• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿ ಭೇಟಿಯಲ್ಲಿ ಅವಮಾನ ಆಗಿಲ್ಲ.. ಯತ್ನಾಳ್‌ ಫಸ್ಟ್‌ ರಿಯಾಕ್ಷನ್‌..

ಕೃಷ್ಣ ಮಣಿ by ಕೃಷ್ಣ ಮಣಿ
February 8, 2025
in ಕರ್ನಾಟಕ, ರಾಜಕೀಯ
0
ದೆಹಲಿ ಭೇಟಿಯಲ್ಲಿ ಅವಮಾನ ಆಗಿಲ್ಲ.. ಯತ್ನಾಳ್‌ ಫಸ್ಟ್‌ ರಿಯಾಕ್ಷನ್‌..
Share on WhatsAppShare on FacebookShare on Telegram

ವಿಜಯಪುರ: ದೆಹಲಿಗೆ ಹೋಗಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗದೆ ವಾಪಸ್‌ ಆಗಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ನಮಗೆ ಯಾವುದೇ ಅವಮಾನವಾಗಿಲ್ಲ ಎಂದಿರುವ ಯತ್ನಾಳ್‌ ಮಾಧ್ಯಮಗಳಲ್ಲಿ ಬರುತ್ತಿರುವ ವಿಚಾರಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.

ADVERTISEMENT

ದೆಹಲಿಯಿಂದ ವಿಜಯೆಂದ್ರ ವಿರುದ್ಧ ವಿಜಯದ ಸಂಕೇತದಲ್ಲಿ ಬಂದಿದ್ದೇವೆ ಎಂದಿರುವ ಯತ್ನಾಳ್‌, ಮಾಧ್ಯಮಗಳಲ್ಲಿ ನಮ್ಮ ವಿರುದ್ದ ಬಂದಿರುವ ಸುದ್ದಿ ಖಂಡಿಸುತ್ತೇನೆ. ನಮ್ಮ ದೆಹಲಿ ಭೇಟಿ ಫಲಪ್ರದವಾಗಿದೆ, ನಮ್ಮ ಶಕ್ತಿ ಮತ್ತಷ್ಟು ಗಟ್ಟಿಯಾಗಿದೆ. ನಮಗೆ ಅಪಮಾನ ಆಗಿಲ್ಲ. ನಾವು ಖಾಲಿ ಕೈಯಿಂದ ಬಂದಿಲ್ಲ, ವಿಜಯದ ಬಂಗಾರ ಕೈಯ್ಯಲ್ಲಿ ಹಿಡಿದುಕೊಂಡು ಬಂದಿದ್ದೇವೆ ಎಂದಿದ್ದಾರೆ.

ಇನ್ನು ದೆಹಲಿ ನಾಯಕರು ಯತ್ನಾಳ್‌ ಟೀಂಗೆ ಸ್ಪಂದಿಸಿಲ್ಲ ಅನ್ನೋ ಮಾತಿಗೆ ಉತ್ತರ ಕೊಟ್ಟಿದ್ದು, ಕೇಂದ್ರ ನಾಯಕರು ನಮಗೆ ಸ್ಪಂದಿಸಿದ್ದಾರೆ. ದೇಶಕ್ಕೆ ನರೇಂದ್ರ ಮೋದಿ, ಉತ್ತರ ಪ್ರದೇಶಕ್ಕೆ ಯೋಗಿ ಆದಿತ್ಯನಾಥ್‌ ಹಾಗೇಯೇ ರಾಜ್ಯಕ್ಕೆ ಒಬ್ಬ ಉತ್ತಮ ನಾಯಕ ಸಿಗುತ್ತಾನೆ ಎಂದಿದ್ದಾರೆ ಬಂಡಾಯ ನಾಯಕ ಯತ್ನಾಳ್. ವಿಜಯೆಂದ್ರ ಬಳಿ ಬ್ಲಾಕ್ ಮೇಲ್ ಮಾಡೋ ಟೀಂ ಇದೆ. ನನ್ನ ವಿರುದ್ಧ ಏನಾದರು ಹಗುರವಾಗಿ ಮಾತನಾಡಿದರೆ, ನಿನ್ನದು ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದಿದ್ದಾರೆ.

ಬಿಜೆಪಿಯಲ್ಲಿ ಹೊಸ ಪರ್ವ ಶುರುವಾಗಲಿದೆ. ಮಳೆ ಗಾಳಿ ಪ್ರವಾಹ ಬಿರುಗಾಳಿ ಶುರುವಾಗಿದೆ. ಒಳ್ಳೆ ನಾಯಕ ಸಿಗುತ್ತಾನೆ. ಯಾವುದೇ ಜನಾಂಗಕ್ಕೆ ಅಧ್ಯಕ್ಷ ಸ್ಥಾನ ಕೊಟ್ಟರೂ ಸಮಾಧಾನ ಇದೆ. ಎಲ್ಲಾ ಸಮಾಜದ ಮುಖಂಡರೂ ಸಮರ್ಥರಿದ್ದಾರೆ. ಬರೀ ಯತ್ನಾಳ್, ವಿಜಯೇಂದ್ರ ಅಲ್ಲ, ಹೆಚ್ಚು ಮತ ಸೆಳೆಯೋರನ್ನ ಮಾಡಬೇಕಿದೆ. ಎಲ್ಲಾ ಸಮಾಜದ ಮುಖಂಡರೂ ಸಮರ್ಥರಿದ್ದಾರೆ ಎಂದಿದ್ದಾರೆ. ಲಿಂಗಾಯತ ಫೆಕ್ ಅಕೌಂಟ್ ತೆಗೆದು ಬಾಯಿಗೆ ಬಂದಂತೆ ಮಾತನಾಡಿದರೆ ಹುಷಾರ್ ಎಂದು ವಿಜಯೇಂದ್ರಗೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕನ ಸ್ಥಾನದ ಆಫರ್ ಏನಿಲ್ಲ ಎಂದಿದ್ದಾರೆ ಯತ್ನಾಳ್.

ಅಪಘಾತ ಗಾಯಾಳುವನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  #pratidhvani

Tags: Basanagouda patil Yatnalbasanagouda patil yatnal newsBasangouda Patil Yatnalbasangouda patil yatnal newsbasangouda patil yatnal on delhi visitbasangouda patil yatnal show cause noticebasangouda yatnal teamDelhidissidence in karnataka bjpfactionalism in bjpinfighting in bjpinternal fight in bjpYatnalyatnal delhiyatnal in new delhiyatnal newsyatnal speechyatnal statement against vijayendrayatnal team in delhi
Previous Post

ಶ್ರೇಯಸ್ ಅಯ್ಯರ್ ಭರ್ಜರಿ ವಾಪಸಿ: ಹಿರಿಯ ಆಟಗಾರರಿಗೆ ದೇಶೀಯ ಕ್ರಿಕೆಟ್ ಮಹತ್ವದ ಪಾಠ

Next Post

ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮನೆ ಮೇಲೆ ACB ರೇಡ್‌.. ಕಾರಣ ಏನು..?

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮನೆ ಮೇಲೆ ACB ರೇಡ್‌.. ಕಾರಣ ಏನು..?

ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮನೆ ಮೇಲೆ ACB ರೇಡ್‌.. ಕಾರಣ ಏನು..?

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada