• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೂರ್ಖತನಕ್ಕೆ ಅಂತ್ಯ ಇಲ್ಲ: ಕರೋನಾ ನಡುವೆ ನಡೆದ ಕುಂಭಮೇಳ ಕುರಿತು RGV ಟೀಕೆ

by
April 15, 2021
in ದೇಶ
0
ಮೂರ್ಖತನಕ್ಕೆ ಅಂತ್ಯ ಇಲ್ಲ: ಕರೋನಾ ನಡುವೆ ನಡೆದ ಕುಂಭಮೇಳ ಕುರಿತು RGV ಟೀಕೆ
Share on WhatsAppShare on FacebookShare on Telegram

ದೇಶದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದ್ದು ಈ ಸಮಯದಲ್ಲಿ ಕುಂಭ ಮೇಳಕ್ಕೆ ಅವಕಾಶ ನೀಡಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಇದೇ ವಿಷಯದ ಬಗ್ಗೆ ರಾಮ್ ಗೋಪಾಲ್ ವರ್ಮಾ 13ನೇ ತಾರೀಖಿನಿಂದ ಸರಣಿ ಟ್ವೀಟ್ ಮಾಡಿದ್ದು ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ADVERTISEMENT

ಕಳೆದ ವರ್ಷ ದೆಹಲಿಯ ‘ಜಮಾತ್’ ಕಾರ್ಯಕ್ರಮ ಕೊರೊನಾ ಹಬ್ಬಿಸುವುದರಲ್ಲಿ ಕೇವಲ ಕಿರುಚಿತ್ರವಾಗಿತ್ತು ಆದರೆ ಇಂದಿನ ಕುಂಭ ಮೇಳ ಬಾಹುಬಲಿ ಮಾದರಿಯ ಸಿನಿಮಾ ಆಗಿದೆ. ಎಲ್ಲ ಹಿಂದುಗಳು ಮುಸ್ಲೀಮರ ಬಳಿ ಕ್ಷಮೆ ಕೇಳಬೇಕು. ಅವರು ಗೊತ್ತಿಲ್ಲದೆ ಜಮಾತ್ ಮಾಡಿದ್ದರು, ಆದರೆ ನಾವು ಗೊತ್ತಿದ್ದೂ ಸಹ ಮಾಡಿದ್ದೇವೆ (ಕುಂಭ ಮೇಳ)’ ಎಂದು ಟ್ವೀಟ್ ಮಾಡಿದ್ದಾರೆ ರಾಮ್ ಗೋಪಾಲ್ ವರ್ಮಾ.

The Delhi Jammat super spreader of March 2020 is like a short film compared to today’s BAHUBALIian KUMBH MELA ..All us Hindus owe an apology to Muslims because they did back then when they dint know and we did this one year after we fully know 🙄🙄🙄 pic.twitter.com/2fMF3uUtiG

— Ram Gopal Varma (@RGVzoomin) April 12, 2021

ಲಕ್ಷಾಂತರ ಜನ ಸೇರಿರುವ ಕುಂಭ ಮೇಳದ ಈಗಿನ ಚಿತ್ರ ಹಾಗೂ ಕಳೆದ ವರ್ಷದ ಜಮಾತ್‌ನ ಚಿತ್ರಗಳನ್ನು ಒಟ್ಟಿಗೆ ಪ್ರಕಟಿಸಿರುವ ರಾಮ್ ಗೋಪಾಲ್ ವರ್ಮಾ, “ಅಂತರಿಕ್ಷಕ್ಕೆ ಅಂತ್ಯ ಇದೆಯೊ ಇಲ್ಲವೊ ಗೊತ್ತಿಲ್ಲ ಆದರೆ ಮೂರ್ಖತನಕ್ಕೆ ಖಂಡಿತ ಇಲ್ಲ” ಎಂಬ ಆಲ್ಬರ್ಟ್ ಐನ್‌ಸ್ಟೈನ್‌ ಅವರ ಹೇಳಿಕೆಯನ್ನು ಕೋಟ್ ಮಾಡಿ ಟೀಕಿಸಿದ್ದಾರೆ.

I am not really sure if space is infinite but I am super sure that stupidity is infinite – Albert Einstein
Left side is KUMBH MELA 2021 and Right side is Jammat 2020 and the reason for this dumbness only Gods knows 🙏 pic.twitter.com/RtlKXxfpNF

— Ram Gopal Varma (@RGVzoomin) April 12, 2021

ನೀವು ನೋಡುತ್ತಿರುವುದು ಕುಂಭ ಮೇಳ ಅಲ್ಲ ಆದರೆ ಅದು ಕೊರೋನಾ ಅಟೊಮ್ ಬಾಂಬ್ ಆಗಿದೆ..ಈ ವೈರಲ್ ಸ್ಪೋಟಕ್ಕೆ ಯಾರು ಜವಾಬ್ದಾರರಾಗಿರುತ್ತಾರೆ ಎಂದು ನಾನು ಆಶ್ಚರ್ಯ ಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಇನ್ನೊಂದು ಟ್ವೀಟ್ ನಲ್ಲಿ ಗುಡ್ ಬೈ ಇಂಡಿಯಾ ವೆಲ್ ಕಮ್ ಕೊರೊನಾ ಎಂದು ಅವರು ಬರೆದುಕೊಂಡಿದ್ದಾರೆ.

What you are seeing is not KUMBH MELA but it’s a CORONA ATOM BOMB ..I wonder who will be made accountable for this VIRAL EXPLOSION pic.twitter.com/bQP9fVOw5c

— Ram Gopal Varma (@RGVzoomin) April 13, 2021

KUMBH MELAAA 😳🙄🙄GOOD BYE INDIAAA💐💐💐WELCOME CORONAA💃💃💃 pic.twitter.com/GZgpFwuU1l

— Ram Gopal Varma (@RGVzoomin) April 12, 2021

13ನೇ ತಾರೀಖಿನಿಂದು ಸರಣಿ ಟ್ವೀಟ್ ಮಾಡಿರುವ ರಾಮ್ ಗೋಪಾಲ್ ವರ್ಮ ನೆನ್ನೆಯೂ ಕೂಡ ಕೊರೊನ ನಿಯಮ ಉಲ್ಲಂಘನೆ ಬಗ್ಗೆ ಅವರ ಸರಣಿ ಟ್ವೀಟ್ ವಾರ್ ಮುಂದುವರೆದಿದ್ದು, ಅಭಿನಂದನೆಗಳು ಇಂಡಿಯಾ “ಬ್ರೇಕ್ ದ ಚೈನ್” ಎಂದು ಲಾಕ್‌ಡೌನ್‌ಗೆ ಈಗ ಹೊಸ ಹೆಸರು ಸಿಕ್ಕಿದೆ, ವಾವ್. ಎಲ್ಲರನ್ನು ನಾಮಕರಣ ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು Statuory warning: ಕುಂಭಮೇಳ ಹಿಂದಿರುಗಿದವರಿಗೆ ಮಾಸ್ಕ್ ದರಿಸಿಲ್ಲ ಏಕೆಂದರೆ ಅವರು ಈಗಾಗಲೇ ಗಂಗಾ ನದಿಯಲ್ಲಿ ತಮ್ಮ ವೈರಸ್‌ ಅನ್ನು ತೊಳೆದಿದ್ದಾರೆ ಎಂದು ಟ್ವೀಟಿಸಿದ್ದಾರೆ.

Congratulations india 💐💐💐Lockdown has got a new name now “Break the chain “ wowww and all are invited to the naming ceremony Statuory warning : No masks for Kumbh mela returnees because they already washed off their virus in the Ganges

— Ram Gopal Varma (@RGVzoomin) April 13, 2021

ಸರ್ಕಾರದ ಪ್ರಕಾರ, 31 ಲಕ್ಷ ಸೇರಿದ ಕುಂಭ ಮೇಳದಲ್ಲಿ ಕೇವಲ 26 ಮಂದಿ ಕೊರೊನ ಪಾಸಿಟಿವ್ ಬಂದಿದೆ. ಆದರು ಯಾವುದೇ ಸಮಸ್ಯೆ ಇಲ್ಲ. ಬನ್ನಿ ಎಲ್ಲಾ ಪಾರ್ಟಿ ಮಾಡೊಣ ಅನ್ನುವ ಮೂಲಕ ನಿಯಮಾವಳಿಯ ಉಲ್ಲಂಘನೆಯನ್ನು ಟೀಕಿಸಿದ್ದಾರೆ.

If in a 31 lakh congregation like this as per govt only 26 tested positive then there’s no problem at all 💃💃 💃💃💃💃💃💃 Let’s all party 💐💐💐 https://t.co/Py8t66rnx5 pic.twitter.com/WZvt7pNqQQ

— Ram Gopal Varma (@RGVzoomin) April 13, 2021
Previous Post

ಭಾರತದಲ್ಲಿ 2 ಲಕ್ಷಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ಪತ್ತೆ; ಗೊಂದಲದಲ್ಲಿ ಜನತೆ

Next Post

15 ಸಂಸದರು ಸೇರಿ ಸಾವಿರಾರು ಮ್ಯಾನ್ಮಾರಿಗರು ಭಾರತಕ್ಕೆ ವಲಸೆ: ಮಿಜೋರಾಂ ಪೊಲೀಸ್

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
15 ಸಂಸದರು ಸೇರಿ ಸಾವಿರಾರು ಮ್ಯಾನ್ಮಾರಿಗರು ಭಾರತಕ್ಕೆ ವಲಸೆ: ಮಿಜೋರಾಂ ಪೊಲೀಸ್

15 ಸಂಸದರು ಸೇರಿ ಸಾವಿರಾರು ಮ್ಯಾನ್ಮಾರಿಗರು ಭಾರತಕ್ಕೆ ವಲಸೆ: ಮಿಜೋರಾಂ ಪೊಲೀಸ್

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada