• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಿತ್ರಾರ್ಜಿತ ಆಸ್ತಿ ನಿಮ್ಮದಾಗಿಸಿಕೊಳ್ಳಲು ಈ 5 ದಾಖಲೆಗಳು ಕಡ್ಡಾಯ !

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story
0
ಪಿತ್ರಾರ್ಜಿತ ಆಸ್ತಿ ನಿಮ್ಮದಾಗಿಸಿಕೊಳ್ಳಲು ಈ 5 ದಾಖಲೆಗಳು ಕಡ್ಡಾಯ !
Share on WhatsAppShare on FacebookShare on Telegram

ಅಜ್ಜ ಮುತ್ತಜ್ಜನ ಆಸ್ತಿ ಪಡೆದುಕೊಳ್ಳುವುದ ಈಗ ಸುಲಭದ ಮಾತಲ್ಲಮ.‌ಬರೀ ವಂಶವೃಕ್ಷ ಇದ್ದರೆ ಆಸ್ತಿ ನಿಮ್ಮದಾಗುವುದಿಲ್ಲ. ಪಿತ್ರಾರ್ಜಿತ ಆಸ್ತಿಯನ್ನು ಪತ್ತೆಹಚ್ಚಲು ಮತ್ತು ಅದನ್ನು ಕಾನೂನುಬದ್ಧವಾಗಿ ನಿಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಲು ಈ ಕೆಳಗಿನ 5 ಪ್ರಮುಖ ದಾಖಲೆಗಳು  ಕಡ್ಡಾಯ. 

ADVERTISEMENT
Mallikarjun Kharge : ನನ್ನ ಹತ್ರ ಹೇಳಲು ಏನೂ ಇಲ್ಲ.. ಏನೇ ಇದ್ರು High Command ಮಾಡುತ್ತದೆ #pratidhvani

ಆಸ್ತಿಯ ಮಾಲೀಕತ್ವವನ್ನು ಸಾಬೀತುಪಡಿಸಲು ಮೂಲ ಹಕ್ಕು ಪತ್ರ ಬೇಕು. ನಂತರ ಪೂರ್ವಜರು ಆಸ್ತಿಯನ್ನು ಯಾವಾಗ ಮತ್ತು ಯಾರಿಂದ ಖರೀದಿಸಿದರು ಎಂಬುದಕ್ಕೆ ಮಾರಾಟ ಪತ್ರ ಅತ್ಯಗತ್ಯ. ಕುಟುಂಬದ ಸದಸ್ಯರ ನಡುವೆ ಆಸ್ತಿ ಈ ಹಿಂದೆ ಹಂಚಿಕೆಯಾಗಿದ್ದರೆ ವಿಭಜನಾ ಪತ್ರ ಬೇಕು.

Basanagouda Patil Yatnal : ಬಾಗಲಕೋಟದಲ್ಲಿ ಕಲ್ಲು ಎಸೆದವರಿಗೆ ಖಡಕ್ ಎಚ್ಚರದ ಮಾತುಗಳು | ಬಸನಗೌಡ ಪಾಟೀಲ್ ಯತ್ನಾಳ್

ಆಸ್ತಿಯನ್ನು ಯಾರಾದರೂ ಉಡುಗೊರೆಯಾಗಿ ನೀಡಿದ್ದರೆ ದಾನ ಪತ್ರ   ದಾಖಲೆ ಬೇಕು‌. ಆಸ್ತಿಯ ಮೂಲ ಮಾಲೀಕರು (ಅಜ್ಜ ಅಥವಾ ಮುತ್ತಜ್ಜ) ಮರಣ ಹೊಂದಿದ್ದಾರೆ ಎಂಬುದಕ್ಕೆ ಸರ್ಕಾರಿ ಮರಣ ಪ್ರಮಾಣಪತ್ರ ಬೇಕು. ಅದರ ಜೊತೆಗೆ, ನೀವು ಅವರ ನೇರ ರಕ್ತಸಂಬಂಧಿ ಮತ್ತು ಕಾನೂನುಬದ್ಧ ಉತ್ತರಾಧಿಕಾರಿ ಎಂದು ಸಾಬೀತುಪಡಿಸಲು ತಹಸೀಲ್ದಾರ್ ಕಚೇರಿಯಿಂದ ಅಧಿಕೃತ ವಂಶವೃಕ್ಷ ಪಡೆಯುವುದು ಕಡ್ಡಾಯ.

Babaladi Mutya Kalajnana Bhavishya: ಬಬಲಾದಿ ಮಠದ ಕಾಲಜ್ಞಾನ ಭವಿಷ್ಯ ಏನು ಹೇಳುತ್ತೆ ನೋಡಿ #pratidhvani

ಆಸ್ತಿ ದಾಖಲೆಗಳಲ್ಲಿ ನಿಮ್ಮ ಹೆಸರು ಅಧಿಕೃತವಾಗಿ ದಾಖಲಾಗಲು ‘ಮ್ಯುಟೇಶನ್’ ಪ್ರಕ್ರಿಯೆ ನಡೆಯಬೇಕು. ಎಲ್ಲಾ ದಾಖಲೆಗಳೊಂದಿಗೆ ತಹಸೀಲ್ದಾರ್‌ಗೆ ಅರ್ಜಿ ಸಲ್ಲಿಸಿದಾಗ, ಕಂದಾಯ ಅಧಿಕಾರಿಗಳು ವಿಚಾರಣೆ ನಡೆಸಿ ನಿಮ್ಮ ಹೆಸರನ್ನು ಸರ್ಕಾರಿ ದಾಖಲೆಗಳಿಗೆ ಸೇರಿಸುತ್ತಾರೆ.

Rahul gandhi "ಮೋದಿ ಜೀ, ನೀವು ನಾಚಿಕೆಗೇಡಿನ ಬಗ್ಗೆ ಮಾತನಾಡುತ್ತಿದ್ದೀರಾ? #pratidhvani #rahulgandhi

 

ಉಪ-ನೋಂದಣಾಧಿಕಾರಿ ಕಚೇರಿಯಲ್ಲಿ ಲಭ್ಯವಿರುವ ಈ ‘ಇಸಿ’ (EC) ದಾಖಲೆಯು ಅತ್ಯಂತ ಮುಖ್ಯ. ಕಳೆದ 15 ರಿಂದ 30 ವರ್ಷಗಳಲ್ಲಿ ಆ ಆಸ್ತಿಯ ಮೇಲೆ ಯಾರಾದರೂ ಸಾಲ ಪಡೆದಿದ್ದಾರೆಯೇ? ಅಥವಾ ಯಾರಿಗಾದರೂ ಮಾರಾಟ ಮಾಡಲಾಗಿದೆಯೇ? ಎಂಬ

K Venkatesh : ನಮ್ಮ ಇಲಾಖೆಯಿಂದ ಯಾರನ್ನೂ ಟೂರ್​ಗೆ ಕಳುಹಿಸ್ತಿಲ್ಲ | Congress  #pratidhvani

ಒಂದು ವೇಳೆ ನಿಮ್ಮ ಬಳಿ ಯಾವುದೇ ಪತ್ರಗಳಿಲ್ಲದಿದ್ದರೆ, ಆಸ್ತಿ ಇರುವ ಭಾಗದ ಕಂದಾಯ ಕಚೇರಿ ಅಥವಾ ಆನ್‌ಲೈನ್ ಪೋರ್ಟಲ್‌ನಲ್ಲಿ ‘ಪಹಣಿ’ ಪರಿಶೀಲಿಸಿ. ಇದರಲ್ಲಿ ಆಸ್ತಿಯ ಸರ್ವೆ ನಂಬರ್, ವಿಸ್ತೀರ್ಣ, ಮತ್ತು ಪ್ರಸ್ತುತ ಯಾರು ಸಾಗುವಳಿ ಮಾಡುತ್ತಿದ್ದಾರೆ ಎಂಬ ಸಂಪೂರ್ಣ ವಿವರವಿರುತ್ತದೆ. ಇದು ಆಸ್ತಿಯ ‘ಜಾತಕ’ವಿದ್ದಂತೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Ancestral propertyclaim your ancestral propertyDocuments
Previous Post

ಉದ್ಯೋಗ ನೇಮಕಾತಿಯ ಬಗ್ಗೆ  ಬಸವರಾಜ ಬೊಮ್ಮಾಯಿ ಹೇಳಿದ್ದೇನು ?

Next Post

ಬೆಂಗಳೂರನ್ನ ಪಿಂಕ್ ಸಿಟಿ ಮಾಡಿದವರು ಯಾರು ? ಗುಲಾಬಿ ಹೂ ಕಾಣಲು ಇವರೇ ಕಾರಣ

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

March 3, 2026
Next Post
ಬೆಂಗಳೂರನ್ನ ಪಿಂಕ್ ಸಿಟಿ ಮಾಡಿದವರು ಯಾರು ? ಗುಲಾಬಿ ಹೂ ಕಾಣಲು ಇವರೇ ಕಾರಣ

ಬೆಂಗಳೂರನ್ನ ಪಿಂಕ್ ಸಿಟಿ ಮಾಡಿದವರು ಯಾರು ? ಗುಲಾಬಿ ಹೂ ಕಾಣಲು ಇವರೇ ಕಾರಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada