• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹೆಡಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ ; ಬಿ.ಕೆ ಹರಿಪ್ರಸಾದ್

Any Mind by Any Mind
June 8, 2023
in ರಾಜಕೀಯ
0
ಹೆಡಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ ; ಬಿ.ಕೆ ಹರಿಪ್ರಸಾದ್
Share on WhatsAppShare on FacebookShare on Telegram

ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಸೈದ್ಧಾಂತಿಕ ಸಂಘರ್ಷ ಕಳೆದ ಹಲವು ದಶಕಗಳಿಂದ ಮುಂದುವರೆದುಕೊಂಡು ಬಂದಿದೆ. ಅದರಲ್ಲೂ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು ಬಿಜೆಪಿ ಹೀನಮಾನವಾಗಿ ಟೀಕೆ ಮಾಡುವುದು ಮತ್ತು ಬಿಜೆಪಿಯ ಪ್ರಮುಖ ನಾಯಕರನ್ನು ಕಾಂಗ್ರೆಸ್ ಹಿಯಾಳಿಸುವುದು ಸರ್ವೇ ಸಾಧಾರಣವಾಗಿ ಹೋಗಿದೆ. ಅದರಲ್ಲೂ ತಮ್ಮ ಪಕ್ಷ ಮತ್ತು ತಾವಿಂದು ನಂಬಿರುವ ಸಿದ್ಧಾಂತಕ್ಕೆ ಕಾರಣರದ ಮೂಲ ವ್ಯಕ್ತಿಗಳನ್ನ ಟೀಕೆ ಮಾಡುವ ಮೂಲಕ ಸಾಮಾಜಿಕವಾಗಿ ಕೂಡ ಈ ಎರಡೂ ಪಕ್ಷಗಳು ಬಹುದೊಡ್ಡ ವಿವಾದಗಳನ್ನು ಸೃಷ್ಟಿಸಿ ಬಿಡುತ್ತವೆ

ADVERTISEMENT

ಇದೀಗ ಅಂತಹದ್ದೇ ವಿವಾದವನ್ನ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರು ಸೃಷ್ಟಿಸಿದ್ದಾರೆ. ಬ್ರಿಟಿಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ.ಆರೆಸ್ಸೆಸ್ ಸಂಸ್ಥಾಪಕ ಹೆಡಗೇವಾರ್ ತರಹದ ಹೇಡಿಗಳನ್ನ ನಮ್ಮ ಮಕ್ಕಳ ಪಠ್ಯದಲ್ಲಿರಲು ಬಿಡುವುದಿಲ್ಲ’ ಅಂತ ಹೇಳುವ ಮೂಲಕ ಇದೀಗ ಹೊಸ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಸಂಘ ಪರಿವಾರದ ಸಿದ್ಧಾಂತಗಳು ಯಾವುದೇ ಇಲಾಖೆಯಲ್ಲಿ ತೂರಲು ಬಿಡೋದಿಲ್ಲ. ಹೆಡ್ಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ’ ಅಂತ ಕಿಡಿಕಾರಿದ್ದರು.

ಕೇಶವ್ ಬಲಿರಾಮ್ ಹೆಡಗೇವಾರ್ ವಿರುದ್ಧ ವ್ಯಾಪಕವಾದ ಟೀಕೆ ಮಾಡಿರುವ ಬಿ.ಕೆ ಹರಿಪ್ರಸಾದ್ ”ಕೇಶವ್ ಬಲಿರಾಮ್ ಹೆಡಗೇವಾರ್ ಸ್ವಾತಂತ್ರ್ಯ ಹೋರಾಟಗಾರ ಎಂದು ಸಾಬೀತು ಮಾಡಲಿ, ಬ್ರಿಟೀಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ. ಯಾರೋ ಹೇಳಿಕೆ ನೀಡಿ ನಾಥುರಾಮ್ ಗೋಡ್ಸೆ ಕೂಡ ಸ್ವಾತಂತ್ರ್ಯ ಹೋರಾಟಗಾರ ಎಂದಿದ್ದಾರೆ. ಇವರ ಸ್ವಾತಂತ್ರ್ಯ ಹೋರಾಟಗಾರರಿಗೆ ನಮಗೂ ವ್ಯತ್ಯಾಸವಿದೆ. ಎಂದು ಟೀಕೆಯನ್ನು ಮಾಡಿದ್ದಾರೆ

ಸದ್ಯಕ್ಕೆ ಕರ್ನಾಟಕದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಭುಗಿಲೆಳುವ ಸಾಧ್ಯತೆ ಇದೆ ಇದೀಗ ಇದಕ್ಕೆ ಪೂರಕ ಎನ್ನುವ ಹಾಗೆ ಬಿಕೆ ಹರಿಪ್ರಸಾದ್ ಅವರು ಹೆಗಡೆವರ್ ಅಂಥವರ ಪಾಠಗಳನ್ನ ಪಠ್ಯಪುಸ್ತಕಕ್ಕೆ ಸೇರಿಸಲು ಬಿಡುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ ಹೀಗಾಗಿ ಕೇಶವ ಬಲಿರಾಮ ಹೆಡಗೇವಾರ್ ಅವರ ಪಠ್ಯಗಳನ್ನು ಕೈಬಿಡುವುದು ಬಹುತೇಕ ಖಚಿತ ಅನ್ನೋದನ್ನ ಬಿ.ಕೆ ಹರಿಪ್ರಸಾದ್ ಅವರು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ

Tags: BJPBK HariprasadControversial StatementsFamily TheoryKeshav Baliram Hedgewar
Previous Post

ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Next Post

‘ಅಗ್ನಿ ಪ್ರೈಮ್’​ ಬ್ಯಾಲಿಸ್ಟಿಕ್​ ಮಿಸೈಲ್ ಪರೀಕ್ಷಾರ್ಥ ಯಶಸ್ವಿ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

February 14, 2026
“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

February 14, 2026
ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

February 14, 2026
Next Post
‘ಅಗ್ನಿ ಪ್ರೈಮ್’​ ಬ್ಯಾಲಿಸ್ಟಿಕ್​ ಮಿಸೈಲ್ ಪರೀಕ್ಷಾರ್ಥ ಯಶಸ್ವಿ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ

‘ಅಗ್ನಿ ಪ್ರೈಮ್'​ ಬ್ಯಾಲಿಸ್ಟಿಕ್​ ಮಿಸೈಲ್ ಪರೀಕ್ಷಾರ್ಥ ಯಶಸ್ವಿ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada