• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

ಪ್ರತಿಧ್ವನಿ by ಪ್ರತಿಧ್ವನಿ
July 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ ಯಾರು ಏನು ಮಾಡೋಕೆ ಆಗೊಲ್ಲ. ನಾನು ಅವರ ಕ್ಯಾಬಿನೆಟ್‌ನಲ್ಲಿ ಮಂತ್ರಿ ಆಗಿರೋದು ನನ್ನ ಪುಣ್ಯ ಎಂದು ಹೇಳಿದ್ದಾರೆ.

ADVERTISEMENT

ದೇಶದಲ್ಲಿ ಪ್ರಾಮಾಣಿಕ ಸಿಎಂ ಯಾರಾದ್ರು ಇದ್ದರೆ ಅವರು ಸಿದ್ದರಾಮಯ್ಯ (Siddaramaiah). ಸಿಎಂ ಮೇಲೆ ಏನೇನೋ ಆರೋಪ ಮಾಡಿ ಗಾಳಿಯಲ್ಲಿ ಗುಂಡು ಹೊಡೆಯೋ ಕೆಲಸ ಬೇರೆ ರಾಜಕಾರಣಿಗಳು ಮಾಡ್ತಾರೆ. ಆದರೆ ಈ ಆರೋಪಗಳು ಸಿದ್ದರಾಮಯ್ಯ ಅವರ ಹತ್ತಿರವೂ ಬರುವುದಿಲ್ಲ. ಸಿಎಂ ಮೇಲಿನ ಹೊಟ್ಟೆ ಉರಿಗೆ ಆರೋಪ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.

ಹಿಂದೆ ಅನೇಕರು ಈ ಸಮಾಜದವರು ಮಂತ್ರಿ ಆಗಿದ್ದರು. ಆದರೆ ಅವರು ಯಾರು ಏನು ಮಾಡಿಲ್ಲ. ಇದೆಲ್ಲವನ್ನೂ ಮಾಡಿದ್ದು, ಸಿದ್ದರಾಮಯ್ಯ ಮಾತ್ರ. ನಮ್ಮ ಸಮಾಜದ ಕೆಲವರಿಗೆ ಸಿದ್ದರಾಮಯ್ಯ ಕಂಡರೆ ಜಲಸ್, ಹೊಟ್ಟೆ ಉರಿಯಿಂದ ಅವರ ವಿರುದ್ಧ ಮಾತಾಡ್ತಾರೆ. ಸಿದ್ದರಾಮಯ್ಯ ಅವರು ಮಾಡಿದ 1% ಕೆಲಸವನ್ನು ಸಮುದಾಯದ ಯಾವ ನಾಯಕರು ಮಾಡಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಯಾರಿಗೆ ಸಹಾಯ ಮಾಡಿದ್ರು ಅದರ ಕ್ರೆಡಿಟ್ ತಗೊಳ್ಳೊಲ್ಲ. ನನ್ನನ್ನು ಮಂತ್ರಿ ಮಾಡೋವಾಗ ಹಿಂದಿನ ದಿನವೂ ನನಗೆ ಹೇಳಿರಲಿಲ್ಲ. ಸಿದ್ದರಾಮಯ್ಯ ಅವರ ಆಶೀರ್ವಾದದಿಂದ ಅನೇಕರು ಶಾಸಕರು, ಮಂತ್ರಿಗಳು ಆಗಿದ್ದಾರೆ. ನಿಮ್ಮ ಸಹಕಾರ ಸಿದ್ದರಾಮಯ್ಯಗೆ ಇರಲಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು 42 ವರ್ಷ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ವಿರುದ್ಧ ಆಪಾದನೆ ಮಾಡಿದ್ರು ದಾಖಲೆಗಳು ಇರಲ್ಲ. ಮುಂಚೆ ರಾಜಕಾರಣದಲ್ಲಿ ಕುರುಬ ಎಂದು ಹೇಳಲು ಆಗುತ್ತಿರಲಿಲ್ಲ. ಈಗ ನಾನು ಕುರುಬ ಎಂದು ಹೇಳಲು ಹೆಮ್ಮಯಿದೆ. ಯಾಕೆಂದರೆ ಸಿದ್ದರಾಮಯ್ಯ ಅವರು ಜನಪರ ಯೋಜನೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಕುರುಬ ಸಮುದಾಯದಲ್ಲಿ ಹುಟ್ಟಿರುವುದು ಪುಣ್ಯ ಎಂದು ಹಾಡಿ ಹೊಗಳಿದ್ದಾರೆ.

Tags: br patil cm siddaramaiahByrathi SureshCM Siddaramaiahcm siddaramaiah budgetcm siddaramaiah livecm siddaramaiah newscm siddaramaiah speechcm siddaramaiah statuscm siddaramaiah today newscm siddaramaiah videokarnataka cm siddaramaiahsiddaramaiahSiddaramaiah CMsiddaramaiah controversysiddaramaiah cop incidentsiddaramaiah dks unitysiddaramaiah full speechsiddaramaiah live speechsiddaramaiah newssiddaramaiah slapssiddaramaiah slaps videosiddaramaiah speech
Previous Post

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

Next Post

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada