• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಭಾರಿ ಪೈಪೋಟಿ..!

Any Mind by Any Mind
June 7, 2023
in ರಾಜಕೀಯ
0
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಭಾರಿ ಪೈಪೋಟಿ..!
Share on WhatsAppShare on FacebookShare on Telegram

ರಾಜ್ಯದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ನಡೆದು ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ ಹೀಗಾಗಿ ಇದೀಗ ರಾಜ್ಯ ನಾಯಕರ ಕಣ್ಣು ಮುಂದಿನ 2024ರ ಲೋಕಸಭೆ ಚುನಾವಣೆಯ ಮೇಲೆ ನೆಟ್ಟಿದೆ, ಹೀಗಾಗಿ ಈ ಬಾರಿ ಟಿಕೆಟ್‌ನಿಂದ ವಂಚಿತಗೊಂಡ ಬಹುತೇಕ ಕಾಂಗ್ರೆಸ್ ನಾಯಕರು, ಲೋಕಸಭೆ ಟಿಕೆಟ್‌ಗಾಗಿ ಲಾಭಿ ನಡೆಸಲು ಪ್ರಾರಂಭಿಸಿದ್ದಾರೆ ಎನ್ನಲಾಗುತ್ತಿದೆ.

ADVERTISEMENT

ಆದರೆ ಇದರ ನಡುವೆ ಇದೀಗ ವಿಧಾನ ಪರಿಷತ್ ಚುನಾವಣೆ ಕೂಡ ನಡೆಯಲಿದೆ ಹೀಗಾಗಿ ವಿಧಾನಪರಿಷತ್ ಟಿಕೆಟ್ ಮೇಲೆ ಕಾಂಗ್ರೆಸ್‌ನ ಪ್ರಮುಖ ನಾಯಕರ ಕಣ್ಣು ಬಿದ್ದಿದೆ. ಹೌದು..2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್‌ ಕೈ ತಪ್ಪಿದ ಹಿನ್ನಲೆ ಬಿಜೆಪಿ ಸದಸ್ಯರ ರಾಜೀನಾಮೆಯಿಂದ ತೆರವಾದ ಮೂರು ವಿಧಾನ ಪರಿಷತ್‌ ಸದಸ್ಯ ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಯಲಿದೆ.

ಹೀಗಾಗಿ ಈಗಾಗಲೇ ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಭಾರೀ ಪೈಪೋಟಿ ಶುರುವಾಗಿದೆ ಎಂಬ ಮಾಹಿತಿ ಲಭ್ಯವಾಗ್ತಾ ಇದೆ, ಹೇಗಾದ್ರೂ ಮಾಡಿ ಎಂಎಲ್‌ಸಿ ಟಿಕೆಟ್‌ ಗಿಟ್ಟಿಸಿಕೊಳ್ಳಬೇಕು ಅಂತ ಸಾಕಷ್ಟು ಜನ ಕೈ ನಾಯರು ಪ್ರಯತ್ನವನ್ನ ಮಾಡ್ತಾ ಇದ್ದಾರೆ, ವಿಧಾನಸಭೆ ಚುನಾವಣೆಯ ಟಿಕೆಟ್‌ ವಂಚಿತರು, ಹಿರಿಯ ನಾಯಕರು, ಮಹಿಳಾ ನಾಯಕಿಯರು ಈ ಭಾರೀ ಲಾಬಿಯಲ್ಲಿ ತೊಡಗಿದ್ದಾರೆ.

ಇನ್ನೂ ಈಗಾಗಲೇ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಹೈಕಮಾಂಡ್‌ ಮೂಲಕವೂ ಲಾಬಿಯನ್ನ ನಡೆಸಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲ ಮೂಡಿಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನಗಳು ಆಡಳಿತ ಪಕ್ಷ ಕಾಂಗ್ರೆಸ್‌ ನ ಪಾಲಾಗಲಿರೋದು ಬಹುತೇಕ ಖಚಿತವಾಗಿದೆ

ಒಟ್ಟಾರೆಯಾಗಿ ಇದೀಗ ವಿಧಾನ ಪರಿಷತ್ ಟಿಕೆಟಿಗೆ ಕಾಂಗ್ರೆಸ್ನ ಒಳಗೆ ಬಹಳ ದೊಡ್ಡ ಮಟ್ಟದಲ್ಲಿ ಲಾಭಿ ನಡಿತಾ ಇರೋದು ಸುಳ್ಳಲ್ಲ ಹಾಗಾಗಿ ಇದನ್ನ ಯಾವ ರೀತಿಯಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನಿಭಾಯಿಸಲಿದ್ದಾರೆ ಅನ್ನೋದನ್ನ ಕಾದು ನೋಡಬೇಕಾಗಿದೆ

Tags: CM SiddaramaiahDK ShivakumarJagadish ShettarVidhan Parishad Election
Previous Post

ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ : ಸಿಎಂ ಸಿದ್ದರಾಮಯ್ಯ

Next Post

ಅಭಿಷೇಕ್​ – ಅವಿವಾ ರಿಸೆಪ್ಶನ್​​ ವೇದಿಕೆ ಹೇಗಿದೆ ಗೊತ್ತಾ,,?ಭಾರತದಲ್ಲೆಲ್ಲೂ ಇಂತಹ ವೇದಿಕೆ ನೋಡಿರೋಕೆ ಸಾಧ್ಯವೇ ಇಲ್ಲ..!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಅಭಿಷೇಕ್​ – ಅವಿವಾ ರಿಸೆಪ್ಶನ್​​ ವೇದಿಕೆ ಹೇಗಿದೆ ಗೊತ್ತಾ,,?ಭಾರತದಲ್ಲೆಲ್ಲೂ ಇಂತಹ ವೇದಿಕೆ ನೋಡಿರೋಕೆ ಸಾಧ್ಯವೇ ಇಲ್ಲ..!

ಅಭಿಷೇಕ್​ - ಅವಿವಾ ರಿಸೆಪ್ಶನ್​​ ವೇದಿಕೆ ಹೇಗಿದೆ ಗೊತ್ತಾ,,?ಭಾರತದಲ್ಲೆಲ್ಲೂ ಇಂತಹ ವೇದಿಕೆ ನೋಡಿರೋಕೆ ಸಾಧ್ಯವೇ ಇಲ್ಲ..!

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada