• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇದು ಉಚಿತ ಪ್ರಯಾಣ ತಂದ ಎಫೆಕ್ಟ್‌, ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಶುರುವಾಯ್ತು ಒತ್ತಾಯ

Any Mind by Any Mind
June 16, 2023
in ಕರ್ನಾಟಕ
0
ಇದು ಉಚಿತ ಪ್ರಯಾಣ ತಂದ ಎಫೆಕ್ಟ್‌, ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಶುರುವಾಯ್ತು ಒತ್ತಾಯ
Share on WhatsAppShare on FacebookShare on Telegram

ರಾಜ್ಯದಲ್ಲಿ ಶಕ್ತಿ ಯೋಜನೆ (Shakthi Scheme) ಜಾರಿಯಾಗಿದ್ದರಿಂದ ಕೆಎಸ್ಆರ್ಟಿಸಿ (KSRTC) ಹಾಗೂ ಬಿಎಂಟಿಸಿ (BMTC) ಸಾರಿಗೆ ಬಸ್ಗಳಲ್ಲಿ ಮಹಿಳೆಯರ ( womens ) ಪ್ರಯಾಣ ಹೆಚ್ಚಾಗಿದೆ. ಇದರಿಂದ ಬಸ್ಗಳು( Bus ) ಓವರ್ ರಶ್ ಆಗ್ತಾ ಇದೆ. ಹೀಗಾಗಿ ಬಸ್ಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆಯಂಡ್ ವರ್ಕರ್ಸ್ ಫೆಡರೇಶನ್ ( ksrtc staff and workers federation ) ಆಗ್ರಹಿಸಿದೆ.

ADVERTISEMENT

ಸದ್ಯದ ಮಟ್ಟಿಗೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಇದು ಒಂದು ರೀತಿಯಾಗಿ ಒಳ್ಳೆಯ ವಿಚಾರವಾದ್ರು, ಬಸ್ಗಳ ಸಂಖ್ಯೆ ಕಡಿಮೆಯಾಗಿದೆ. ಚಾಲಕರು ಮತ್ತು ನಿರ್ವಾಹಕರು ( bus drivers and conductors ) ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಹೀಗಾಗಿ ಇದಕ್ಕೆ ಬಸ್ ಸಂಖ್ಯೆ ಹೆಚ್ಚಿಸುವುದೊಂದೇ ಪರಿಹಾರ ಅಂತ ಫೆಡರೇಶನ್ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್, ಗೌರವಾಧ್ಯಕ್ಷ ಸಿದ್ಧನಗೌಡ ಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಹಲವು ಜಿಲ್ಲೆಗಳಲ್ಲಿ ಖಾಸಗಿ ಬಸ್ಗಳು ಸಾಕಷ್ಟು ಇವೆ. ಆದ್ರೆ ಈಗ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಸಿಕ್ಕಿರೋದ್ರಿಂದ ಖಾಸಗಿ ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿದೆ. ದೇವರಾಜ ಅರಸು ಕಾಲದಲ್ಲಿ ದಿ ಕಾಂಟ್ರ್ಯಾಕ್ಟ್ ಕ್ಯಾರೇಜಸ್ ಅಬಾಲಿಷನ್ ಆಯಕ್ಟ್-1976 ಜಾರಿ ಮಾಡಿದ್ದರಿಂದಾಗಿನೇ ಇವತ್ತು ಕರ್ನಾಟಕದ ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆ ಇಷ್ಟು ದೊಡ್ಡ ಸಂಸ್ಥೆಯಾಗಿ ಬೆಳೆಯೋದಕ್ಕೆ ಸಾಧ್ಯವಾಯಿತು.

ಆದ್ರೆ ಆವಾಗ ಆಗ ಮಂಕಾಗಿದ್ದ ಖಾಸಗಿ ಬಸ್ ನೌಕರರಿಗೆ ಸಾರಿಗೆ ನಿಗಮದಲ್ಲಿ ಉದ್ಯೋಗ ನೀಡಲಾಗಿತ್ತು. ಈಗ ಖಾಸಗಿ ಬಸ್ಗಳನ್ನು ನಿಗಮಗಳಿಗೆ ತೆಗೆದುಕೊಂಡು, ಸಮಗ್ರ ಪ್ರದೇಶ ಯೋಜನೆ ಅಂದ್ರೆ ಕಾಂಪ್ರಹೆನ್ಸಿವ್ ಏರಿಯಾ ಸ್ಕೀಮ್ ಜಾರಿ ಮಾಡಬೇಕು ಅಂತ ಒತ್ತಾಯವನ್ನ ಮಾಡಿದ್ದಾರೆ.

ಕೆಎಸ್ಆರ್ಟಿಸಿ ಸಾರಿಗೆ ನಿಗಮದಲ್ಲಿ ಈಗ 16,969 ಹುದ್ದೆಗಳು ಖಾಲಿ ಇದೆ. ಅವಿಗಳನ್ನ ಭರ್ತಿ ಮಾಡಬೇಕು. ಇದನ್ನ ಹೊರತು ಪಡಿಸಿದ್ರೆ ರಾಜ್ಯದಲ್ಲಿ ನಿಗಮದ ಬಸ್ಗಳು ಹೋಗದ ಸುಮಾರು 2,500ಕ್ಕೂ ಅಧಿಕ ಹಳ್ಳಿಗಳನ್ನ ಶ್ರೀನಿವಾಸಮೂರ್ತಿ ಅವರ ಏಕಸದಸ್ಯ ಸಮಿತಿ ಗುರುತಿಸಿದೆ. ಅಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು ಆ ಮೂಲಕ ಸಾರಿಗೆ ಇಲಾಖೆಗೆ ಪುನಶ್ಚೇತನ ಕೂಡ ಸಿಗುತ್ತದೆ. ಜೋತೆಗೆ ಶಕ್ತಿ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗೋದಕ್ಕೆ ಕೂಡ ಸಹಕಾರಿ ಆಗಲಿದೆ ಅಂತ ತಿಳಿಸಿದ್ದಾರೆ.

Tags: bengaluruCongress Govtdemand for separate transport busfree transport bus travelShakti YojanaWomen
Previous Post

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣದ ತೀರ್ಪು ಪ್ರಕಟ

Next Post

ಚಿಕ್ಕಮಗಳೂರಿನಲ್ಲಿ ಪರಿಶೀಲನಾ ಸಭೆ ನಡೆಸಿದ ಉಸ್ತುವಾರಿ ಸಚಿವ ಕೆಜೆ ಜಾರ್ಜ್​

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಚಿಕ್ಕಮಗಳೂರಿನಲ್ಲಿ ಪರಿಶೀಲನಾ ಸಭೆ ನಡೆಸಿದ ಉಸ್ತುವಾರಿ ಸಚಿವ ಕೆಜೆ ಜಾರ್ಜ್​

ಚಿಕ್ಕಮಗಳೂರಿನಲ್ಲಿ ಪರಿಶೀಲನಾ ಸಭೆ ನಡೆಸಿದ ಉಸ್ತುವಾರಿ ಸಚಿವ ಕೆಜೆ ಜಾರ್ಜ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada