• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಸ್ಪರ್ಧೆಗೆ ನೂರು ಕ್ಷೇತ್ರಗಳಿವೆ : ಚಲುವರಾಯಸ್ವಾಮಿ..! : There Are a Hundred Constituencies For Siddaramaiah’s Contest

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in Top Story, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಸ್ಪರ್ಧೆಗೆ ನೂರು ಕ್ಷೇತ್ರಗಳಿವೆ : ಚಲುವರಾಯಸ್ವಾಮಿ..! : There Are a Hundred Constituencies For Siddaramaiah’s Contest
Share on WhatsAppShare on FacebookShare on Telegram

ADVERTISEMENT

ಮಂಡ್ಯ:ಮಾ.20: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಸಿಕ್ತಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ  ಮಂಡ್ಯದ ಕೊಪ್ಪದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಸಿದ್ದರಾಮಯ್ಯ ಅವರಿಗೆ ನೂರು ಕ್ಷೇತ್ರವಿದೆ, ಆದ್ರೆ ಕೆಲವರಿಗೆ ಒಂದೆರೆಡು ಕ್ಷೇತ್ರವಿರುತ್ತೆ. ಹೈಕಮಾಂಡ್ ನಿಮ್ಮ ತೀರ್ಮಾನ ನಿಮಗೆ ಬಿಟ್ಟಿದ್ದು ಅಂತ ಹೇಳಿದೆ. ನೀವು ಎಲ್ಲಾದರು‌ ನಿಲ್ಲಬಹುದು ಎಂದಿದೆ. ಬಾದಾಮಿಯಲ್ಲಿಯೂ ಶೇ. 100% ಗೆಲ್ಲುವ ರಿಪೋರ್ಟ್ ಬಂದಿದೆ. ಬಾದಾಮಿ ಜನರು ಬಹಳಷ್ಟು ಒತ್ತಾಯ ಮಾಡುತ್ತಿರುವುದರಿಂದ ಯೋಚನೆ ಮಾಡಿ ಎಂದಿದ್ದಾರೆ. ಮೈಸೂರು-ಚಾಮರಾಜನಗರ ಜನ ವರುಣಾಕ್ಕೆ ಬನ್ನಿ ಅಂತಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಜನ ಕೋಲಾರಕ್ಕೆ ಬನ್ನಿ ಅಂತಿದ್ದಾರೆ. ಹೀಗಾಗಿ ನಮ್ಮ ಹೈಕಮಾಂಡ್ ನೀವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಿ ಎಂದು ಹೇಳಿದೆ.

ಅಪೇಕ್ಷೆಪಡುವ ಜನರ ಬೇಸರ ಪಡಿಸ್ಬೇಡಿ ಎನ್ನುವ ಸಲಹೆ ಕೊಟ್ಟಿದೆ. ಅವರಿಗೆ ಕ್ಷೇತ್ರ ಇಲ್ಲ ಅಂತಲ್ಲ. ಅವರ ಬಗ್ಗೆ ಯಾರು ಮಾತನಾಡಬಾರದು. ಅವರ ವ್ಯಕ್ತಿತ್ವದ ಬಗ್ಗೆ ಮಾತನಾಡಿದವರಿಗೆಲ್ಲ ಉತ್ತರ ಕೊಡಲು ಆಗಲ್ಲ ಎಂದು ಹೇಳಿದರು. ಮುಂದುವರೆದು ಮಾತನಾಡಿದ ಚಲುವರಾಯಸ್ವಾಮಿ, ವರ್ತೂರು ಪ್ರಕಾಶ್  ಮತ್ತು  ಸಿದ್ದರಾಮಯ್ಯ ಹೋಲಿಕೆ ಮಾಡೋದು ಸರಿಯಲ್ಲ. ಪ್ರಚಾರಕ್ಕಾಗಿ ವರ್ತೂರು, ಸಿ.ಟಿ.ರವಿ, ಅಶ್ವತ್ ನಾರಾಯಣ್‌ ಅಂತಹವರು  ಕ್ಷುಲ್ಲಕ ಹೇಳಿಕೆ ನೀಡುತ್ತಿದ್ದಾರೆ. ಇವರೆಲ್ಲರೂ ಪ್ರಜಾಪ್ರಭುತ್ವದಲ್ಲಿ ತಲೆತಗ್ಗಿಸುವ ರೀತಿ ಇದ್ದಾರೆ. ಇಂತಹವರ ಬಗ್ಗೆ ಮಾತನಾಡಲು ನನಗೆ ಅಸಹ್ಯ ಆಗುತ್ತೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು  ಕೆಪಿಸಿಸಿ ಅಧ್ಯಕ್ಷ ಡಿ .ಕೆ.ಶಿವಕುಮಾರ ಅವರ ಓಟ ತಡೆಯಲು ಬಿಜೆಪಿಗೆ ಆಗ್ತಿಲ್ಲ. ಅದಕ್ಕೆ ಅವರಿವರ ಕೈಯಲ್ಲಿ ಇಲ್ಲಸಲ್ಲದ ಹೇಳಿಕೆ ಕೊಡಿಸುತ್ತಿದ್ದಾರೆ. ಅದರಿಂದ ನಮ್ಮ ಪಕ್ಷ, ಕಾರ್ಯಕರ್ತರು ಕುಗ್ಗಲ್ಲ. ಸಾರ್ವಜನಿಕರಿಗೆ ಸತ್ಯ ಗೊತ್ತಿದೆ ಎಂದು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ..

ಸಿದ್ದರಾಮಯ್ಯ ಒಂದೆ ಕ್ಷೇತ್ರದಲ್ಲಿ ನಿಲ್ಲುತ್ತಾರೆ ಎಂಬ ಮಾಹಿತಿ ಇದೆ. ಆದ್ರೆ ಎಲ್ಲಿ ನಿಲ್ತಾರೆ ಎನ್ನೋದನ್ನ ಯುಗಾದಿ ಮುಗಿದ ಬಳಿಕ ತಿಳಿಸುತ್ತಾರೆ. ಕೋಲಾರದಲ್ಲಿಯೂ ಗೆಲ್ತಾರೆ ಎನ್ನುವ ರಿಪೋರ್ಟ್ ಇದೆ. ಬಾದಾಮಿಯಲ್ಲಿ ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ಬರುವ ರಿಪೋರ್ಟ್ ಇದೆ. ಇದೆ ನಿಮ್ಮ ಕೊನೆ ಚುನಾವಣೆ ಆದರೆ ವರುಣಾದಿಂದಲೇ ಮಾಡಿ ಅಂತ ಕ್ಷೇತ್ರದ ಜನರ ಹೇಳ್ತಿದ್ದಾರೆ. ಹೀಗಾಗಿ ಅವರಿಗೆ ಗೊಂದಲ ಇದೆ. ಚಾಮುಂಡೇಶ್ವರಿಯಿಂದಲು ಸ್ಪರ್ಧಿಸಿ ಗೆಲ್ಲಿಸುತ್ತೇವೆ ಅಂತಿದ್ದಾರೆ. ಈ ಬಗ್ಗೆ ಅವಬಳಿ, ನನ್ನ ಬಳಿ ಮತ್ತು ನಮ್ಮ ಪಕ್ಷದ ಲೀಡರ್ ಹತ್ತಿರ ಕೂಡ ಮಾತಾಡಿದ್ದಾರೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ರು.

Tags: BJPBJP GovernmentchaluvarayswamyCongress PartyctravidrcnashawthnarayanKarnataka GovernmentkolarnewsKPCC presidentMandyasiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

NIRMALANANDA SWAMIJI | ನೈಜತೆ ತಿಳಿಯದೆ ಉರಿಗೌಡ, ನಂಜೇಗೌಡ ವಿಚಾರದಲ್ಲಿ ಗೊಂದಲ ಸೃಷ್ಟಿಸಬೇಡಿ #PRATIDHVANI

Next Post

ಆಜಾನ್ ಕೂಗಿದ ಸ್ಥಳವನ್ನ ಗೋಮೂತ್ರದಿಂದ ಶುದ್ಧಿಗೊಳಿಸಿದ ಭಜರಂಗದಳ : Bajrang Dal v/s SDPI

Related Posts

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
0

* ವಿಮಾನದಲ್ಲಿನ ತುರ್ತು ನಿರ್ಗಮನ ದ್ವಾರ ಯಾವಾಗ ತೆರೆಯಬೇಕು ಎಂಬುದರ ಅರಿವಿಲ್ಲದ ಸಂಸದ ತೇಜಸ್ವಿ ಸೂರ್ಯ ಈಗ ‘ಬೆಂಗಳೂರು ಸಂಚಾರದಟ್ಟಣೆ ನಿವಾರಣೆ’ ಕುರಿತು ಉಪನ್ಯಾಸ ನೀಡುತ್ತಿದ್ದಾನೆ. ಎಂತಹ...

Read moreDetails

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

October 29, 2025

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

October 29, 2025
Next Post
ಆಜಾನ್ ಕೂಗಿದ ಸ್ಥಳವನ್ನ ಗೋಮೂತ್ರದಿಂದ ಶುದ್ಧಿಗೊಳಿಸಿದ ಭಜರಂಗದಳ : Bajrang Dal v/s SDPI

ಆಜಾನ್ ಕೂಗಿದ ಸ್ಥಳವನ್ನ ಗೋಮೂತ್ರದಿಂದ ಶುದ್ಧಿಗೊಳಿಸಿದ ಭಜರಂಗದಳ : Bajrang Dal v/s SDPI

Please login to join discussion

Recent News

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
Top Story

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

by ಪ್ರತಿಧ್ವನಿ
October 29, 2025
Top Story

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

by ಪ್ರತಿಧ್ವನಿ
October 29, 2025
Serial

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

by ಪ್ರತಿಧ್ವನಿ
October 29, 2025
Top Story

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

by ಪ್ರತಿಧ್ವನಿ
October 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada