ADVERTISEMENT
  • Home
  • About Us
  • ಕರ್ನಾಟಕ
Saturday, May 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಅವರವರ ಸಮಾಜವನ್ನು ಅವರು ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 13, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವು ಏಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರವಾಗಿ ಅವರುಗಳು ತಮ್ಮ ನಿಲುವುಗಳನ್ನು ಪ್ರತಿಪಾದನೆ ಮಾಡಲಿ” ಎಂದು ಹೇಳಿದರು.

ADVERTISEMENT

ಜಾತಿಗಣತಿ ಬಗ್ಗೆ ಶಾಮನೂರು ಶಿವಶಂಕರಪ್ಪ ಅವರ ಟೀಕೆ ಹಾಗೂ ವರದಿಯ ಅಧ್ಯಯನಕ್ಕೆ ವೀರಶೈವ ಮಹಾಸಭಾ ತಜ್ಞರ ಸಮಿತಿ ನೇಮಕ ಮಾಡಿರುವ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳು ಜಾತಿಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ‌ಮಾಡಲು ಸಾಧ್ಯ” ಎಂದರು.

ಚುನಾವಣೆ ಪೂರ್ವದಲ್ಲಿ ಒಕ್ಕಲಿಗ ಸಮುದಾಯ ಬೆನ್ನಿಗೆ ನಿಲ್ಲಬೇಕು ಎಂದು ಈ ಹಿಂದೆ ನೀಡಿದ್ದ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಬೇರೆ ವಿಚಾರ. ಈಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದೇನೆ. ಎಲ್ಲರಿಗೂ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ, ಧ್ವನಿ, ಧ್ಯೇಯ, ಉದ್ದೇಶ, ಸಂಕಲ್ಪ ಎಲ್ಲವೂ ಸಹ” ಎಂದರು.

ಒಕ್ಕಲಿಗರ ಸಂಖ್ಯೆ 61 ಲಕ್ಷ ತೋರಿಸಲಾಗುತ್ತಿದೆ ಎಂದು ಕೇಳಿದಾಗ, “ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಷ್ಟೇ” ಎಂದು ಹೇಳಿದರು.

ಧರ್ಮದ ಹೆಸರಲ್ಲಿ ರಾಜಕಾರಣ ನೀಚತನ:

“ಬೆಂಗಳೂರು ಭಾವೈಕ್ಯತೆಯ ದೊಡ್ಡ ಸಂಕೇತ. ಕರಗ ಆಚರಣೆ ವೇಳೆ ದರ್ಗಾಕ್ಕೂ ಭೇಟಿ ನೀಡಲಾಗುತ್ತದೆ. ಧರ್ಮ, ದೇವಾಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡುವುದು ನೀಚತನ. ಇದನ್ನು ಯಾರೂ ಸಹ ಮಾಡಬಾರದು” ಎಂದರು.

“ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿವಹಿಸಿದ್ದೇವೆ. ಅವರು ಯಾರಿಗೆ ಹಣ ನೀಡಬೇಕೋ ಅವರಿಗೆ ಹಣ ನೀಡುತ್ತಾರೆ. ಬಜೆಟ್ ಅಲ್ಲಿಯೇ ಹಣ ಮೀಲಿಟ್ಟಿದ್ದೇವೆ. ಕರಗ ಉತ್ಸವ ಚೆನ್ನಾಗಿ ನಡೆಯಲು ಜಿಲ್ಲಾಧಿಕಾರಿಗಳು, ಪೊಲೀಸರು ಶ್ರಮವಹಿಸಿದ್ದಾರೆ” ಎಂದು ತಿಳಿಸಿದರು.

Tags: bihar caste censuscaste based censusCaste Censuscaste census in karnatakacaste census karnatakacaste census report in karnatakaDCM DK ShivakumarDK Shivakumardk shivakumar arrestdk shivakumar arrest newsdk shivakumar arresteddk shivakumar congressdk shivakumar daughterdk shivakumar familydk shivakumar invites jarkiholi brothers to sort out differencesdk shivakumar latest newsdk shivakumar newsdk shivakumar news todaydk shivakumar offers dcm post to sriramuludk shivakumar speechdk shivakumar to become kpcc president..?dk shivakumar today newsdk shivakumar upsetcm siddaramaiah on caste census reportkarnataka caste censuskarnataka caste census reportkarnataka groups demand caste based censuskarnataka unreleased caste census reportshamanur shivashankarappashamanur shivashankarappa about caste census reportshamanur shivashankarappa against caste survey
Previous Post

ಜಾತಿ ಜನಗಣತಿಗೆ ಒಕ್ಕಲಿಗರ ತೀವ್ರ ವಿರೋಧ.. ಹೋರಾಟಕ್ಕೆ ಸಿದ್ಧತೆ

Next Post

ಹೆಣ್ಣುಮಕ್ಕಳನ್ನು ಮುಟ್ಟುವ ರಾಕ್ಷಸರಿಗೆ ಇದಕ್ಕಿಂತ ಸೂಕ್ತ ಶಿಕ್ಷೆ ಬೇರೆ ಏನಿದೆ?

Related Posts

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
0

https://youtu.be/HvjSUDPcbes ಬೆಂಗಳೂರಿನಲ್ಲಿ ನೆಡೆದ ದುರ್ಘಟನೆ ನಡೆದಿದೆ ಇದೇ ತಿಂಗಳು ಮೇ 21ರಂದು ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಗಳಾದ ಶಶಾಂಕ್ ದಂಪತಿ ಗಳುಹಾಗೂ ಜೆಪ್ಟೋ ಎಂಬಾಲ್ಲಿ ಡೆಲಿವರಿ ಬಾಯ್...

Read moreDetails
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

May 24, 2025

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

May 24, 2025
Next Post

ಹೆಣ್ಣುಮಕ್ಕಳನ್ನು ಮುಟ್ಟುವ ರಾಕ್ಷಸರಿಗೆ ಇದಕ್ಕಿಂತ ಸೂಕ್ತ ಶಿಕ್ಷೆ ಬೇರೆ ಏನಿದೆ?

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 
Top Story

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

by Chetan
May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 
Top Story

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

by Chetan
May 24, 2025
Top Story

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

by ಪ್ರತಿಧ್ವನಿ
May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 
Top Story

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

by Chetan
May 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada