• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಭಾರಿ ಪೈಪೋಟಿ..!

Any Mind by Any Mind
June 7, 2023
in ರಾಜಕೀಯ
0
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಭಾರಿ ಪೈಪೋಟಿ..!
Share on WhatsAppShare on FacebookShare on Telegram

ರಾಜ್ಯದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ನಡೆದು ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ ಹೀಗಾಗಿ ಇದೀಗ ರಾಜ್ಯ ನಾಯಕರ ಕಣ್ಣು ಮುಂದಿನ 2024ರ ಲೋಕಸಭೆ ಚುನಾವಣೆಯ ಮೇಲೆ ನೆಟ್ಟಿದೆ, ಹೀಗಾಗಿ ಈ ಬಾರಿ ಟಿಕೆಟ್‌ನಿಂದ ವಂಚಿತಗೊಂಡ ಬಹುತೇಕ ಕಾಂಗ್ರೆಸ್ ನಾಯಕರು, ಲೋಕಸಭೆ ಟಿಕೆಟ್‌ಗಾಗಿ ಲಾಭಿ ನಡೆಸಲು ಪ್ರಾರಂಭಿಸಿದ್ದಾರೆ ಎನ್ನಲಾಗುತ್ತಿದೆ.

ADVERTISEMENT

ಆದರೆ ಇದರ ನಡುವೆ ಇದೀಗ ವಿಧಾನ ಪರಿಷತ್ ಚುನಾವಣೆ ಕೂಡ ನಡೆಯಲಿದೆ ಹೀಗಾಗಿ ವಿಧಾನಪರಿಷತ್ ಟಿಕೆಟ್ ಮೇಲೆ ಕಾಂಗ್ರೆಸ್‌ನ ಪ್ರಮುಖ ನಾಯಕರ ಕಣ್ಣು ಬಿದ್ದಿದೆ. ಹೌದು..2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್‌ ಕೈ ತಪ್ಪಿದ ಹಿನ್ನಲೆ ಬಿಜೆಪಿ ಸದಸ್ಯರ ರಾಜೀನಾಮೆಯಿಂದ ತೆರವಾದ ಮೂರು ವಿಧಾನ ಪರಿಷತ್‌ ಸದಸ್ಯ ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಯಲಿದೆ.

ಹೀಗಾಗಿ ಈಗಾಗಲೇ ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಭಾರೀ ಪೈಪೋಟಿ ಶುರುವಾಗಿದೆ ಎಂಬ ಮಾಹಿತಿ ಲಭ್ಯವಾಗ್ತಾ ಇದೆ, ಹೇಗಾದ್ರೂ ಮಾಡಿ ಎಂಎಲ್‌ಸಿ ಟಿಕೆಟ್‌ ಗಿಟ್ಟಿಸಿಕೊಳ್ಳಬೇಕು ಅಂತ ಸಾಕಷ್ಟು ಜನ ಕೈ ನಾಯರು ಪ್ರಯತ್ನವನ್ನ ಮಾಡ್ತಾ ಇದ್ದಾರೆ, ವಿಧಾನಸಭೆ ಚುನಾವಣೆಯ ಟಿಕೆಟ್‌ ವಂಚಿತರು, ಹಿರಿಯ ನಾಯಕರು, ಮಹಿಳಾ ನಾಯಕಿಯರು ಈ ಭಾರೀ ಲಾಬಿಯಲ್ಲಿ ತೊಡಗಿದ್ದಾರೆ.

ಇನ್ನೂ ಈಗಾಗಲೇ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಹೈಕಮಾಂಡ್‌ ಮೂಲಕವೂ ಲಾಬಿಯನ್ನ ನಡೆಸಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲ ಮೂಡಿಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನಗಳು ಆಡಳಿತ ಪಕ್ಷ ಕಾಂಗ್ರೆಸ್‌ ನ ಪಾಲಾಗಲಿರೋದು ಬಹುತೇಕ ಖಚಿತವಾಗಿದೆ

ಒಟ್ಟಾರೆಯಾಗಿ ಇದೀಗ ವಿಧಾನ ಪರಿಷತ್ ಟಿಕೆಟಿಗೆ ಕಾಂಗ್ರೆಸ್ನ ಒಳಗೆ ಬಹಳ ದೊಡ್ಡ ಮಟ್ಟದಲ್ಲಿ ಲಾಭಿ ನಡಿತಾ ಇರೋದು ಸುಳ್ಳಲ್ಲ ಹಾಗಾಗಿ ಇದನ್ನ ಯಾವ ರೀತಿಯಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನಿಭಾಯಿಸಲಿದ್ದಾರೆ ಅನ್ನೋದನ್ನ ಕಾದು ನೋಡಬೇಕಾಗಿದೆ

Tags: CM SiddaramaiahDK ShivakumarJagadish ShettarVidhan Parishad Election
Previous Post

ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ : ಸಿಎಂ ಸಿದ್ದರಾಮಯ್ಯ

Next Post

ಅಭಿಷೇಕ್​ – ಅವಿವಾ ರಿಸೆಪ್ಶನ್​​ ವೇದಿಕೆ ಹೇಗಿದೆ ಗೊತ್ತಾ,,?ಭಾರತದಲ್ಲೆಲ್ಲೂ ಇಂತಹ ವೇದಿಕೆ ನೋಡಿರೋಕೆ ಸಾಧ್ಯವೇ ಇಲ್ಲ..!

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025
Next Post
ಅಭಿಷೇಕ್​ – ಅವಿವಾ ರಿಸೆಪ್ಶನ್​​ ವೇದಿಕೆ ಹೇಗಿದೆ ಗೊತ್ತಾ,,?ಭಾರತದಲ್ಲೆಲ್ಲೂ ಇಂತಹ ವೇದಿಕೆ ನೋಡಿರೋಕೆ ಸಾಧ್ಯವೇ ಇಲ್ಲ..!

ಅಭಿಷೇಕ್​ - ಅವಿವಾ ರಿಸೆಪ್ಶನ್​​ ವೇದಿಕೆ ಹೇಗಿದೆ ಗೊತ್ತಾ,,?ಭಾರತದಲ್ಲೆಲ್ಲೂ ಇಂತಹ ವೇದಿಕೆ ನೋಡಿರೋಕೆ ಸಾಧ್ಯವೇ ಇಲ್ಲ..!

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada