• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ

Any Mind by Any Mind
May 17, 2021
in ದೇಶ
0
ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ
Share on WhatsAppShare on FacebookShare on Telegram

ಕೋವಿಡ್‌ ಸೋಂಕುಗಳಲ್ಲಿ ಕಳೆದೊಂದು ತಿಂಗಳಿನಿಂದ ತತ್ತರಿಸಿರುವ ಭಾರತ ಕ್ರಮೇಣ ಸೋಂಕಿನ ತೀವ್ರತೆ ಇಳಿಯುತ್ತಿರುವುದಾಗಿ ವರದಿ ಮಾಡುತ್ತಿದೆ. ಅದಾಗ್ಯೂ, ಕೋವಿಡ್‌ ಸಂಬಂಧಿತ ದೈನಂದಿನ ಸಾವಿನ ಪ್ರಮಾಣ ಈಗಲೂ 4 ಸಾವಿರಕ್ಕೂ ಹೆಚ್ಚಿದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಬಾರಿಗಿಂತಲೂ ವೇಗವಾಗಿ ಈ ಬಾರಿ ಹರಡುತ್ತಿರುವುದರಿಂದ ಭಾರತದ ಈ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಭಾರತದಲ್ಲಿ ಕೋವಿಡ್‌ ಎರಡನೇ ಅಲೆಯ ವ್ಯಾಪಕ ಹರಡುವಿಕೆಯಿಂದ ದಿನವೊಂದಕ್ಕೆ 4 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೂ, ರೂಪಾಂತರಿ ಕರೋನಾ ತನ್ನ ಪೀಕ್‌ (ಶಿಖರ)ನ್ನು ತಲುಪಿದೆ ಎಂದು ಒಪ್ಪಿಕೊಳ್ಳಲು ತಜ್ಞರು ತಯಾರಾಗಿಲ್ಲ

ಭಾರತದಲ್ಲಿ ಹರಡುತ್ತಿರುವ B.1.617 ವೇರಿಯೆಂಟ್‌ ದೇಶದಲ್ಲೂ, ವಿದೇಶದಲ್ಲೂ ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಗರಿಷ್ಟ ಮಟ್ಟವನ್ನು ಅಂದರೆ ಪೀಕ್‌ ಲೆವಲನ್ನು ತಲುಪದ ಅನೇಕ ಪ್ರದೇಶಗಳಿವೆ. ಅಲ್ಲಿ ಈಗಲೂ ಸೋಂಕಿನ ಸಂಖ್ಯೆ ಗಣನೀಯ ವರ್ಧನೆಯಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌ ಹೇಳಿದ್ದಾರೆ.

ಹೆಚ್ಚಿನ ರಾಜ್ಯಗಳಲ್ಲಿ ಟೆಸ್ಟ್ ಅಸಮರ್ಪಕವಾಗಿದೆ. ಪಾಸಿಟಿವ್ ದರ ಏರುತ್ತಿರುವುದನ್ನು ನೋಡಿದಾಗ ನಾವು ಬೇಕಾದಷ್ಟು ಪರೀಕ್ಷೆ ನಡೆಸಿಲ್ಲ ಎಂಬುದಕ್ಕೆ ಸಾಕ್ಷಿಯೊದಗಿಸುತ್ತದೆ. ಹಲವಾರು ಪ್ರದೇಶಗಳಲ್ಲಿ ಇನ್ನೂ ಗರಿಷ್ಟ ಮಟ್ಟ ತಲುಪಿಲ್ಲ ಎಂದು ಸೌಮ್ಯಾ ತಿಳಿಸಿರುವುದಾಗಿ ದಿ ಹಿಂದೂ ವರದಿ ಮಾಡಿದೆ..

ಪರೀಕ್ಷೆ ನಡೆಸಿದ ಪ್ರಕಾರ ರಾಷ್ಟ್ರೀಯ ಪಾಸಿಟಿವ್ ದರ  ಶೇಕಡಾ 20ರಷ್ಟಿದ್ದು, ಇದು ಗರಿಷ್ಠ ಮಟ್ಟದಲ್ಲಿದೆ. ಇದು ಇದಕ್ಕಿಂತಲೂ ಕೆಟ್ಟ ಸಮಯ ಎದುರಾಗುವ ಸಾಧ್ಯತೆಯ ಸೂಚನೆಯನ್ನು ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.

ಅನೇಕ ರಾಜ್ಯಗಳಲ್ಲಿ ಕೋವಿಡ್‌ ಪರೀಕ್ಷೆ ಅಸಮರ್ಪಕವಾಗಿದೆ. ನಾವು ಅಗತ್ಯ ರೀತಿಯಲ್ಲಿ ಪರೀಕ್ಷೆ ನಡೆಸುತ್ತಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಅನ್ನುವುದು ಭ್ರಮೆ!

ಭಾರತದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ ಎನ್ನುವುದು ಒಂದು ಭ್ರಮೆ ಎಂದು ಯುನೈಟೆಡ್‌ ಸ್ಟೇಟ್ಸ್‌ ವೈದ್ಯಕೀಯ ಪ್ರಾಧ್ಯಾಪಕ ಎಸ್‌ ವಿನ್ಸೆಂಟ್‌ ರಾಜ್‌ಕುಮಾರ್‌ ಹೇಳಿದ್ದಾರೆ.

ಮೊದಲನೆಯದಾಗಿ, ಸೀಮಿತ ಪರೀಕ್ಷೆಯ ಕಾರಣದಿಂದಾಗಿ, ಒಟ್ಟು ಪ್ರಕರಣಗಳ ಸಂಖ್ಯೆ ಬಹಳ ಕಡಿಮೆ ಅಂದಾಜಿಸಲಾಗಿದೆ. ಎರಡನೆಯದಾಗಿ, ಧೃಡೀಕರಿಸಿದ ಪ್ರಕರಣಗಳು ನಗರ ಪ್ರದೇಶಗಳ ಅಂಕಿಅಂಶವನ್ನೇ ನೀಡಬಹುದು ಹೊರತು, ಗ್ರಾಮೀಣ ಪ್ರದೇಶಗಳ ನಿರ್ದಿಷ್ಟ ಪ್ರಕರಣಗಳ ಅಂದಾಜನ್ನು ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಚಂಡಮಾರುತ ಒಡ್ಡಿದ ಸವಾಲು

ಇನ್ನು ಅರಬ್ಬೀ ಸಮುದ್ರದ ಕಿನಾರೆಯಲ್ಲಿ ಅಬ್ಬರಿಸುತ್ತಿರುವ ಚಂಡಮಾರುತ ಕೂಡಾ ಕರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಕೋವಿಡ್‌ ತೀವ್ವಾಗಿ ಅಪ್ಪಳಿಸಿರುವ ಮಹಾರಾಷ್ಟ್ರ, ಗುಜರಾತ್‌ ಭಾಗದಲ್ಲಿ ಲಕ್ಷಾಂತರ ಮಂದಿಯನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಇದರಿಂ ಕೋವಿಡ್‌ ಪರೀಕ್ಷೆಗೂ, ಕೋವಿಡ್‌ ವ್ಯಾಕ್ಸಿನೇಷನ್‌ಗೂ ತೀವ್ರ ಹಿನ್ನಡೆಯಾಗಿದೆ.

Previous Post

ಬ್ಲಾಕ್ ಫಂಗಸ್: ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ, ಉಚಿತ ಚಿಕಿತ್ಸೆ ಕೊಡಿ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

Next Post

ಇಸ್ರೇಲ್‌ vs ಫೆಲಸ್ತೀನ್: ಯಥಾಸ್ಥಿತಿ ಕಾಪಾಡುವಂತೆ ಭಾರತ ಆಗ್ರಹ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಇಸ್ರೇಲ್‌ vs ಫೆಲಸ್ತೀನ್: ಯಥಾಸ್ಥಿತಿ ಕಾಪಾಡುವಂತೆ ಭಾರತ ಆಗ್ರಹ

ಇಸ್ರೇಲ್‌ vs ಫೆಲಸ್ತೀನ್: ಯಥಾಸ್ಥಿತಿ ಕಾಪಾಡುವಂತೆ ಭಾರತ ಆಗ್ರಹ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada