• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆಕೆಯ ವಿಚಾರಕ್ಕೆ ಜಗದೀಶ್‌-ರಂಜಿತ್‌ ನಡುವೆ ಗಲಾಟೆ, ಅವರನ್ನೂ ಮನೆಗೆ ಕಳುಹಿಸಿ ಅಂತಿದ್ದಾರೆ ಫ್ಯಾನ್ಸ್!

ಪ್ರತಿಧ್ವನಿ by ಪ್ರತಿಧ್ವನಿ
October 16, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಬಿಗ್‌ ಬಾಸ್‌ ಸೀಸಬನ್‌ 11ರಲ್ಲಿ ಜಗದೀಶ್‌ ಅವರ ವರ್ತನೆ ಬಗ್ಗೆ ವೀಕ್ಷಕರು ಅಸಮಾಧನ ಹೊರ ಹಾಕುತ್ತಿದ್ದಾರೆ. ಮಂಗಳವಾರದ ಸಂಚಿಕೆಯಲ್ಲಿ ಜಗದೀಶ್‌ ಕೂಗಾಟಕ್ಕೆ ಬಿಗ್‌ ಬಾಸ್‌ ಎಷ್ಟೇ ಪ್ರಯತ್ನಿಸಿದರೂ ಆಗುತ್ತಲೇ ಇರಲಿಲ್ಲ.

ADVERTISEMENT

ಹೀಗಿರುವಾಗ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ರಂಜಿತ್‌ ಹಾಗೂ ಜಗದೀಶ್‌ ಇಬ್ಬರೂ ಮನೆಯಿಮದ ಆಚೆ ಬಂದಿದ್ದಾರೆ ಎನ್ನಲಾಗುತ್ತಿದೆ.

ನಿನ್ನೆಯ ಸಂಚಿಕೆಯಲ್ಲಿ ಜಗದೀಶ್‌ ಏಕಾಏಕಿ ಕೂಗಾಡಲು ಆರಂಭಿಸಿದರು. ಸೂಟ್‌ಕೇಸ್‌ ಪ್ಯಾಕ್ ಮಾಡಿಕೊಂಡು ಹೊರಗೆ ಹೋಗಲು ಮುಂದಾಗಿದ್ದರು.ಇದಲ್ಲದೇ ಜಗದೀಶ್‌ ಅವರನ್ನು ಸಮಾಧಾನ ಮಾಡಲು ಬಂದಿದ್ದ ಕ್ಯಾಪ್ಟನ್‌ ಶಿಶಿರ್‌ಹಾಗೂ ಉಗ್ರಂ ಮಂಜು ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದರು.

ಬಳಿಕ ಚೈತ್ರಾ ಕುಂದಾಪುರ ಅವರ ಪರ್ಸನಲ್ ವಿಷ್ಯಕ್ಕೆ ಜಗದೀಶ್ ಕೈಹಾಕಿದರು. ಚೈತ್ರಾ ಕುಂದಾಪುರ ಅವರ ಕೇಸ್‌ಗಳ ಬಗ್ಗೆ ಜಗದೀಶ್ ಕಮೆಂಟ್ ಮಾಡಿದರು. ಇದರಿಂದ ಚೈತ್ರಾ ಕುಂದಾಪುರ ಸಿಡಿದೆದ್ದರು.

ಇದರಿಂದ ಇಬ್ಬರ ಮಧ್ಯೆ ಜಗಳ ತಾರಕಕ್ಕೇ ಏರುತ್ತಲೇ ಹೋಯ್ತು. ಇದೀಗ ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಚೈತ್ರಾ ಅವರನ್ನೂ ಮನೆಯಿಂದ ಆಚೆಗೆ ಕಳುಹಿಸಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಇಷ್ಟೇ ಮಾತ್ರವಲ್ಲ ದೊಡ್ಮನೆ ರಣಾಂಗಣ ಆಗಿದೆ. ಲಾಯರ್ ಜಗದೀಶ್ ಮಾತು ಟಾರ್ಚರ್ ಆಗುತ್ತಿವೆ. ಮನೆ ಮಂದಿ ಸಿಟ್ಟಾಗುತ್ತಿದ್ದಾರೆ. ಇದರಿಂದ ಎಲ್ಲರೂ ಜಗಳದ ಮೂಡ್‌ನಲ್ಲಿಯೇ ಇದ್ದಾರೆ. ಆದರೆ, ಇವರ ಜಗಳ ಕಂಟ್ರೋಲ್‌ ಆಗದೇ ಇದ್ದಾಗ, ಸ್ವತಃ ಬಿಗ್ ಬಾಸ್ ಭಯಂಕರ ಸಿಟ್ಟಾಗಿದ್ದಾರೆ.

ಕ್ಯಾಪ್ಟನ್ ಶಿಶಿರ್ ನಟ ಧರ್ಮ ಕೀರ್ತಿರಾಜರನ್ನ ನಾಮಿನೇಟ್ ಮಾಡಿದ್ದಾರೆ. ಇದನ್ನ ಕೇಳಿದ ಮನೆ ಮಂದಿ ಸುಮ್ಮನೆ ಇದ್ದರು. ಆದರೆ, ಅಲ್ಲಿಯೇ ಇದ್ದ ಜಗದೀಶ್ ಕೇಳಲೇ ಇಲ್ಲ. ನೀವು ಧರ್ಮ ಅವರನ್ನ ಟಾರ್ಗೆಟ್ ಮಾಡಿದ್ದೀರಿ ಅಂತಲೇ ದೂರಿದರು. ನಾಮಿನೇಷನ್ ಅನ್ನ ವಿರೋಧಿಸಿದರು. ಮನೆಯಲ್ಲಿ ನಿಜಕ್ಕೂ ಏನಾಯ್ತು? ಹೊಡೆದಾಟ ಆಗಿದ್ದು ಹೌದಾ? ಜಗದೀಶ್ ಔಟ್ ಆಗಿರೋದು ನಿಜವೇ? ಇವೆಲ್ಲದಕ್ಕೂ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

Tags: BIG boss season 11fans said that they should also be sent home!fight between Jagdish and Ranjith
Previous Post

Sandalwood: ಮಳೆಯನ್ನೇ ಅಸ್ತ್ರ ಮಾಡಿಕೊಂಡು ಕೈಚಳಕ ತೋರಿದ ಕಳ್ಳರು

Next Post

ತೈಲ ಟ್ಯಾಂಕರ್ ಸ್ಫೋಟ:100 ಜನರು ದುರ್ಮರಣ;50ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ತೈಲ ಟ್ಯಾಂಕರ್ ಸ್ಫೋಟ:100 ಜನರು ದುರ್ಮರಣ;50ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ತೈಲ ಟ್ಯಾಂಕರ್ ಸ್ಫೋಟ:100 ಜನರು ದುರ್ಮರಣ;50ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada