• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

ಪ್ರತಿಧ್ವನಿ by ಪ್ರತಿಧ್ವನಿ
October 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಎಂಇಎಸ್ ಜೀವ ಇಲ್ಲದ ಹಲ್ಲು ಇಲ್ಲದ ಹಾವು ಇದ್ದಂತೆ. ಎಂಇಎಸ್ ಮುಖಂಡರ ಬೇರು ಒಣಗಿದೆ ಜಿಗುರಬೇಕು ಎಂದು ಇಂತಹ ಕಾರ್ಯಕ್ರಮ ಮಾಡುತ್ತಿದ್ದಾರೆ.

ADVERTISEMENT


ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಸರ್ಕಾರ ತಿರ್ಮಾನ ಕೈಗೊಳ್ಳಬೇಕು. ಬೆಳಗಾವಿಯಲ್ಲಿ ರಣರಂಗ ಆಗಬಾರದು ಎಂದು ಪೊಲೀಸ್ ಇಲಾಖೆಗೆ ಎಚ್ಚರಿಕೆ ಕೊಡುತ್ತೇನೆ ಎಂದ ನಾರಾಯಣಗೌಡ. ಎಂಇಎಸ್ ಗೆ ಕರಾಳ ದಿನಾಚರಣೆಗೆ ಅವಕಾಶ ಕೊಟ್ಟರೆ ಬೆಳಗಾವಿ ರಣರಂಗ ಆಗುತ್ತೆ. ರಣರಂಗ ಆಗೋದು ಬೇಡ ಅಂದ್ರೆ ಅವರ ಕಾರ್ಯಕ್ರಮ ರದ್ದ ಮಾಡಬೇಕು. ನವಂಬರ್ 1 ರಂದು ಆಗುವ ಹೋರಾಟದಲ್ಲಿ ಯಾವ ಸ್ವರೂಪ ಪಡೆದುಕ್ಕೊಳ್ಳಬಹುದು.


ಕರವೇ ಅವರು ಎಚ್ಚರಿಕೆ ಅಷ್ಟೇ ಕೊಡತ್ತಾ ಇಲ್ಲಾ.
ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಹೋರಾಟ ಮಾಡಿದವರ ಮೇಲೆ ಕೇಸ್ ಹಾಕುತ್ತಾರೆ. ಕರಾಳ ದಿನಾಚರಣೆ ಮಾಡುವವರ ಮೇಲೆ ಕೇಸ್ ಹಾಕಿ ಜೈಲಿಗೆ ಕಳಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಕರಾಳ ದಿನಾಚರಣೆ ಕುರಿತು ಗೃಹ ಸಚಿವರ ಜೊತೆ ನಾನು ಮಾತನಾಡುತ್ತೇನೆ ಎಂದ ಟಿಎ ನಾರಾಯಣಗೌಡ

Tags: Belagavika ra ve narayana gowdakarave narayana gowdaMESnarayana gowdanarayana gowda housenarayana gowda karavenarayana gowda karnatakanarayana gowda new songnarayana gowda newsnarayana gowda songnarayana gowda speechnarayana gowda videost a narayana gowda about kpsct a narayana gowda birthdayt. a narayana gowdata narayana gowdata narayana gowda arrestedta narayana gowda danceta narayana gowda interview kalamadhyamata narayana gowda newsta narayana gowda on wing commander bose
Previous Post

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

Next Post

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada