ ಬೆಂಬಲ ನೀಡಿ ಕಳುಹಿಸಿದ ʻಮೈಸೂರು ಲ್ಯಾನ್ಸರ್‌ʼ ತಂಡ ಹೈಫಾ ಬಂದರು ಗೆದ್ದು ಬಂದದ್ದನ್ನು ನೆನಪಿಸುವ ಒಂದು ಹಾಡನ್ನು ಚಿತ್ರೀಕರಣ ಮಾಡಿದ್ದು ಅದನ್ನು ಮೈಸೂರಿನಲ್ಲೇ ರಾಜವಂಶಸ್ಥರಿಂದ ಬಿಡುಗಡೆ ಮಾಡಿಸುವ ಉದ್ದೇಶ ಹೊಂದಿದ್ದೆವು ಅದು ಇಂದು ಯಶಸ್ವಿಯಾಗಿದೆ. ಅದನ್ನು ರಾಜವಂಶಸ್ಥರೇ ಬಿಡುಗಡೆ ಮಾಡಿರುವುದು ಮತ್ತಷ್ಟು ಸಂತೋಷ ಎಂದು ಹೇಳಿದರು.

ಊಟಿಯ ರೈಲ್ವೆ ಮಾರ್ಗದಲ್ಲಿ ರೈಲ್ವೆ ಸ್ಟೇಷನ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಿದ್ದೇವೆ. ಒಂದು ದಿನಕ್ಕೆ ರೈಲು 8 ಬಾರಿ ಈ ಮಾರ್ಗದಲ್ಲಿ ಬರುತ್ತಿತ್ತು. ಪ್ರತೀ ಬಾರಿ ಕ್ಯಾಮೆರಾ, ಲೈಟ್ಸ್‌ಗಳನ್ನು ಟ್ರ್ಯಾಕ್‌ ನಿಂದ ತೆಗೆದು ಪಕ್ಕಕ್ಕೆ ಇಟ್ಟುಕೊಳ್ಳ ಬೇಕಿತ್ತು. ಮಳೆ, ಚಳಿ ಎನ್ನದೆ ಚಿತ್ರೀಕರಣ ಮಾಡಿದ್ದೇವೆ. ಕನ್ನಡ ಪ್ರೇಕ್ಷಕರು ಚಿತ್ರ ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದು ಕೇಳಿಕೊಂಡರು.

ಮಹಾರಾಜರು ಹಾಗೂ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಮಾತನಾಡುತ್ತಾ, ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಜರು ಮಾಡಿದ ಕಾರ್ಯಗಳನ್ನು ನೆನಪು ಮಾಡಿಕೊಂಡು ಹಾಡಿನ ಮೂಲಕ ತೋರಿಸಿದ್ದು ಸಂತೋಷವಾಗಿದೆ. ನಿಮ್ಮ ಸಿನಿಮಾವನ್ನು ಅರಮನೆಯವರು ನೋಡುತ್ತೇವೆ. ಶುಭವಾಗಲಿ ಎಂದು ಹಾರೈಸಿದರು.

ಡಾ. ಬರಗೂರು ರಾಮಚಂದ್ರಪ್ಪ ಅವರು ಬರೆದ ʻಮೈಸೂರು ನಮ್ಮ ಅರಸರ ಮೈಸೂರು.ಎಂಬ ಗೀತೆಗೆ ವಿಜಯಪ್ರಕಾಶ್‌ ಹಾಗೂ ಪಲ್ಲವಿ ಹಿನ್ನೆಲೆ ಗಾಯಕರಾಗಿ ಹಾಡಿದ್ದಾರೆ.ಔಸಿಪಚ್ಚನ್ ಸಂಗೀತ ನೀಡಿದ್ದಾರೆ.ಹಿಂದೂಸ್ತಾನ್‌ ಮುಕ್ತ ಮೀಡಿಯಾ ಎಂಟರ್‌ಟೈನರ್‌ ಬ್ಯಾನರ್‌ ಅಡಿಯಲ್ಲಿ ಬಿ.ವಿ.ಗಣೇಶ್‌ ಪ್ರಭು ನಿರ್ಮಾಣ ಮಾಡಿದ್ದಾರೆ.ಈ ಚಿತ್ರದಲ್ಲಿ ರಂಗಭೂಮಿ ನಟ ವೆಂಕಟೇಶ್‌ ಪ್ರಸಾದ್‌, ರಾಜೇಶ್‌ ನಟರಂಗ ಮುಂತಾದವರು ಅಭಿನಯಿಸಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actor Prakash BelawadiMP Yaduveer Krishnadatta
Previous Post

ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ

Next Post

ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post

ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada