• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸ್ಥಾನಕ್ಕೆ ಬೇರೆ ಆಯ್ಕೆಯಿಲ್ಲ.ಮೂರೂವರೆ ವರ್ಷ ಸಿದ್ದರಾಮಯ್ಯ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕು ಅಂತಾ ವಿರೋಧ ಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ಈ ಸಮಯದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿಬಸವರಾಜು ರಾಯರೆಡ್ಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನು ಉಳಿದಿರುವ ಮೂರೂವರೆ ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ.

ADVERTISEMENT

ಯಾರೂ ಕೂಡ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗುವುದಿಲ್ಲ. ಹೈಕಮಾಂಡ್ ಕೂಡ ಅಂತಹ ಮನಸ್ಸು ಮಾಡುವುದಿಲ್ಲ ಎಂದಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಕೇಳಿದಾಗ ರಾಜೀನಾಮೆ ಕೊಡುತ್ತೇನೆ ಅಂತ ಯಾರಾದರೂ ಬಾಂಡ್ ಪೇಪರ್ ನಲ್ಲಿ ಬರೆದು ಕೊಟ್ಟಿದ್ದಾರಾ..? ರಾಜೀನಾಮೆ ಕೊಡ್ತೀನಿ ಅಂತ ಯಾರೂ ಬಾಂಡ್ ಪೇಪರ್ ಮೇಲೆ ಬರೆದು ಕೊಟ್ಟಿಲ್ಲ. ಸಿದ್ದರಾಮಯ್ಯ ಅವರೇ ಮುಂದಿನ ಮೂರೂವರೆ ವರ್ಷವೂ ಸಿಎಂ ಆಗಿರುತ್ತಾರೆ. ಆಗಿರಲೇಬೇಕು ಎಂದ್ದಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣವಾಗಿ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಸಿಎಂ ಸ್ಥಾನಕ್ಕಾಗಿ ಯಾರು ಕೂಡ ನಮ್ಮಲ್ಲಿ ಪ್ರಯತ್ನ ಮಾಡುತ್ತಿಲ್ಲ ಎಂದಿದ್ದಾರೆ. ಇತ್ತೀಚಿಗಷ್ಟೇ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಹೋರಾಟದ ಹಿಂದೆ ಡಿ.ಕೆ ಶಿವಕುಮಾರ್ ಇದ್ದು, ಡಿ.ಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲು ಪಾದಯಾತ್ರೆ ಮಾಡಲಾಗ್ತಿದೆ ಎಂದು ಟೀಕಾಪ್ರಹಾರ ಮಾಡಿದ್ರು. ಇದೀಗ ಸಿಎಂ ಬಣದಿಂದ ಡಿ.ಕೆ ಶಿವಕುಮಾರ್ ಟೀಂಗೆ ಠಕ್ಕರ್ ಕೊಡುವ ಕೆಲಸ ಆಗಿದೆ.

Tags: Basavaraju RayareddyCM Siddaramaiah‌Congress PartyDCM DK Shivakumar
Previous Post

ರಾಜ್ಯಾದ್ಯಂತ 400 ಸ್ಕ್ರೀನ್ ಗಳಲ್ಲಿ ತೆರೆಕಂಡ ಭೀಮ ! ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ !

Next Post

ಯಡಿಯೂರಪ್ಪ ಸಿಎಂ ಆದಾಗ‌ ವಿಜಯೇಂದ್ರ ಮಾಡಿದ ಹಗರಣಗಳು ಬಿಚ್ಚಿಟ್ಟ ಹರಿಪ್ರಸಾದ್..!

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
Next Post

ಯಡಿಯೂರಪ್ಪ ಸಿಎಂ ಆದಾಗ‌ ವಿಜಯೇಂದ್ರ ಮಾಡಿದ ಹಗರಣಗಳು ಬಿಚ್ಚಿಟ್ಟ ಹರಿಪ್ರಸಾದ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada