• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇದೊಂದು ಬ್ರಿಲಿಯಂಟ್ ಆಪರೇಷನ್  – ರಷ್ಯಾ ಮೇಲೆ ಉಕ್ರೇನ್ ದಾಳಿಯನ್ನು ಬಣ್ಣಿಸಿದ ಜೆಲೆನ್ಸ್ಕಿ ! 

Chetan by Chetan
June 2, 2025
in Top Story, ಇದೀಗ, ವಿದೇಶ
0
ಇದೊಂದು ಬ್ರಿಲಿಯಂಟ್ ಆಪರೇಷನ್  – ರಷ್ಯಾ ಮೇಲೆ ಉಕ್ರೇನ್ ದಾಳಿಯನ್ನು ಬಣ್ಣಿಸಿದ ಜೆಲೆನ್ಸ್ಕಿ ! 
Share on WhatsAppShare on FacebookShare on Telegram
DCM DK SHIVAKUMAR ON H C BALAKRISHN: ಫೋಟೋ ತೆಗೆದು ಕಳುಹಿಸಿದ್ರೆ ಸಾಕು ಎಂದ DCM DKS #watch #pratidhvani

ರಷ್ಯಾ (Russia) ಮತ್ತು ಉಕ್ರೇನ್ (Ukraine) ನಡುವಿನ ಯುದ್ಧ ವರ್ಷಗಳಿಂದಲೂ ಮುಂದುವರೆಯುತ್ತಿದ್ದು ಇದೀಗ ಅದು ಮತ್ತಷ್ಟು ಉಗ್ರ ರೂಪ ಪಡೆದಿದೆ. ರಷ್ಯಾ ಮೇಲೆ ಭಯಾನಕ ಡ್ರೋನ್ ಅಟ್ಯಾಕ್ (Drone attack) ನಡೆಸಿರುವ ಉಕ್ರೇನ್ ವಿಧ್ವಂಸ ಸೃಷ್ಟಿಸಿದೆ. ಈ ದಾಳಿಯಿಂದ ರಷ್ಯಾ ಭಾರೀ ದೊಡ್ಡ ಹೊಡೆತ ಅನುಭವಿಸಿದೆ. ರಷ್ಯಾದ ಬರೋಬ್ಬರಿ 40 ಏರ್ ಕ್ರಾಫ್ಟ್ ಗಳು ಹಾನಿಗೊಳಗಾಗಿದೆ ಎನ್ನಲಾಗಿದೆ. 

ADVERTISEMENT

ಈ ಕುರಿತು ಪ್ರತಿಕ್ರಿಯಿಸಿರುವ ಉಕ್ರೇನ್ ಅಧ್ಯಕ್ಷ ಜೆಲೆನ್ಸ್ಕಿ, ಒಂದೂವರೆ ವರ್ಷಗಳ ಕಾಲ ಪ್ಲ್ಯಾನ್ ಮಾಡಿ ರಷ್ಯಾದ ಮೇಲೆ ಈ ದಾಳಿ ಮಾಡಿದ್ದೇವೆ ಎಂದಿದ್ದಾರೆ.ಬರೋಬ್ಬರಿ 117 ಡ್ರೋನ್ ಬಳಸಿ ಪುಟ್ಟ ರಾಷ್ಟ್ರ ಉಕ್ರೇನ್ ರಷ್ಯಾ ಮೇಲೆ ಈ ಭೀಕರ ದಾಳಿ ನಡೆಸಿದೆ. ಆ ಮೂಲಕ ರಷ್ಯಾದ 40 ಯುದ್ದ ವಿಮಾನಗಳಿಗೆ ಉಕ್ರೇನ್ ಡ್ಯಾಮೇಜ್ ಮಾಡಿದೆ. 

ಇದರ ಜೊತೆಗೆ ಈ ದಾಳಿಯಲ್ಲಿ ರಷ್ಯಾದ ಮಿಸೈಲ್ ಕ್ಯಾರಿಯರ್ ಗಳಿಗೂ ಭಾರಿ ಡ್ಯಾಮೇಜ್ ಆಗಿದೆ ಎನ್ನಲಾಗುತ್ತಿದೆ. ಆ ಮೂಲಕ ರಷ್ಯಾದ ಶೇ.34 ರಷ್ಟು ಮಿಸೈಲ್ ಕ್ಯಾರಿಯರ್ ಗಳಿಗೆ ಡ್ಯಾಮೇಜ್ ಆಗಿದೆ ಎಂಬ ವರದಿಯಿದೆ.ಇದೊಂದು ಬ್ರಿಲಿಯಂಟ್ ಆಪರೇಷನ್ ಎಂದು ಉಕ್ರೇನ್ ಅಧ್ಯಕ್ಷ ವಾಡ್ಲಿಮಿರ್ ಜೆಲೆನ್ ಸ್ಕೀ ಬಣ್ಣಿಸಿದ್ದಾರೆ. 

Tags: ಜೆಲೆನ್ಸ್ಕಿಡ್ರೋನ್ ಅಟ್ಯಾಕ್ಪುಟಿನ್ಯುಕ್ರೇನ್ಯುದ್ಧರಷ್ಯಾ
Previous Post

ವಿಭಿನ್ನ ಕಥಾ ಹಂದರದ, ಬರೀ ಎರಡೇ ಪಾತ್ರಗಳ ಸುತ್ತ ಹೆಣೆದ ಸುಧಾರಾಣಿ ನಿರ್ಮಾಣ ಹಾಗೂ ನಟನೆಯ “ಘೋಸ್ಟ್” ಕಿರು ಚಿತ್ರ

Next Post

ಆಟೋ ಚಾಲಕನಿಗೆ ಹಲ್ಲೆ ಮಾಡಿದ್ದ ಉತ್ತರ ಭಾರತದ ಮಹಿಳೆ ಚಾಲಕನ ಕಾಲಿಗೆ ಬಿದ್ದು ಕ್ಷಮೆ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಆಟೋ ಚಾಲಕನಿಗೆ ಹಲ್ಲೆ ಮಾಡಿದ್ದ ಉತ್ತರ ಭಾರತದ ಮಹಿಳೆ ಚಾಲಕನ ಕಾಲಿಗೆ ಬಿದ್ದು ಕ್ಷಮೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada